ಕಾರವಾರ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಸಂಘ (ಬಿಎಸ್ಎನ್ಡಿಪಿ) ಕೊಡಮಾಡುವ ರಾಜ್ಯ ಮಟ್ಟದ ‘ಪರಿವರ್ತನಾ ಶ್ರೀ’ ಪ್ರಶಸ್ತಿಗೆ ಮಾದರಿ ಯುವ ಕೃಷಿಕ ವೀರೇಶ್ ನಾಯ್ಕ ಭಾಜನರಾಗಿದ್ದಾರೆ.ರಾಜ್ಯದಲ್ಲಿ 8 ಮಂದಿಗೆ ಈ ಪ್ರಶಸ್ತಿ ದೊರೆತಿದ್ದು, ಅದರಲ್ಲಿ ಧಾರವಾಡ ವ್ಯಾಪ್ತಿಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾರಣಕ್ಕೆ ವೀರೇಶ್ ಅವರನ್ನು ಆಯ್ಕೆಗೊಳಿಸಲಾಗಿತ್ತು. ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ಸಾಧಕರಿಗೆ ಆಯಾ ಜಿಲ್ಲೆಯಲ್ಲಿಯೇ ಸರಳ ರೀತಿಯಲ್ಲಿ … [Read more...] about ಮಾದರಿ ಯುವ ಕೃಷಿಕ ವೀರೇಶ್ ನಾಯ್ಕಗೆ ‘ಪರಿವರ್ತನಾ ಶ್ರೀ’ ಪ್ರಶಸ್ತಿ ಪ್ರದಾನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಡ್ರಗ್ಸ ಮುಕ್ತ ಕರ್ನಾಟಕ ಮಾಡುವಂತೆ ಆಗ್ರಹಿಸಿ ಹಳಿಯಾಳ ಬಿಜೆಪಿಯಿಂದ ಸರ್ಕಾರಕ್ಕೆ ಮನವಿ
ಹಳಿಯಾಳ:- ಶಾಂತಿ ಮತ್ತು ನೆಮ್ಮದಿಗೆ ಹೆಸರಾದ ಕರ್ನಾಟಕ ರಾಜ್ಯದಿಂದ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ಯುವಮೋರ್ಚಾ ಘಟಕದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಇಲ್ಲಿಯ ಮಿನಿ ವಿಧಾಸೌಧಕ್ಕೆ ಆಗಮಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಲ್ಲಿಸಿದ ಮನವಿಯಲ್ಲಿ ಕಳೆದ ಕೆಲವು ದಿನಗಳಿಂದ ರಾಜ್ಯದ ನೆಮ್ಮದಿ ಮತ್ತು ಹೆಸರು ಕೆಡಿಸಿದ ಮಾದಕ ವಸ್ತು ಮಾರಾಟ ಜಾಲ ಮತ್ತು ಸೇವನೆಯ ವಿರುದ್ದ ಮುಖ್ಯಮಂತ್ರಿ ಬಿಎಸ್ … [Read more...] about ಡ್ರಗ್ಸ ಮುಕ್ತ ಕರ್ನಾಟಕ ಮಾಡುವಂತೆ ಆಗ್ರಹಿಸಿ ಹಳಿಯಾಳ ಬಿಜೆಪಿಯಿಂದ ಸರ್ಕಾರಕ್ಕೆ ಮನವಿ
ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸುವಂತೆ ಹಳಿಯಾಳ ದಸಂಸ ಕೆಂಪು ಸೇನೆ ಆಗ್ರಹ
ಹಳಿಯಾಳ:- ರೈತರ ಮೆಕ್ಕೆಜೋಳ ಬೆಳೆಗೆ ಪ್ರತಿ ಕ್ವೀಟಾಲಗೆ 2500ರಿಂದ 3000 ರ ವರೆಗೂ ದರ ನಿಗದಿ ಮಾಡುವ ಮೂಲಕ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಶೀಘ್ರವೇ ಆರಂಭಿಸಿ ಖರೀದಿ ಪ್ರಕ್ರಿಯೇ ಪ್ರಾರಂಭ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ ಕೆಂಪುಸೇನೆ ಸಂಘಟನೆ ಆಗ್ರಹಿಸಿದೆ.ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಬಳಿಕ ಶಾಸಕ ಆರ್ ವಿ ದೇಶಪಾಂಡೆ ಅವರಿಗೂ ಮನವಿ ಸಲ್ಲಿಸಿ ದರ ನಿಗದಿ ಹಾಗೂ ಬೆಂಬಲ ಬೆಲೆ ಖರೀದಿ ಕೇಂದ್ರ … [Read more...] about ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸುವಂತೆ ಹಳಿಯಾಳ ದಸಂಸ ಕೆಂಪು ಸೇನೆ ಆಗ್ರಹ
ದುಸಗಿ ಗ್ರಾಮದಿಂದ ಅಳ್ನಾವರ ಕೂಡುವ ರಸ್ತೆ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರ ಮನವಿ
ಹಳಿಯಾಳ:- ತಾಲೂಕಿನ ದುಸಗಿ ಗ್ರಾಮದಿಂದ ಅಳ್ನಾವರ ಎನ್ಇಎಸ್ ಹೈಸ್ಕೂಲ್ ಕೂಡುವ ರಸ್ತೆ ನಿರ್ಮಾಣ ಕಾಮಗಾರಿಗೆ ಉಂಟಾಗಿರುವ ತಕರಾರನ್ನು ಬಗೆಹರಿಸಿ ಗ್ರಾಮಸ್ಥರಿಗೆ ರಸ್ತೆ ಕಾಮಗಾರಿಗೆ ಅನುಕೂಲ ಮಾಡಿಕೊಡಬೇಕೆಂದು ದುಸಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಶೀಲ್ದಾರ್ ಅವರಿಗೆ ಹಾಗೂ ಶಾಸಕ ಆರ್ ವಿ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು.ಮನವಿಯಲ್ಲಿ ದುಸಗಿ ಗ್ರಾಮದ ರಹವಾಸಿ ಕೊಡಳ್ಳಿಯವರ ಬ್ಲಾಕ್ ನಂಬರ 153 ರಿಂದ ಅಳ್ನಾವರ ಎನ್ಇಎಸ್ … [Read more...] about ದುಸಗಿ ಗ್ರಾಮದಿಂದ ಅಳ್ನಾವರ ಕೂಡುವ ರಸ್ತೆ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರ ಮನವಿ
ಹಳಿಯಾಳ ಪೋಲಿಸರ ಕಾರ್ಯಾಚರಣೆ ಗಾಂಜಾ ಸಸಿಗಳೊಂದಿಗೆ ಆರೋಪಿ ಅಂದರ್
ಹಳಿಯಾಳ:- ತನ್ನ ಮನೆಯ ಹಿತ್ತಲಿನಲ್ಲಿ ಗಾಂಜಾ ಸಸಿಗಳನ್ನು ಬೆಳೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮನೆಯ ಮೇಲೆ ದಾಳಿ ನಡೆಸಿದ ಹಳಿಯಾಳ ಪೋಲಿಸರು 1 ಕೆಜಿ 15 ಗ್ರಾಂ ನಷ್ಟು 11 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೆರೆಗೆ ಸಿಪಿಐ ಮೋತಿಲಾಲ್ ಪವಾರ ಅವರ ನೇತೃತ್ವದಲ್ಲಿ ತಾಲೂಕಿನ ಗುಂಡೊಳ್ಳಿ ಗ್ರಾಮದ ವಿಠ್ಠಲ ಕರಿಯಪ್ಪ ಹುರ್ಕೆಗೌಡ ಎನ್ನುವವರ ಮನೆಯ ಮೇಲೆ ದಾಳಿ ನಡೆಸಿ ಮನೆಯ ಹಿತ್ತಲಿನಲ್ಲಿ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಗಾಂಜಾ ಸಸಿಗಳೊಂದಿಗೆ ಆರೋಪಿ ಅಂದರ್



