ಹಳಿಯಾಳ: ಸಮಾಜದಲ್ಲಿ ತುಳಿತಕ್ಕೆ ಒಳಗಾದ ಹಾಗೂ ಅವಕಾಶವಂಚಿತರಾದ ಜನತೆಯ ಒಳಿತಿಗಾಗಿ ರಾಜ್ಯ ಕಾಂಗ್ರೇಸ್ ಸರ್ಕಾರ ಹಲವಾರು ನೂತನ ಯೋಜನೆಗಳನ್ನು ರೂಪಿಸುವ ಮೂಲಕ ನೇರವಾಗಿದ್ದು ಬಡವರ, ದಿನ ದಲಿತರ, ಸಾಮಾನ್ಯ ವರ್ಗದ ಜನರ ಏಳ್ಗೆಗೆ ಸರ್ಕಾರ ಹಾಗೂ ಪಕ್ಷ ಸದಾ ಶ್ರಮಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. “ಮನೆ ಮನೆಗೆ ಕಾಂಗ್ರೇಸ್” ಅಭಿಯಾನದ ಅಂಗವಾಗಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪಟ್ಟಣದ ಬೂತ ನಂ 87 ವಾರ್ಡ ನಂ.3ರ ಗೌಳಿಗಲ್ಲಿಯಲ್ಲಿ … [Read more...] about ಜನರ ಏಳ್ಗೆಗೆ ಸರ್ಕಾರ ಹಾಗೂ ಪಕ್ಷ ಸದಾ ಶ್ರಮಿಸುತ್ತಿದೆ;ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ;ವಿಶೇಷ ಪೂಜೆ
ಹಳಿಯಾಳ: ಹೃದಯ ಸಂಬಂಧಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಜೆಡಿಎಸ್ ಪಕ್ಷದ ಹಳಿಯಾಳ ಘಟಕದವರು ಪಟ್ಟಣದ ಗ್ರಾಮದೇವಿ ಶ್ರೀ ಉಡಚಮ್ಮಾ (ಲಕ್ಷ್ಮೀ) ದೇವಸ್ಥಾನದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿದರು. ಪಕ್ಷದ ಕ್ಷೇತ್ರಾಧ್ಯಕ್ಷ ಎನ್.ಎಸ್. ಜಿವೋಜಿ ನೇತೃತ್ವದಲ್ಲಿ ತಾಲೂಕಾಧ್ಯಕ್ಷ ಕೈತಾನ್ ಬಾರಬೋಜಾ, ಪ್ರಮುಖರಾದ ದೇಮಣ್ಣಾ ವೆಂಕಪ್ಪ ಗೌಡಾ, ದಾವಲಸಾಬ ಅಂಗಡಿ, … [Read more...] about ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ;ವಿಶೇಷ ಪೂಜೆ
ಅವೈಜ್ಞಾನಿಕ ಮಳಿಗೆಗಳ ಹರಾಜು ಪ್ರಕ್ರಿಯೆ
ಹಳಿಯಾಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪುರಸಭೆಯ ಅವೈಜ್ಞಾನಿಕ ಮಳಿಗೆಗಳ ಹರಾಜು ಪ್ರಕ್ರಿಯೆ ವಿರುದ್ಧ ಸ್ಥಳೀಯ ಅಂಗಡಿಕಾರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಅವರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬಿಜೆಪಿ ಹಳಿಯಾಳ ಘಟಕ ವತಿಯಂದ ಜಿಲ್ಲಾಧಿಕಾರಿಯವರಿಗೆ ಬರೆದ ಮನವಿಯನ್ನು ಹಳಿಯಾಳ ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು.ಮನವಿಯಲ್ಲಿ : ಭಟ್ಕಳದಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಆದಂತಹ ಲೋಪದೋಷದ ವಿರುದ್ಧ ಪ್ರತಿಭಟನೆಯನ್ನು ಮಾಡುತ್ತಿರುವಾಗ ಸರಕಾರದ … [Read more...] about ಅವೈಜ್ಞಾನಿಕ ಮಳಿಗೆಗಳ ಹರಾಜು ಪ್ರಕ್ರಿಯೆ
ಒಂದೇ ಅಣಬೆ ಬೇರಿನಲ್ಲಿ 13 ಅಣಬೆಗಳು
ಹಳಿಯಾಳ: ಪ್ರಕೃತಿ ವಿಸ್ಮಯ ಎನ್ನುವಂತೆ ಹಳಿಯಾಳ ತಾಲೂಕಿನ ಕುಂಬಾರಕೊಪ್ಪ ಗ್ರಾಮದ ಅಶೋಕ ಮೊರಿ ಎನ್ನುವವರ ಮನೆ ಹಿತ್ತಲಿನಲ್ಲಿ ಒಂದೇ ಅಣಬೆ ಬೇರಿನಲ್ಲಿ 13 ಅಣಬೆಗಳು ಅರಳಿದ್ದು ಸಾರ್ವಜನೀಕರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದು ಈಗ ಎಲ್ಲರ ಮೊಬೈಲ್, ವಾಟ್ಸಪ್ ಗಳಲ್ಲಿ ಈ ಚಿತ್ರ ಹರಿದಾಡುತ್ತಿದ್ದು ಈ ಕುರಿತು ಮಾಧ್ಯಮದವರಿಗೆ ಅಶೋಕ ಅವರು ಶನಿವಾರ ಮಾಹಿತಿ ನೀಡಿದರು. … [Read more...] about ಒಂದೇ ಅಣಬೆ ಬೇರಿನಲ್ಲಿ 13 ಅಣಬೆಗಳು
ನವರಾತ್ರಿ ಹಬ್ಬದ ಪ್ರಯುಕ್ತ ಬೃಹತ್ ಬೈಕ್ ಜಾಥಾ
ಹಳಿಯಾಳ:ಧರ್ಮ ರಕ್ಷಣೆಯ ಮತ್ತು ರಾಷ್ಟ್ರ ಪ್ರೇಮದ ಜಾಗರಣೆಯ ಸಲುವಾಗಿ ನವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ಕಾಲ ನಡೆಯುವ ದುರ್ಗಾದೌಡ ಧಾರ್ಮಿಕ ನಡಿಗೆ ಕಾರ್ಯಕ್ರಮ ಅಂಗವಾಗಿ ಹಳಿಯಾಳದಲ್ಲಿ ಬೃಹತ್ ಬೈಕ್ ಜಾಥಾ ನಡೆಯಿತು. ವಿಜೃಂಭಣೆಯಿಂದ ನಡೆಯಲಿರುವ ದುರ್ಗಾದೌಡ ಅಂಗವಾಗಿ ಹಿಂದೂ ಸಮಾಜ ಬಾಂಧವರು, ವಿವಿಧ ಹಿಂದೂ ಸಂಘಟನೆಯವರು 500ಕ್ಕೂ ಅಧಿಕ ಸಂಖ್ಯೆಯ ಬೈಕ್ಗಳಲ್ಲಿ ಆಗಮಿಸಿದ ಮಹಿಳೆಯರು, ಯುವತಿಯರು ಹಾಗೂ ಯುವಕರು ಭಗವಾ ಧ್ವಜಗಳೊಂದಿಗೆ ಶ್ರೀ ಗಣೇಶ ದೇವಸ್ಥಾನದಿಂದ … [Read more...] about ನವರಾತ್ರಿ ಹಬ್ಬದ ಪ್ರಯುಕ್ತ ಬೃಹತ್ ಬೈಕ್ ಜಾಥಾ




