ಹಳಿಯಾಳ:ಉತ್ತರ ಕನ್ನಡ ಜಿಲ್ಲಾ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ದೆಯ ವಿವಿಧ ಸ್ಪರ್ದೆಗಳಲ್ಲಿ ಭಾಗವಹಿಸಿದ ಹಳಿಯಾಳದ ಕಾರ್ಮೆಲ್ ಪ್ರೌಢ ಶಾಲೆಯ ಹಲವು ಮಕ್ಕಳು ಜಿಲ್ಲಾ ಮಟ್ಟದಲ್ಲಿ ಸಾಧನೆಗೈದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಶಾಲಾ ಮುಖ್ಯೋಪಾಧ್ಯಾಯನಿ ಸಿ! ಸ್ವರೂಪಾ.ಡಿಸೋಜಾ ತಿಳಿಸಿದ್ದಾರೆ. ವಿದ್ಯಾರ್ಥಿಗಳಾದ ದಿವ್ಯಾ ಮಾದರ ತೆಲಗು ಭಾಷಣದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ಸೋಬಿನಾ.ಕಾಂಬ್ರೇಕರ.ದ್ವಿತೀಯ, ಯೋಗದಲ್ಲಿ ಗಣೇಶ ಗಾಣಿಗೇರ ಮತ್ತು … [Read more...] about ರಾಜ್ಯ ಮಟ್ಟಕ್ಕೆ ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪಡಿತರ ವಿತರಣೆಯಲ್ಲಿ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಮನವಿ
ಹಳಿಯಾಳ:ಪಟ್ಟಣದ ದೇಶಪಾಂಡೆನಗರÀ ಚವ್ಹಾಣಪ್ಲಾಟ್ನ ಪಡಿತರ ಚೀಟಿದಾರರು ಪಡಿತರ ವಿತರಣೆಯಲ್ಲಿ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಹಳಿಯಾಳ ಬಿಜೆಪಿ ಘಟಕ ಪ್ರತಿಭಟನೆ ನಡೆಸಿ ತಹಶೀಲ್ದಾರ ವಿದ್ಯಾಧರ ಗುಳಗುಳಿಯವರಿಗೆ ಮನವಿ ಸಲ್ಲಿಸಿತು. ಮನವಿಯಲ್ಲಿ ಪಟ್ಟಣದ ರೈತರ ಸೇವಾ ಸಹಕಾರಿ ಸಂಘದವರು ನಡೆಸುತ್ತಿರುವ ಪಡಿತರ ಅಂಗಡಿಯಲ್ಲಿ ಸುಮಾರು 3 ಸಾವಿರಕ್ಕಿಂತಲೂ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿದ್ದು ಪಡಿತರದಾರರಿಗೆ ವಿತರಿಸಲು ತೊಂದರೆ … [Read more...] about ಪಡಿತರ ವಿತರಣೆಯಲ್ಲಿ ಆಗುತ್ತಿರುವ ತೊಂದರೆಯನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಮನವಿ
ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ ನೇಮಕವನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಮನವಿ
ಹಳಿಯಾಳ:- ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ ನೇಮಕವನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಹಿಂದೂ ಧಾರ್ಮಿಕ ದೇವಾಲಯಗಳ ಮಹಾ ಮಂಡಳದ ಹಳಿಯಾಳ ತಾಲೂಕಾ ಘಟಕದಿಂದ ಗುರುವಾರ ಹಳಿಯಾಳದಲ್ಲಿ ಬೃಹತ್ ಪ್ರತಿಭಟನಾ ಮೇರವಣಿಗೆ ನಡೆಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹಾಗೂ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ :- ಕರ್ನಾಟಕ ಸರಕಾರವು ಹಿಂದೂ ಜನರ ಭಾವನೆಗಳಿಗೆ … [Read more...] about ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ ನೇಮಕವನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಮನವಿ
ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ
ಹಳಿಯಾಳ: ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಗುರುವಾರ ಬೆಳಿಗ್ಗೆ ಅಶ್ವೀಜಿ ಶುದ್ದ ಅಷ್ಟಮಿ ಅಂಗವಾಗಿ ನಡೆದ ಶ್ರೀ ನವಚಂಡಿ ಹವನದಲ್ಲಿ ಶ್ರೀ ತುಳಜಾಭವಾನಿ ಧಾರ್ಮಿಕ ಶೈಕ್ಷಣಿಕ ಮತ್ತು ಧರ್ಮಾರ್ಥ ಟ್ರಸ್ಟ್ ಅಧ್ಯಕ್ಷರಾದ ಸಚಿವ ಆರ್.ವಿ.ದೇಶಪಾಂಡೆ ಮತ್ತು ಧರ್ಮಪತ್ನಿ ರಾಧಾಬಾಯಿ ದೇಶಪಾಂಡೆ ಹವನದಲ್ಲಿ ಭಾಗವಹಿಸಿದ್ದರು. ಇಂದು ದುರ್ಗಾಷ್ಠಮಿ ನಿಮಿತ್ತ ಹಳಿಯಾಳದ ಗ್ರಾಮದೇವಿ ಉಡಚಮ್ಮಾ ಸೇರಿದಂತೆ ಇತರ ಮಂದಿರಗಳಲ್ಲೂ ವಿಶೇಷ … [Read more...] about ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ
“ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ದಿ.29 ರಂದು ಮುಕ್ತಾಯ
ಹಳಿಯಾಳ:-ವಿವಿಧ ಹಿಂದೂ ಸಂಘಟನೆಗಳು ಹಾಗೂ ಶಿವಪ್ರತಿಷ್ಠಾನ ನೇತೃತ್ವದಲ್ಲಿ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ದಸರಾ ಹಬ್ಬ, ನವರಾತ್ರಿ ಉತ್ಸವದ ಅಂಗವಾಗಿ ನಡೆಯುತ್ತಿರುವ “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ದಿ.29 ರಂದು ಮುಕ್ತಾಯಗೊಳ್ಳಲಿದ್ದು ಪ್ರತಿನಿತ್ಯ ಬೆಳಗಿನ ಜಾವ ನಡೆಯುವ ಈ ಧಾರ್ಮಿಕ ನಡಿಗೆ ಕಾರ್ಯಕ್ರಮದಲ್ಲಿ 8 ಸಾವಿರಕ್ಕೂ ಅಧಿಕ ಶ್ರದ್ದಾಳುಗಳು ಭಾಗವಹಿಸುತ್ತಿದ್ದು ದಿ.29 ರಂದು ತುಳಜಾಭವಾನಿ ದೇವಸ್ಥಾನದಿಂದ ಹೊರಟು ಶೆಟ್ಟಿಗಲ್ಲಿ, … [Read more...] about “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ದಿ.29 ರಂದು ಮುಕ್ತಾಯ




