ಹಳಿಯಾಳ ; ಪ್ರಸ್ತುತ ಪಶು, ಜಾನುವಾರುಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬರುತ್ತಿದ್ದು ಜೊತೆಗೆ ಕೃಷಿ ಕಾರ್ಮಿಕರ ಸಂಖ್ಯೆಯು ಕಡಿಮೇಯಾಗಿದ್ದು ಇದರಿಂದ ಕೃಷಿ ಕ್ಷೇತ್ರವು ನಲುಗುವಂತಾಗಿರುವುದು ಕೃಷಿ ಪ್ರಧಾನ ಭಾರತ ದೇಶದಲ್ಲಿ ಕೃಷಿ ಕ್ಷೇತ್ರದತ್ತ ಯುವಕರು ಆಸಕ್ತಿ ವಹಿಸಬೇಕಾದ ಅವಶ್ಯಕತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಸುಮಾರು 30 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಪಶು … [Read more...] about ಕೃಷಿ ಕ್ಷೇತ್ರದತ್ತ ಯುವಕರು ಆಸಕ್ತಿ ವಹಿಸಬೇಕಾದ ಅವಶ್ಯಕತೆ ಇದೆ;ಸಚಿವ ಆರ್.ವಿ.ದೇಶಪಾಂಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರಾಜಕೀಯ ಕ್ಷೇತ್ರದಲ್ಲಿ ಕೇಲವು ನಾಯಕರು ಕ್ಷಣಿಕ ಸುಖಕ್ಕಾಗಿ ಬಲಿ ಬಿಳುತ್ತಿದ್ದಾರೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ರಾಜಕೀಯ ಕ್ಷೇತ್ರದಲ್ಲಿ ಕೇಲವು ನಾಯಕರು ಕ್ಷಣಿಕ ಸುಖಕ್ಕಾಗಿ ಬಲಿ ಬಿಳುತ್ತಿದ್ದಾರೆ. ಹಾಗಾಗಬಾರದು ಪಕ್ಷದಲ್ಲಿ ಭಿನ್ನಾಭಿಪ್ರಾಯ ಇರಬಾರದು, ಪಕ್ಷದ ಸಂಘಟನೆಗೆ ಇದು ಮಾರಕವಾಗುತ್ತದೆ ಆದ್ದರಿಂದ ಪಕ್ಷದ ಸಂಘಟನೆಗೆ ನಿಷ್ಠೆಯಿಂದ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದು ಜನರು ಜನಪ್ರತಿನಿಧಿಗಳ ಮೇಲಿಡುವ ಆಶಯವನ್ನು ಈಡೇರಿಸಿ ಅಭಿವೃದ್ದಿಪಥದಲ್ಲಿ ಸಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ … [Read more...] about ರಾಜಕೀಯ ಕ್ಷೇತ್ರದಲ್ಲಿ ಕೇಲವು ನಾಯಕರು ಕ್ಷಣಿಕ ಸುಖಕ್ಕಾಗಿ ಬಲಿ ಬಿಳುತ್ತಿದ್ದಾರೆ;ಸಚಿವ ಆರ್.ವಿ.ದೇಶಪಾಂಡೆ
ಮನೆಯಂಗಳದಲ್ಲಿ ಕೈ ತೋಟ ; ಇಲಾಖೆಯಿಂದ ಪ್ರೋತ್ಸಾಹ ಯೋಜನೆ
ಕಾರವಾರ:ತೋಟಗಾರಿಕೆ ನಡೆಸಲು ಆಸಕ್ತಿ ಇದ್ದರೂ ಜಾಗದ ಸಮಸ್ಯೆಯಿಂದ ಕೃಷಿ ಕಾರ್ಯದಿಂದ ದೂರ ಇರುವ ನಗರ ಪ್ರದೇಶದ ಜನರಿಗೆ ತಮ್ಮ ಮನೆಯ ಅಂಗಳದಲ್ಲಿ ಕೈತೋಟ ಹಾಗೂ ಛಾವಣಿಯ ಮೇಲೆ ತಾರಸಿ ತೋಟ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆಯು ಪ್ರೋತ್ಸಾಹ ನೀಡುವ ಯೋಜನೆಯೊಂದನ್ನು ಸಿದ್ಧ ಪಡಿಸಿದೆ. ತಮಗೆ ಅಗತ್ಯ ಇರುವ ರಾಸಾಯನಿಕ ರಹಿತ ಹಣ್ಣು ಹಾಗೂ ತರಕಾರಿಗಳನ್ನು ಜನರು ತಾವೇ ಬೆಳೆದುಕೊಳ್ಳುವಂತೆ ಇಲಾಖೆಯು ಸಹಕಾರ ನೀಡಲಿದೆ. ರಾಜ್ಯ ಸರಕಾರವು 2017-18ನೇ ಸಾಲಿನ ಬಜೆಟ್ನಲ್ಲಿ … [Read more...] about ಮನೆಯಂಗಳದಲ್ಲಿ ಕೈ ತೋಟ ; ಇಲಾಖೆಯಿಂದ ಪ್ರೋತ್ಸಾಹ ಯೋಜನೆ
ಸರ್ಕಾರದ ವಿರುದ್ದ ಸೆ. 14ರಂದು ರಾಜ್ಯದ ನಾನಾ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ದರಣಿ
ಕಾರವಾರ: ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ದ ಸೆ. 14ರಂದು ರಾಜ್ಯದ ನಾನಾ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಬೆಂಗಳೂರಿನಲ್ಲಿ ದರಣಿ ನಡೆಸಲಿದ್ದಾರೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಆರ್ ಶಾನಭಾಗ ತಿಳಿಸಿದರು. ಶುಕ್ರವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಹಿಂದಿನಿಂದಲೂ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸುತ್ತಲೇ ಬಂದಿದ್ದಾರೆ. ಪ್ರತಿಭಟನೆ ವೇಳೆ … [Read more...] about ಸರ್ಕಾರದ ವಿರುದ್ದ ಸೆ. 14ರಂದು ರಾಜ್ಯದ ನಾನಾ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ದರಣಿ
ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ
ಹಳಿಯಾಳ: ಮರಾಠಾ ಸಮುದಾಯವನ್ನು ಪ್ರವರ್ಗ 3ಬ ದಿಂದ ಪ್ರತ್ಯೇಕಗೊಳಿಸಿ ಪ್ರವರ್ಗ 2ಅ ದಲ್ಲಿ ಸೇರ್ಪಡೆಗೊಳಿಸಬೇಕು ಹಾಗೂ ಸಮಾಜದ ಇತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 2ನೇ ಬಾರಿಗೆ ಹಳಿಯಾಳದಲ್ಲಿ ನಡೆದ “ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ (ಮೂಕ) ಮೋರ್ಚಾ ಕಾರ್ಯಕ್ರಮದಲ್ಲಿ ಸಾವಿರಾರು ಮರಾಠಾರು ಭಾಗವಹಿಸಿ ಸರ್ಕಾರದ ಗಮನ ಸೆಳೆದರು. ಮೀಸಲಾತಿಗಾಗಿ ಆಗ್ರಹಿಸಿ ಈ ಹಿಂದೆ ಹಳಿಯಾಳದಲ್ಲಿ ಫೆ.20 ರಂದು 70ಸಾವಿರಕ್ಕೂ ಅಧಿಕ ಮರಾಠಾರು ಸೇರಿ ವಿರಾಟ ಶಕ್ತಿ … [Read more...] about ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ



