• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ಯಶಸ್ವಿ

October 18, 2017 by Sachin Hegde Leave a Comment

ಹಳಿಯಾಳ: ಆರ್.ಎಸ್.ಎಸ್,ರಾಷ್ಟ್ರೀಯ ಸ್ವಯಂಸೇವಕ ಸಂಘದ ದಾಂಡೇಲಿ, ಹಳಿಯಾಳ, ಜೋಯಿಡಾ, ಯಲ್ಲಾಪುರ ತಾಲೂಕುಗಳ ವ್ಯಾಪ್ತಿಯ ದಾಂಡೇಲಿ ಜಿಲ್ಲಾ ಪ್ರಾಥಮಿಕ ಶಿಕ್ಷಾ ಸಾಪ್ತಾಹಿಕ ವರ್ಗದ ಕೊನೆಯ ದಿನವಾದ ಸೋಮವಾರ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ಯಶಸ್ವಿಯಾಗಿ ನಡೆಯಿತು. ಪಟ್ಟಣದ ವಿ.ಡಿ. ಹೆಗಡೆ ವಿದ್ಯಾಲಯದಲ್ಲಿ ಒಂದು ವಾರಗಳ ಕಾಲ ವರ್ಗಗಳನ್ನು ಏರ್ಪಡಿಸಲಾಗಿತ್ತು. ಪ್ರತಿದಿನ ಬೆಳಗಿನ ಜಾವದಿಂದ ಆರಂಭಗೊಂಡು ರಾತ್ರಿಯವರೆಗೆ ವಿವಿಧ … [Read more...] about ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ಯಶಸ್ವಿ

ಗಮನ ಸೆಳೆದ ಜನ ಜಾಗೃತಿ ನಾಟಕ

October 17, 2017 by Sachin Hegde Leave a Comment

ಕಾರವಾರ: ಬೆಳಗಾವಿಯ ಚಿಕ್ಕೊಡಿಯಲ್ಲಿ ಈಚೆಗೆ ಅಮದಳ್ಳಿಯ ಬಂಟದೇವ ಯುವಕ ಸಂಘದವರು ಪ್ರದರ್ಶಿಸಿದ ಜನ ಜಾಗೃತಿ ನಾಟಕ ಗಮನ ಸೆಳೆಯಿತು. ಸಂಗೀತ ಮತ್ತು ನಾಟಕ ವಿಭಾಗ ಬೆಂಗಳೂರು, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಬೆಳಗಾವಿ, ತಾಲೂಕಾ ಪಂಚಾಯತ ಚಿಕ್ಕೋಡಿ ಆಶ್ರಯದಲ್ಲಿ ಕಸ ನಿರ್ವಹಣೆ ಮತ್ತು ಶೌಚಾಲಯ, ಸ್ವಚ್ಚ ಭಾರತ ಅಭಿಯಾನ ಕುರಿತು "ಜನಜಾಗೃತಿ ಕಾರ್ಯಕ್ರಮ"ವನ್ನು ಸಂಘಟಿಸಲಾಗಿತ್ತು. ಚಿಕ್ಕೋಡಿ ತಾಲೂಕಿನ ಉಮರಾಣಿ, ಬೆಳಕೋಡ, ಬಂಬಲವಾಡ, ಕರಗಾಂವ, ಜೈನಾಪೂರ … [Read more...] about ಗಮನ ಸೆಳೆದ ಜನ ಜಾಗೃತಿ ನಾಟಕ

ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು

October 15, 2017 by Sachin Hegde Leave a Comment

ಹಳಿಯಾಳ:ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು ಇವು ದೀಪಾವಳಿ ಸಂದರ್ಭದಲ್ಲಿ ಹಬ್ಬದ ನೆಪ ಮಾಡಿ ಸಂಬಂಧ ಪಟ್ಟವರಿಂದ ಅಲಿಖಿತ ಹಾಗೂ ಅಕ್ರಮ ಪರವಾನಿಗೆ ಪಡೆದು ಕೊಟ್ಯಂತರ ರೂ ಅಕ್ರಮ ವ್ಯವಹಾರ ನಡೆಸಿ ಯುವಕರು, ಕಾರ್ಮಿಕರನ್ನು ಬೀದಿಗೆ ತಳ್ಳುವ ದಂಧೆಗೆ ಈಗಾಗಲೇ ಭರ್ಜರಿ ತಯಾರಿ ಹಳಿಯಾಳದಲ್ಲಿ ನಡೆದಿರುವ ಬಗ್ಗೆ ಪಟ್ಟಣದಲ್ಲಿ ಚರ್ಚೆಯಾಗುತ್ತಿದೆ. ಹಳಿಯಾಳದಲ್ಲಿ … [Read more...] about ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ,ಮನವಿ

October 14, 2017 by Sachin Hegde Leave a Comment

ಹಳಿಯಾಳ:-ರಾಜ್ಯ ಸರ್ಕಾರ ಹಿಂದೂ ದೇವಾಲಯಗಳಿಗೆ ಆಡಳಿತ ಸಮಿತಿ ನೇಮಕ ವಿಚಾರ ಹಿಂಪಡೆಯಬೇಕು, ಪಡಿತರ ಚೀಟಿ ಹಾಗೂ ಪಡಿತರ ವಿತರಣಾ ವ್ಯವಸ್ಥೆಯನ್ನು ಸರಳಿಕರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಜೆಡಿಎಸ್ ಪಕ್ಷ ಹಳಿಯಾಳ ತಾಲೂಕಾ ಅಧ್ಯಕ್ಷ ಕೈತಾನ ಬಾರಬೋಜಾ ಮುಂದಾಳತ್ವದಲ್ಲಿ ಸಭೆ ನಡೆಸಿದ ಕಾರ್ಯಕರ್ತರು ಪ್ರತಿಭಟನಾ … [Read more...] about ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ,ಮನವಿ

ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲು ಪೂರಕವಾಗಿದೆ ;ರಾಧಾರಾಣಿ

October 14, 2017 by Sachin Hegde Leave a Comment

ಹಳಿಯಾಳ:-ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಬೇಕಾದರೆ ಮಕ್ಕಳನ್ನು ವಿವಿಧ ಸ್ಪರ್ದಾತ್ಮಕ ಸಂಸ್ಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಬೇಕು ಅದರಲ್ಲೂ ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲು ಪೂರಕವಾಗಿದೆ ಎಂದು ಹಳಿಯಾಳ ಭಾರತ್ ಸ್ಕೌಟ್ ಮತ್ತು ಗೈಡ್ಸ್ ತಾಲೂಕ ಘಟಕದ ಪರೀಕ್ಷಾ ವಿಕ್ಷಕಿ ರಾಧಾರಾಣಿ ಅಭಿಪ್ರಾಯಪಟ್ಟರು. ತಾಲೂಕಿನ ಭಾಗವತಿ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಹಳಿಯಾಳ ತಾಲೂಕಿನ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ “ಪಟಾಲಂ … [Read more...] about ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲು ಪೂರಕವಾಗಿದೆ ;ರಾಧಾರಾಣಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar