• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಅಂತಾರಾಷ್ಟ್ರೀಯ ಮಟ್ಟದ ಏಳು ದಿನಗಳ ಕಾಲ ನಡೆಯಲಿರುವ ಅಧ್ಯಾತ್ಮಿಕ ಪ್ರಾರ್ಥನೆ

October 14, 2017 by Sachin Hegde Leave a Comment

ಹಳಿಯಾಳ :-ಅ.14ರಿಂದ ಕೇರಳ ರಾಜ್ಯದ ಅಧ್ಯಾತ್ಮಿಕ ನಗರ ಪೊಟ್ಟಾದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಏಳು ದಿನಗಳ ಕಾಲ ನಡೆಯಲಿರುವ ಅಧ್ಯಾತ್ಮಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲು ಹಳಿಯಾಳ ತಾಲೂಕಿನ 28 ಶ್ರದ್ಧಾಳುಗಳು ಆಧ್ಯಾತ್ಮಿಕ ಯಾತ್ರೆಯನ್ನು ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಜಗತ್ತಿನೆಲ್ಲೆಡೆಯಿಂದ ಖ್ಯಾತ ಪ್ರವಚನಕಾರರು, ವಾಗ್ಮಿಗಳು, ಅಧ್ಯಾತ್ಮಿಕ ಚಿಂತಕರು ಇದರಲ್ಲಿ ಪಾಲ್ಗೋಳ್ಳಲಿದ್ದಾರೆ. ಪೊಟ್ಟಾಕ್ಕೆ ತೆರಳುವ ತಂಡದಲ್ಲಿ ಹಳಿಯಾಳ ಪಟ್ಟಣ, ಗ್ರಾಮಾಂತರ ಭಾಗದ … [Read more...] about ಅಂತಾರಾಷ್ಟ್ರೀಯ ಮಟ್ಟದ ಏಳು ದಿನಗಳ ಕಾಲ ನಡೆಯಲಿರುವ ಅಧ್ಯಾತ್ಮಿಕ ಪ್ರಾರ್ಥನೆ

ಕುರುಡತನವನ್ನು ಚಿಕಿತ್ಸೆಯಿಂದ ನೇತ್ರದಾನದಿಂದ ತಡೆಗಟ್ಟಬಹುದು, ಪ್ರಕಾಶ ಮಾನೆ

October 14, 2017 by Sachin Hegde Leave a Comment

ಹಳಿಯಾಳ: ಜಗತ್ತಿನಲ್ಲಿರುವ 50 ಮಿಲಿಯನ್ ಕುರುಡು ವ್ಯಕ್ತಿಗಳಲ್ಲಿ ಶೇ. 90% ರಷ್ಟು ಭಾರತದಲ್ಲಿದ್ದಾರೆ. ಇದರಲ್ಲಿ ಶೇ. 80% ರಷ್ಟು ಕುರುಡತನವನ್ನು ಚಿಕಿತ್ಸೆಯಿಂದ ನೇತ್ರದಾನದಿಂದ ತಡೆಗಟ್ಟಬಹುದು ಎಂದು ಹಳಿಯಾಳ ಆರೋಗ್ಯ ಇಲಾಖೆಯ ಅಧಿಕಾರಿ ಪ್ರಕಾಶ ಮಾನೆ ಹೇಳಿದರು. 18 ನೇ ವಿಶ್ವ ದೃಷ್ಟಿ ದಿನಾಚರಣೆಯ ಪ್ರಯುಕ್ತ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ಘಟಕವು ಹಮ್ಮಿಕೊಂಡ ಕಣ್ಣಿನ ಆರೈಕೆ ಮತ್ತು ನೇತ್ರದಾನದ ಬಗ್ಗೆ ನಡೆದ ಮಾಹಿತಿ … [Read more...] about ಕುರುಡತನವನ್ನು ಚಿಕಿತ್ಸೆಯಿಂದ ನೇತ್ರದಾನದಿಂದ ತಡೆಗಟ್ಟಬಹುದು, ಪ್ರಕಾಶ ಮಾನೆ

ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ

October 11, 2017 by Sachin Hegde Leave a Comment

ಹಳಿಯಾಳ ;ಅತಿಥಿ ಉಪನ್ಯಾಸಕರ ಕೊರತೆಯ ಕಾರಣ ಪಾಠಗಳು(ಸಿಲೆಬಸ್) ಪೂರ್ಣ ಆಗದಿರುವುದರಿಂದ ಕರ್ನಾಟಕ ವಿಶ್ವ ವಿದ್ಯಾಲಯವು ಅಕ್ಟೋಬರ್ ತಿಂಗಳಿನ 23 ರಿಂದ ಆರಂಭಿಸಲು ಉದ್ದೇಶಿಸಿರುವ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಹಳಿಯಾಳದ ಹವಗಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲದಾರ … [Read more...] about ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ,ತಹಶೀಲದಾರ್ ಅವರಿಗೆ ಮನವಿ

October 10, 2017 by Sachin Hegde Leave a Comment

ಹಳಿಯಾಳ ; ಧೋಬಿ, ರಜಕ ಮತ್ತು ಪರಿಟ ಎಂಬ ಹೆಸರಿನಲ್ಲಿ ಕರೆಯುತ್ತಿರುವ ಮಡಿವಾಳ ಸಮಾಜವನ್ನು ಡಾ, ಅನ್ನಪೂರ್ಣ ವರದಿ ಮತ್ತು ಇತರ ರಾಜ್ಯಗಳಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲಾಗಿದ್ದು ಆ ವರದಿಯನ್ನು ರಾಜ್ಯದಲ್ಲಿಯೂ ಸಹ ಅನುಷ್ಠಾನಗೊಳಿಸಬೇಕು ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮಡಿವಾಳ ಸಮಾಜ ಸಂಘದವರು ಮೆರವಣಿಗೆಯನ್ನು ನಡೆಸಿ ಹಳಿಯಾಳ ತಹಶೀಲದಾರ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿಯ ಶ್ರೀ ಗಣೇಶ ಕಲ್ಯಾಣ … [Read more...] about ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ,ತಹಶೀಲದಾರ್ ಅವರಿಗೆ ಮನವಿ

ನಕಲಿ ಚಿನ್ನಾಭರಣಗಳ ಮೇಲೆ ಲಕ್ಷಾಂತರ ರೂ ಸಾಲ

October 10, 2017 by Sachin Hegde Leave a Comment

Gold-Ornaments,ನಕಲಿ ಚಿನ್ನಾಭರಣ

ಕಾರವಾರ: ಬ್ಯಾಂಕ್ ಸಿಬ್ಬಂದಿ ಸಹಕಾರದಿಂದ ಮಲ್ಲಾಪುರ ಸಿಂಡಿಕೇಟ್ ಬ್ಯಾಂಕ್‍ನ ಗ್ರಾಹಕರು ನಕಲಿ ಚಿನ್ನಾಭರಣಗಳ ಮೇಲೆ ಲಕ್ಷಾಂತರ ರೂ ಸಾಲ ಪಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಿಂಡಿಕೇಟ್ ಬ್ಯಾಂಕ್ ನವರು ರಾಮಚಂದ್ರ ಶೇಟ್ ಎಂಬಾತರನ್ನು ಆಭರಣ ಪರೀಕ್ಷೆಗಾಗಿ ನೇಮಿಸಿಕೊಂಡಿದ್ದರು. ಗ್ರಾಹಕರು ಅಡವಿಡುವ ನಕಲಿ ಬಂಗಾರವನ್ನು ಕೂಡ ಅಸಲಿ ಎಂದು ಪ್ರಮಾಣಿಕರಿಸಿ ಸಾಲಕ್ಕಾಗಿ ಶಿಫಾರಸ್ಸು ಮಾಡುತ್ತಿದ್ದ ಆರೋಪ ರಾಮಚಂದ್ರ ಶೇಟ್ ಮೇಲಿದೆ. ಆರೋಪಿಯೇ ಕೆಲ ಗ್ರಾಹಕರನ್ನು … [Read more...] about ನಕಲಿ ಚಿನ್ನಾಭರಣಗಳ ಮೇಲೆ ಲಕ್ಷಾಂತರ ರೂ ಸಾಲ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar