• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರನ್ನು ತಕ್ಷಣ ಜಿಲ್ಲೆಯಿಂದ ವರ್ಗಾಯಿಸಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ

October 21, 2017 by Sachin Hegde Leave a Comment

ಹಳಿಯಾಳ: ಈ ಸ್ವತ್ತು, ಅತಿಕ್ರಮ ಸಕ್ರಮ, ಟೆಂಡರ್ ಪ್ರಕ್ರಿಯೇ ಸೇರಿದಂತೆ ವಿವಿಧ ಕಾರ್ಯಗಳಲ್ಲಿ ಸಂಪೂರ್ಣ ನೀರ್ಲಕ್ಷ್ಯತನ ತೋರಿಸುವುದು ಅಲ್ಲದೇ ಚುನಾಯಿತ ಜನಪ್ರತಿನಿಧಿಗಳಿಗೆ ಮರ್ಯಾದೆ(ಕಿಮ್ಮತ್ತು)ನೀಡದೆ ಅಭಿವೃದ್ದಿ ಕಾರ್ಯಗಳು ಕುಂಠಿತವಾಗಲು ಪರೋಕ್ಷವಾಗಿ ಕಾರಣವಾಗುತ್ತಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರನ್ನು ತಕ್ಷಣ ಜಿಲ್ಲೆಯಿಂದ ವರ್ಗಾಯಿಸಿ ಇಂತಹ ಜಿಲ್ಲಾಧಿಕಾರಿ ನಮಗೆ ಬೇಡ ಇದು ಜಿಲ್ಲಾಧಿಕಾರಿಯವರ ಕಾರ್ಯವೈಖರಿಯ ಬಗ್ಗೆ ನನ್ನ ತೀವೃ ಅಸಮಾಧಾನ ನುಡಿ ಎಂದು … [Read more...] about ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರನ್ನು ತಕ್ಷಣ ಜಿಲ್ಲೆಯಿಂದ ವರ್ಗಾಯಿಸಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ

ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ

October 21, 2017 by Sachin Hegde Leave a Comment

ಹಳಿಯಾಳ:ತಾಲೂಕಿನ ಪಟ್ಟಣ, ಗ್ರಾಮೀಣ ಭಾಗದಲ್ಲಿ ಹಾಗೂ ರಿಕ್ರೇಶನ್ ಕ್ಲಬ್‍ಗಳಲ್ಲಿ ಮೀತಿ ಮೀರಿ ರಾಜಾರಾಷೋವಾಗಿ ನಡೆದಿರುವ ಗ್ಯಾಂಬ್ಲಿಂಗ್(ಜೂಜು) ಹಾವಳಿಯನ್ನು ಕೂಡಲೇ ತಡೆಗಟ್ಟಬೇಕು ಇಲ್ಲವಾದಲ್ಲಿ ಸಂಬಂಧಿಸಿದ ಇಲಾಖೆಗಳ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಹಳಿಯಾಳ ತಾಲೂಕ ಬಿಜೆಪಿ ಘಟಕ ಮನವಿ ಸಲ್ಲಿಸುವ ಮೂಲಕ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿದೆ. ಇಲ್ಲಿಯ ಮಿನಿ ವಿಧಾನಸೌಧಕ್ಕೆ ತೆರಳಿದ ಬಿಜೆಪಿ ಪದಾಧಿಕಾರಿಗಳ ನಿಯೋಗವು ತಹಸೀಲ್ದಾರ ವಿದ್ಯಾಧರ ಗುಳಗುಳೆ … [Read more...] about ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ

ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ

October 20, 2017 by Sachin Hegde Leave a Comment

ಹಳಿಯಾಳ:- ವಿ.ಆರ್.ಡಿಎಮ್ ಟ್ರಸ್ಟ್ , ರಾಜ್ಯ ಸರ್ಕಾರ ಹಾಗೂ ವಿವಿಧ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಪ್ರಯತ್ನದಿಂದ ಹುಳೆತ್ತಿ ಸಂಪೂರ್ಣ ನವೀಕರಣಗೊಂಡಿರುವ ಪಟ್ಟಣದ ಅಂಚಿನಲ್ಲಿರುವ ಹವಗಿ ಕೆರೆ ತುಂಬಿದ್ದು ಸಚಿವ ಆರ್.ವಿ.ದೇಶಪಾಂಡೆ ಅವರು ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೆರೆಗೆ ಆಗಮಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ, ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ,ತಾಪಂ … [Read more...] about ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ

ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ; ಸಚಿವ ಆರ್.ವಿ.ದೇಶಪಾಂಡೆ

October 20, 2017 by Sachin Hegde Leave a Comment

ಹಳಿಯಾಳ:-ಕಳೆದ ನಾಲ್ಕೂವರೆ ವರ್ಷದ ಅಧಿಕಾರವಧಿಯಲ್ಲಿ ಕಾಂಗ್ರೇಸ್ ಸರ್ಕಾರ ಅಭಿವೃದ್ದಿಗೆ ಪ್ರಾಧಾನ್ಯತೆ ನೀಡಿದ್ದು ಅವುಗಳ ಸದುಪಯೋಗ ಪಡೆಯುವುದರ ಜೊತೆಗೆ ಸಾರ್ವಜನಿಕರು ಅಭಿವೃದ್ದಿ ಮತ್ತು ಉನ್ನತಿಗಾಗಿ ಸಲಹೆ ಸೂಚನೆಗಳನ್ನು ನೀಡುವುದರ ಮೂಲಕ ಇನ್ನಷ್ಟು ಸಾಧನೆಗಳನ್ನು ಮಾಡಲು ಸರ್ಕಾರ ಹಾಗೂ ಜನಪ್ರತಿನಿಧಿಗಳೊಂದಿಗೆ ಕೈ ಜೋಡಿಸಬೇಕು ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ; ಸಚಿವ ಆರ್.ವಿ.ದೇಶಪಾಂಡೆ

ಬಡಜನರಿಂದ ಹೆಚ್ಚಿನ ಹಣ ವಸೂಲಿ

October 18, 2017 by Sachin Hegde Leave a Comment

ಹಳಿಯಾಳ ; ಪಟ್ಟಣದಲ್ಲಿಯ ನಿರಂತರ ಕುಡಿಯುವ ನೀರು ಸರಬರಾಜು ಮಾಡುವ 24*7 ಯೋಜನೆ ಉಧ್ಘಾಟನೆ ಆಗದೆ ಇದ್ದರೂ ಸಹ ಯೋಜನೆ ಹೊಣೆ ಹೊತ್ತವರು ಬಡಜನರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುವುದರ ಮೂಲಕ ಜನರಿಗೆ ಮೊಸ ಮಾಡುತ್ತಿದ್ದು ನೀರು ಪೊರೈಕೆಗಾಗಿ ಅಳವಡಿಸಲಾದ ಮೀಟರ್‍ಗಳು ದೋಷಪೂರಿತವಾಗಿದ್ದು ಅವುಗಳನ್ನು ಸರಿಪಡಿಸಲು ಯೋಜನೆಯ ಉಸ್ತುವಾರಿ ಹೊತ್ತಿರುವವರ ಜೊತೆ ವಿಶೇಷ ಸಭೆಯನ್ನು ಕರೆಯಲು ಹಳಿಯಾಳ ಪುರಸಭೆ ನಿರ್ಧರಿಸಿದೆ. ಪಟ್ಟಣದ ಪುರಸಭಾ ಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ … [Read more...] about ಬಡಜನರಿಂದ ಹೆಚ್ಚಿನ ಹಣ ವಸೂಲಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar