• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆ;ಜನ ಜೀವನ ಅಸ್ಥವ್ಯಸ್ಥ

September 18, 2017 by Sachin Hegde Leave a Comment

ಕಾರವಾರ:ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಜನ ಜೀವನ ಹಾಗೂ ಸಂಚಾರ ಅಸ್ಥವ್ಯಸ್ಥಗೊಂಡಿದೆ. ತಗ್ಗು ಪ್ರದೇಶದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮನೆಗಳ ಒಳಗೆ ನೀರು ನುಗ್ಗಿದ್ದು ಜನ ತೊಂದರೆ ಅನುಭವಿಸುತ್ತಿದ್ದಾರೆ. ಕರಾವಳಿಯಲ್ಲಿ ಶುಕ್ರವಾರದಿಂದ ಎಡಬಿಡದೇ ಮಳೆ ಸುರಿಯುತ್ತಿದೆ. ಪರಿಣಾಮ ಅಲ್ಲಲ್ಲಿ ಗುಡ್ಡ ಕುಸಿತ, ರಸ್ತೆಗೆ ಅಡ್ಡಲಾಗಿ ಮರ ಬೀಳುವದು, ವಿದ್ಯುತ್ ಕಡಿತ ಸಾಮಾನ್ಯವಾಗಿದೆ. ಕಾರವಾರದಿಂದ ಭಟ್ಕಳದ ವರೆಗೆ ರಾಷ್ಟ್ರೀಯ ಹೆದ್ದಾರಿ … [Read more...] about ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆ;ಜನ ಜೀವನ ಅಸ್ಥವ್ಯಸ್ಥ

ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನ

September 15, 2017 by Sachin Hegde Leave a Comment

ಕಾರವಾರ:ಕರ್ಣಾಟಕ ಶಿಲ್ಪಕಲಾ ಅಕಾಡೆಮಿಯು ಸಾಂಪ್ರದಾಯಿಕ ಮತ್ತು ಸಮಕಾಲೀನ ಶಿಲ್ಪಕಲೆಯ ಹದಿಮೂರನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಹುಟ್ಟಿದ ಅಥವಾ ಶಿಲ್ಪಕಲಾ ಪ್ರದರ್ಶನಕ್ಕೆ 5 ವರ್ಷ ಮೊದಲು ರಾಜ್ಯದಲ್ಲಿ ನೆಲೆಸಿರುವ 18 ರಿಂದ 45 ವರ್ಷದೊಳಗಿನ ಶಿಲ್ಪಿಗಳು ಪ್ರದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಪ್ರದರ್ಶನಕ್ಕೆ ಕಳುಹಿಸುವ ಶಿಲ್ಪಗಳು ಎರಡು ಅಡಿಗಳ ಪ್ರಮಾಣದ ಲೋಹ, ಮರ .ಕಲ್ಲು, ಮಿಶ್ರಮಾದ್ಯಮದಲ್ಲಿ ಇರಬೇಕು. … [Read more...] about ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನ

ಉತ್ತಮ ಪ್ರಜೆಗಳನ್ನಾಗಿ ಮಾಡುವ ಕಾರ್ಯ ಪಾಲಕರ ಮೇಲಿದೆ;ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾ

September 14, 2017 by Sachin Hegde Leave a Comment

ಹಳಿಯಾಳ: ನಮ್ಮ ದೇಶದಲ್ಲಿರುವ ಯುವಜನತೆಯೇ ದೇಶದ ಶಕ್ತಿ ಅವರನ್ನು ಉತ್ತಮ ಪ್ರಜೆಗಳನ್ನಾಗಿ ಮಾಡುವ ಕಾರ್ಯ ಪಾಲಕರ ಮೇಲಿದೆ. ಮಕ್ಕಳಿಗೆ ಒಳ್ಳೆಯ sಸಂಕೃತಿ, ಕಲೆ, ಜೊತೆಗೆ ಶಿಕ್ಷಣವನ್ನು ಕೊಡಿಸಿ ವಿದ್ಯಾವಂತರನ್ನಾಗಿ ಮಾಡಿ ಎಂದು ಹಳಿಯಾಳ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾ ಕರೆ ನೀಡಿದರು. ಅವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಸಂಸ್ಥೆ ಹಳಿಯಾಳ ಹಾಗೂ ಎಲ್.ಐ.ಸಿಯ ಆಮ ಆದ್ಮಿ ಯೋಜನೆಯಡಿಯಲ್ಲಿ ಸ್ವ- ಸಹಾಯ ಸಂಘದ ಸದಸ್ಯರ ಮಕ್ಕಳಿಗೆ … [Read more...] about ಉತ್ತಮ ಪ್ರಜೆಗಳನ್ನಾಗಿ ಮಾಡುವ ಕಾರ್ಯ ಪಾಲಕರ ಮೇಲಿದೆ;ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾ

ಗಂಗಾವಳಿ ನದಿಗೆ ಬ್ಯಾರೇಜನ್ನು ನಿರ್ಮಿಸಲು ರೂ. 158.62 ಕೋಟಿ ವೆಚ್ಚದ ವಿಶೇಷ ಯೋಜನೆ

September 13, 2017 by Sachin Hegde Leave a Comment

ಹಳಿಯಾಳ: ಬಹುದಿನಗಳ ಬೇಡಿಕೆಯಾದ ಕಾರವಾರ ಮತ್ತು ಅಂಕೋಲಾ ಪಟ್ಟಣಗಳ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಉದ್ದೇಶದಿಂದ ಗಂಗಾವಳಿ ನದಿಗೆ ಬ್ಯಾರೇಜನ್ನು ನಿರ್ಮಿಸಲು ರೂ. 158.62 ಕೋಟಿ ವೆಚ್ಚದ ವಿಶೇಷ ಯೋಜನೆಗೆ ಬುಧವಾರ ದಿ.13.09.2017 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದವರಿಗೆ ಪತ್ರಿಕಾ ಹೇಳಿಕೆ … [Read more...] about ಗಂಗಾವಳಿ ನದಿಗೆ ಬ್ಯಾರೇಜನ್ನು ನಿರ್ಮಿಸಲು ರೂ. 158.62 ಕೋಟಿ ವೆಚ್ಚದ ವಿಶೇಷ ಯೋಜನೆ

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2017

September 13, 2017 by Sachin Hegde Leave a Comment

ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯನಲ್ಲಿ ಸೆಪ್ಟಂಬರ್ 21. ರಿಂದ 29 ರವರೆಗೆ "ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2017"ನ್ನು ಮೈಸೂರಿನಲ್ಲಿ ಏರ್ಪಡಿಸಲಾಗುತ್ತಿದೆ. ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ 2.ಸಾವಿರಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು. ಕನ್ನಡ ಪುಸ್ತಕ … [Read more...] about ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2017

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar