• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ನವರಾತ್ರಿ ಆಚರಣೆಯ ಆಧ್ಯಾತ್ಮಿಕ ಮಹತ್ವ, ಆಚರಣೆಯ ಪದ್ಧತಿ ಹಾಗೂ ಲಾಭಗಳು

September 21, 2017 by Vivek Shet Leave a Comment

           ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ, ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ತ್ವದ ಲಾಭವಾಗುತ್ತದೆ. ‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ … [Read more...] about ನವರಾತ್ರಿ ಆಚರಣೆಯ ಆಧ್ಯಾತ್ಮಿಕ ಮಹತ್ವ, ಆಚರಣೆಯ ಪದ್ಧತಿ ಹಾಗೂ ಲಾಭಗಳು

ಐದಾರು ದಿನಗಳಿಂದ ಗಾಳಿ ಮಳೆ

September 21, 2017 by Sachin Hegde Leave a Comment

hail,ಮಳೆ

ಕಾರವಾರ:ಕರಾವಳಿಯಲ್ಲಿ ಮಳೆ ರಭಸಗೊಂಡಿದೆ. ಐದಾರು ದಿನಗಳಿಂದ ಗಾಳಿ ಮಳೆ ಜೋರಾಗಿದೆ. ಇದರಿಂದ ಹೊರ ರಾಜ್ಯಗಳಿಂದ ಮೀನುಗಾರಿಕೆಗೆ ತೆರಳಿದ್ದ ನೂರಾರು ಬೋಟ್‍ಗಳು ಮುಂದೆ ಸಾಗಲಾಗದೆ ಬೈತಖೋಲ ಬಂದರಿನಲ್ಲಿ ಲಂಗರು ಹಾಕಿದೆ. ದಕ್ಷಿಣ ಗುಜರಾತ್ ಭಾಗ ಹಾಗೂ ಬಂಗಾಳ ಕೊಲ್ಲಿಗಳಲ್ಲಿ ಉಂಟಾಗಿರುವ ಅಧಿಕ ವಾಯುಭಾರ ಕುಸಿತದಿಂದಾಗಿ ಮಧ್ಯ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ಭಾಗ, ಕೇರಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ … [Read more...] about ಐದಾರು ದಿನಗಳಿಂದ ಗಾಳಿ ಮಳೆ

ನೀರುಪಾಲಾದ ಪ್ರಕರಣ; ಎರಡು ದಿನಗಳ ನಂತರ ಪತ್ತೆಯಾದ ರೇಣುಕಾಳ ಶವ

September 20, 2017 by Sachin Hegde Leave a Comment

ಕಾರವಾರ:ಭಾನುವಾರ ಚೆಂಡಿಯಾ ಬಳಿಯ ನಾಗರಮುಡಿ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಆರೂ ಜನರ ಶವ ಪತ್ತೆಯಾಗಿದೆ. ಮಂಗಳವಾರ ಬೆಳಗ್ಗೆ ರೇಣುಕಾ ಎಂಬಾಕೆಯ ಮೃತದೇಹ ನೌಕಾನೆಲೆ ಸಮೀಪ ಸಿಕ್ಕಿದೆ. ಮೊದಲ ದಿನ ಇಬ್ಬರ ಮೃತದೇಹ ದೊರೆತಿತ್ತು. ಸೋಮವಾರ ಮೂವರ ಶವ ಪತ್ತೆಯಾಗಿದ್ದು, ರೇಣುಕಾ ಎಂಬಾಕೆಯ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆಯೂ ಹುಡುಕಾಟ ಮುಂದುವರೆಸಿದಾಗ ರೇಣುಕಾಳ ಶವವೂ ಕಂಡು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಸಿದವರಿಗೆ … [Read more...] about ನೀರುಪಾಲಾದ ಪ್ರಕರಣ; ಎರಡು ದಿನಗಳ ನಂತರ ಪತ್ತೆಯಾದ ರೇಣುಕಾಳ ಶವ

ನೀರುಪಾಲಾದ ಮೂವರ ಶವ ಪತ್ತೆ ;ಇನ್ನೊಬ್ಬ ಮಹಿಳೆಗಾಗಿ ಮುಂದುವರೆದ ಶೋಧ

September 19, 2017 by Sachin Hegde Leave a Comment

ಜಲಪಾತ ವೀಕ್ಷಣೆಗೆ ಬಂದಿದ್ದ ಗೋವಾದ ಆರು ಪ್ರವಾಸಿಗರು ನೀರುಪಾಲು

ಕಾರವಾರ: ನಾಗರಮುಡಿ ಜಲಪಾತದಲ್ಲಿನ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ ಗೋವಾದ ಆರು ಜನರ ಪೈಕಿ ಸೋಮವಾರ ಮೂವರ ಮೃತದೇಹ ಪತ್ತೆಯಾಗಿದೆ. ಸರ್ವಿ ಗಾವುಡೆ, ಸಿದ್ದು ಚಾರಿ ಹಾಗೂ ಮರ್ಸಲಿನ್ ಎಂಬಾತರ ಮೃತ ದೇಹವನ್ನು ಸ್ಥಳೀಯರು ಹೊರ ತೆಗೆದರು. ವಾರಾಂತ್ಯದ ಮೋಜಿಗಾಗಿ ಭಾನುವಾರ ಚೆಂಡಿಯಾದ ನಾಗರಮುಡಿ ಜಲಪಾತಕ್ಕೆ ಆಗಮಿಸಿದ್ದ ಗೋವಾ ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ವಿವಿಧ ದೋಣಿಗಳ ಮೂಲಕ ಹುಡುಕಾಟ ನಡೆಸಿದಾಗ ಮೊದಲ ದಿನ ಇಬ್ಬರು ಮಹಿಳೆಯರ ಮೃತದೇಹ … [Read more...] about ನೀರುಪಾಲಾದ ಮೂವರ ಶವ ಪತ್ತೆ ;ಇನ್ನೊಬ್ಬ ಮಹಿಳೆಗಾಗಿ ಮುಂದುವರೆದ ಶೋಧ

ಜಲಪಾತ ವೀಕ್ಷಣೆಗೆ ಬಂದಿದ್ದ ಗೋವಾದ ಆರು ಪ್ರವಾಸಿಗರು ನೀರುಪಾಲು

September 18, 2017 by Sachin Hegde Leave a Comment

ಜಲಪಾತ ವೀಕ್ಷಣೆಗೆ ,falls

ಕಾರವಾರ:ಜಲಪಾತ ವೀಕ್ಷಣೆಗೆ ಬಂದಿದ್ದ ಗೋವಾದ ಆರು ಪ್ರವಾಸಿಗರು ನೀರುಪಾಲಾದ ಘಟನೆ ಚೆಂಡಿಯಾ ಸಮೀಪದ ನಾಗರಮುಡಿ ನಡೆದಿದೆ. ಭಾನುವಾರ ಬೆಳಗ್ಗೆ ಗೋವಾ ಮಡಗಾಂವ್, ವಾಸ್ಕೋ ಹಾಗೂ ಪೋಂಡಾದಿಂದ 50ಕ್ಕೂ ಅಧಿಕ ಮಂದಿ 3 ತಂಡಗಳನ್ನು ರಚಿಸಿಕೊಂಡು ಪ್ರತ್ಯೇಕ ವಾಹನಗಳಲ್ಲಿ ಚಂಡಿಯಾಗೆ ಆಗಮಿಸಿದ್ದರು. ಚೆಂಡಿಯಾದಿಂದ ಕಾಲ್ನಡಿಗೆ ಮೂಲಕ ನಾಗರಮುಡಿ ಜಲಪಾತಕ್ಕೆ ತೆರಳಿದ ಪ್ರವಾಸಿಗರು ಅಲ್ಲಿಯೇ ಲಘು ಉಪಹಾರ ಸೇವಿಸಿದ್ದಾರೆ. ನಂತರ ನೀರಿನಲ್ಲಿ ಆಟವಾಡಿದ್ದು, ಈ ವೇಳೆ ಮಳೆ … [Read more...] about ಜಲಪಾತ ವೀಕ್ಷಣೆಗೆ ಬಂದಿದ್ದ ಗೋವಾದ ಆರು ಪ್ರವಾಸಿಗರು ನೀರುಪಾಲು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar