ಕಾರವಾರ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ ಕಾರ್ಯಗಾರ ಶಿಬಿರವನ್ನು ಧಾರವಾಡದ ಸಾಧನಕೇರಿಯ ಬೇಂದ್ರೆ ಭವನದಲ್ಲಿ ನಿರುಪಮಾ ರಾಜೇಂದ್ರ ಅವರ ಸಂಚಾಲಕತ್ವದಲ್ಲಿ ಹಮ್ಮಿಕೊಂಡಿದೆ. ಶಿಬಿರವನ್ನು ಎರಡು ಹಂತದಲ್ಲಿ ನಡೆಸಲಾಗುವದು. ಶಿಬಿರದಲ್ಲಿ ಭಾಗವಹಿಸಲಿಚ್ಚಿಸುವಂತಹ ಆಸಕ್ತರು ಸ್ವವಿವರಗಳೊಂದಿಗೆ ಅಕ್ಟೋಬರ್ 10 ರೊಳಗಾಗಿ ರಿಜಿಸ್ಟಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ 2ನೇ ಮಹಡಿ ಜೆ.ಪಿ.ರಸ್ತೆ … [Read more...] about ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸೈನಿಕ ವಸತಿ ಶಾಲೆಗೆ 2018-19 ನೇ ಸಾಲಿಗಾಗಿ 6ನೇ ಮತ್ತು 9ನೇ ತರಗತಿ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ಕಾರವಾರ: ಕೊಡುಗು ಜಿಲ್ಲೆಯ ಸೋಮವಾರಪೇಟೆಯ ಕುಡಿಗೆಯಲ್ಲಿರುವ ಸೈನಿಕ ವಸತಿ ಶಾಲೆಗೆ 2018-19 ನೇ ಸಾಲಿಗಾಗಿ 6ನೇ ಮತ್ತು 9ನೇ ತರಗತಿ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜನೆವರಿ 7, 2018 ಭಾನುವಾರದಂದು ಪರೀಕ್ಷೆಗಳು ನಡೆಯಲಿವೆ. (6ನೇ ತರಗತಿಯಲ್ಲಿ ಪಾಲ್ಗೊಳ್ಳುವವÀರು ದಿನಾಂಕ 02/07/2007 ರಿಂದ 01/07/2008 ರೊಳಗೆ ಹಾಗೂ 9ನೇ ತರಗತಿಗಾಗಿ 02/07/2004ರಿಂದ 01/07/2005ರೊಳಗೆ ಅಭ್ಯರ್ಥಿಯು ಜನಿಸಿರಬೇಕು.) ಅಭ್ಯರ್ಥಿಗಳು … [Read more...] about ಸೈನಿಕ ವಸತಿ ಶಾಲೆಗೆ 2018-19 ನೇ ಸಾಲಿಗಾಗಿ 6ನೇ ಮತ್ತು 9ನೇ ತರಗತಿ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ಗೋವಾ ಸರ್ಕಾರ ಯಾವುದೇ ನೋಟಿಸ್ ಕೂಡ ನೀಡದೆಯೇ ತೆರವು ಕಾರ್ಯಾಚರಣೆ
ಪಣಜಿ(ವಾಸ್ಕೊ): ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕರ್ ಸರ್ಕಾರ ಬೈನಾದಲ್ಲಿ 2004 ರಿಂದ ಕನ್ನಡಿಗರನ್ನು ಒಕ್ಕಲೆಬ್ಬಿಸುವ ಕೃತ್ಯವನ್ನು ಎಸಗುತ್ತಿದೆ. ಬೈನಾದಲ್ಲಿ ಕಳೆದ 40 ವರ್ಷಗಳ ಹಿಂದೆ ಬಸವಾಭಿಮಾನಿಗಳು ಕಟ್ಟಿಕೊಂಡಿದ್ದ ದೇವಸ್ಥಾನವನ್ನು ಕೂಡ ಗೋವಾ ಸರ್ಕಾರ ಯಾವುದೇ ನೋಟಿಸ್ ಕೂಡ ನೀಡದೆಯೇ ತೆರವು ಕಾರ್ಯಾಚರಣೆ ಕೈಗೊಂಡಿದೆ. ಲಂಡನ್ನಲ್ಲಿ ಪ್ರಧಾನಿ ಮೋದಿಯವರು ಬಸವೇಶ್ವರ ಮೂರ್ತಿಯನ್ನು ಪ್ರತಿಷ್ಠಾಪಿಸಿ ತಮ್ಮ ಬಸವಾಭಿಮಾನವನ್ನು ಎತ್ತಿತೋರಿಸಿದರೆ, ಅದೇ ಬಿಜೆಪಿ … [Read more...] about ಗೋವಾ ಸರ್ಕಾರ ಯಾವುದೇ ನೋಟಿಸ್ ಕೂಡ ನೀಡದೆಯೇ ತೆರವು ಕಾರ್ಯಾಚರಣೆ
ಹಿಂದೂ ವಿರೋಧಿ ನೀತಿಯನ್ನು ಪ್ರದರ್ಶಿಸುತ್ತಿರುವುದಕ್ಕೆ ಭಾರಿ ಬೆಲೆ ತೆರಬೇಕಾಗುತ್ತದೆ ;ಖಡಕ್ಕ ಎಚ್ಚರಿಕೆ
ಹಳಿಯಾಳ: ರಾಜ್ಯ ಕಾಂಗ್ರೇಸ್ ಸರ್ಕಾರ ಮುಜರಾಯಿ ಇಲಾಖೆ ಹೊರತು ಪಡಿಸಿ ತಮ್ಮ ಕಾಂಗ್ರೇಸ್ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಗಂಜಿ ಕೇಂದ್ರಗಳನ್ನು ಪ್ರಾರಂಭಿಸಲು ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ(ಮೊಕ್ತೇಸರ) ನೇಮಕ ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಪ್ರದರ್ಶಿಸುತ್ತಿರುವುದಕ್ಕೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಖಡಕ್ಕ ಎಚ್ಚರಿಕೆ … [Read more...] about ಹಿಂದೂ ವಿರೋಧಿ ನೀತಿಯನ್ನು ಪ್ರದರ್ಶಿಸುತ್ತಿರುವುದಕ್ಕೆ ಭಾರಿ ಬೆಲೆ ತೆರಬೇಕಾಗುತ್ತದೆ ;ಖಡಕ್ಕ ಎಚ್ಚರಿಕೆ
ಶೌಚಾಲಯ ನಿರ್ಮಿಸುವ ಮೊದಲೇ ಪ್ರಶಸ್ತಿ;ಬಯಲು ಶೌಚಮುಕ್ತ ಗ್ರಾಮ ಪ್ರಶಸ್ತಿ ಸ್ವೀಕಾರಕ್ಕೆ ಬೆಂಗಳೂರು ತೆರಳುತ್ತಿರುವ ಗ್ರಾ.ಪಂ ಅಧಿಕಾರಿಗಳು
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ 3 ತಾಲೂಕಿನ ಸಂಪೂರ್ಣ ಗ್ರಾಮ ಪಂಚಾಯತಿಗಳು ಮತ್ತು ಉಳಿದ ತಾಲೂಕಿನ 30 ಗ್ರಾಮ ಪಂಚಾಯತಿಗಳು ಶೌಚಾಲಯವನ್ನು ನಿರ್ಮಿಸುವ ಮೂಲಕ "ಬಯಲು ಬಹಿರ್ದೆಸೆ ಗ್ರಾಮ" ಎನ್ನುವ ಪ್ರಶಸ್ತಿ ಪಡೆಯಲು ಸಿದ್ದವಾಗಿ ನಿಂತಿವೆ. ಆದರೆ ಎಲ್ಲಡೆ ಇನ್ನು ಶೌಚಾಲಯವೇ ನಿರ್ಮಾಣವಾಗಿಲ್ಲ! ಜೋಯಿಡಾ (15 ಗ್ರಾ.ಪಂಗಳು) ಕಾರವಾರ(18 ಗ್ರಾ.ಪಂಗಳು) ಮತ್ತು ಸಿರಸಿ(31 ಗ್ರಾ.ಪಂಗಳು) ಹಾಗೂ ಉಳಿದಂತೆ ಅಂಕೋಲಾ ತಾಲೂಕು (ಅಚವೆ,ಹಿಲ್ಲೂರು, ವಂದಿಗೆ, ಹಾರವಾಡ, … [Read more...] about ಶೌಚಾಲಯ ನಿರ್ಮಿಸುವ ಮೊದಲೇ ಪ್ರಶಸ್ತಿ;ಬಯಲು ಶೌಚಮುಕ್ತ ಗ್ರಾಮ ಪ್ರಶಸ್ತಿ ಸ್ವೀಕಾರಕ್ಕೆ ಬೆಂಗಳೂರು ತೆರಳುತ್ತಿರುವ ಗ್ರಾ.ಪಂ ಅಧಿಕಾರಿಗಳು


