• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಣೆ

November 1, 2017 by Sachin Hegde Leave a Comment

ಹಳಿಯಾಳ :ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ 62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಹಳಿಯಾಳ ತಾಲೂಕಾ ಜಯ ಕರ್ನಾಟಕ ಸಂಘಟನೆ ಹಾಗೂ ವೀರಶೈವ ಮಹಾಸಭಾ ಸಂಘಟನೆಂiÀವರು ಜಂಟಿಯಾಗಿ ನಿರ್ಮಿಸಿದ 190 ಅಡಿ(62 ಮೀಟರ್) ಉದ್ದದ ಬೃಹತ್ ಕನ್ನಡ ಬಾವುಟದ ಪ್ರದರ್ಶನ ಹಾಗೂ ಮೇರವಣಿಗೆ ರಾಜ್ಯೋತ್ಸವಕ್ಕೆ ಮೇರಗು ನೀಡಿತು. ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ ಪುತ್ಥಳಿ, ಅರ್ಬನ್ ವೃತ್ತದಲ್ಲಿರುವ ಸಂಗೋಳ್ಳಿ … [Read more...] about 62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಣೆ

ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

October 31, 2017 by Sachin Hegde Leave a Comment

ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನವನ್ನು ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಸಹಯೋಗದೊಂದಿಗೆ ಮೈಸೂರಿನಲ್ಲಿ ನವೆಂಬರ 15 ಮತ್ತು 16 ರಂದು ಎರಡು ದಿನಗಳ ಕಾಲ 'ವಿಜ್ಞಾನ ತಂತ್ರಜ್ಞಾನ ಮತ್ತು ಸಮಾಜ' ಎಂಬ ವಿಷಯದ ಮೇಲೆ ಆಯೋಜಿಸುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳ ಮೇಲೆ ವಿದ್ವತ್‍ಪೂರ್ಣ ಉಪನ್ಯಾಸಗಳನ್ನು ಕನ್ನಡದಲ್ಲಿ ಹೆಸರಾಂತ ವೈಜ್ಞಾನಿಕ … [Read more...] about ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

ವನ್ಯ ಪ್ರಾಣಿಗಳ ಚರ್ಮ ಹಾಗೂ ಕೋಡುಗಳ ಮಾರಾಟ;ಆರೋಪಿ ಬಂಧನ

October 30, 2017 by Sachin Hegde Leave a Comment

ದಾಂಡೇಲಿ : ಬೆಳಗಾಂವ ಜಿಲ್ಲೆಯ ಖಾನಾಪುರ ವ್ಯಾಪ್ತಿಯ ಖಾನಾಪುರದಲ್ಲಿ ಅಕ್ರಮವಾಗಿ ವನ್ಯ ಪ್ರಾಣಿಗಳ ಬೇಟೆಯಾಡಿ ಅದರ ಚರ್ಮ ಹಾಗೂ ಕೋಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿ ಮೇರೆಗೆ ದಾಂಡೇಲಿ ಪೊಲೀಸ ಅರಣ್ಯ ಸಂಚಾರಿದಳದವರು ಬಂದಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಗೆ ಎ.ಸಿ.ಎಫ್. ಖಾನಾಪುರವರಿಗೆ ಒಪ್ಪಿಸಿದ್ದಾರೆ.ಖಾನಾಪುರದ ಶ್ರೀಧರ ಬಸವರಾಜ ಅಂಕಲಗಿ(28) ಬಂದಿತ ಆರೋಪಿಯಿಂದ ಜಿಂಕೆ ಚರ್ಮ, ಕಾಡುಕುರಿ ಚರ್ಮ ಹಾಗೂ ಕೋಡುಗಳನ್ನು … [Read more...] about ವನ್ಯ ಪ್ರಾಣಿಗಳ ಚರ್ಮ ಹಾಗೂ ಕೋಡುಗಳ ಮಾರಾಟ;ಆರೋಪಿ ಬಂಧನ

ಕನ್ನಡಿಗರ ಮಕ್ಕಳು ಕನ್ನಡ ಮರೆತು ಗೋವಾ ಶಿಕ್ಷಣದತ್ತ ಆಕರ್ಶಿತ

October 29, 2017 by Sachin Hegde Leave a Comment

ಕಾರವಾರ: ಗೋವಾ ಸರ್ಕಾರ ಕಾರವಾರದ ಕೆಲ ಹಳ್ಳಿಗೆ ಶಾಲಾ ಬಸ್ ಓಡಿಸುತ್ತಿದೆ. ಪರಿಣಾಮ ಕನ್ನಡಿಗರು ಗೋವಾ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಕರ್ನಾಟಕ ಸರ್ಕಾರದಿಂದ ಗಡಿನಾಡ ಕನ್ನಡದ ಮಕ್ಕಳಿಗೆ ಕನ್ನಡ ಕಲಿಸುವ ಯಾವದೇ ವಿಶೇಷ ಪ್ರಯತ್ನ ಮಾತ್ರ ನಡೆಸಿಲ್ಲ. ಪ್ರತಿದಿನ ಮುಂಜಾನೆ ಗೋವಾದ ಬಸ್‍ಗಳು ಕಾರವಾರದ ಕೆಲ ಗ್ರಾಮಗಳಿಗೆ ಆಗಮಿಸಿ ಇಲ್ಲಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತದೆ. ಸಂಜೆ ಹಿಂತಿರುಗಿ ಮನೆಗೆ ಬಿಡುತ್ತದೆ. ಗೋವಾದಲ್ಲಿ ಶಿಕ್ಷಣ ಪಡೆದ ಮಕ್ಕಳಿಗೆ … [Read more...] about ಕನ್ನಡಿಗರ ಮಕ್ಕಳು ಕನ್ನಡ ಮರೆತು ಗೋವಾ ಶಿಕ್ಷಣದತ್ತ ಆಕರ್ಶಿತ

ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ

October 28, 2017 by Sachin Hegde Leave a Comment

ಕಾರವಾರ: 2009ರ ಅಕ್ಟೋಬರ್ 2ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಗೆ ಕಡವಾಡದಲ್ಲಿ ಗುಡ್ಡ ಕುಸಿತ ನಡೆದು 22 ಮಂದಿ ಸಾವನಪ್ಪಿದ್ದರು. ಹೀಗೆ ಸಾವನಪ್ಪಿದವರ ಕುಟುಂಬದವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ತಲಾ 1 ಲಕ್ಷ ರೂ ಪರಿಹಾರ ಘೋಷಿಸಿದ್ದು, ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ. ಅಂದು ಸುರಿದ ಮಳೆಗೆ ಉತ್ತರ ಕನ್ನಡ ಜಿಲ್ಲೆ ಸಂಪೂರ್ಣವಾಗಿ ನಲುಗಿ ಹೋಗಿತ್ತು. ಕಡವಾಡದ ಝರಿವಾಡ ಗ್ರಾಮದಲ್ಲಿನ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ … [Read more...] about ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,632 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar