ಕಾರವಾರ:ಮೈಸೂರಿನ ನ್ಯಾಶನಲ್ ಇನ್ಸಟಿಟ್ಯೂಟ್ ಆಫ್ ಇಂಜಿನಿಯರಿಂಗ್ (ಎನ್.ಐ.ಇ) ಸಂಸ್ಥೆಯ ವಿದ್ಯಾರ್ಥಿಯಾಗಿರುವ ಕಾರವಾರ ಮೂಲದ ಸಿದ್ದಾರ್ಥ ಸುಹಾಸ್ ರೇವಣಕರ್ ಮಾಸ್ಟರ್ ಆಫ್ ಟೆಕ್ನಾಲಜಿಯಲ್ಲಿ (ಎಂ.ಟೆಕ್) ಪ್ರಥಮ ರ್ಯಾಂಕ್ ಪಡೆದು ಸುವರ್ಣ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರೋಡಕ್ಷನ್ ಇಂಜಿನಿಯರಿಂಗ್ ಎಂಡ್ ಸಿಸ್ಟಮ್ ಟೆಕ್ನಾಲಜಿಯಲ್ಲಿ ಜರುಗಿದ ಸ್ನಾತಕೋತರ ಪರೀಕ್ಷೆಯಲ್ಲಿ 9.60 ಸಿಜೆಪಿಎ ಗಳಿಸಿರುವ ಇವರು ಡೆಸ್ಟಿಂಕ್ಷನ್ನೊಂದಿಗೆ ಪ್ರಥಮ ದರ್ಜೆಯಲ್ಲಿ … [Read more...] about ಮಾಸ್ಟರ್ ಆಫ್ ಟೆಕ್ನಾಲಜಿಯಲ್ಲಿ (ಎಂ.ಟೆಕ್) ಪ್ರಥಮ ರ್ಯಾಂಕ್
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ ; ಉತ್ತಮ ಯುವಕರನ್ನು ನಿರ್ಮಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಜನಪ್ರತಿನಿಧಿಗಳ ಮೇಲೆ ಇದ್ದು ಪ್ರಸ್ತುತ ಶಿಕ್ಷಣಕ್ಕೆ ತುಂಬ ಮಹತ್ವ ಬಂದಿದ್ದು ಅದನ್ನು ಅರಿತು ಪಾಲಕರು ಮತ್ತು ಶಿಕ್ಷಕರು ಶೈಕ್ಷಣಿಕ ರಂಗದಲ್ಲಿ ಆಸಕ್ತಿವಹಿಸಿ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕಾ ಶಿಕ್ಷಕರ ದಿನೋತ್ಸವ … [Read more...] about ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು;ಸಚಿವ ಆರ್.ವಿ.ದೇಶಪಾಂಡೆ
ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ;ತಹಶೀಲದಾರ ಅವರಿಗೆ ಮನವಿ
ಹಳಿಯಾಳ ;ಸಾಹಿತಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದನ್ನು ವಿರೋಧಿಸಿ ಹಳಿಯಾಳ ಕಾರ್ಯನಿರತ ಪತ್ರಕರ್ತರ ಸಂಘ, ಜಯಕರ್ನಾಟಕ ಸಂಘಟನೆ, ಬಸವಕೇಂದ್ರ ಮತ್ತು ವಿಜಯ ಸಂದೇಶ ಪತ್ರಿಕೆಯ ಬಳಗದವರು ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೊಲೆಗಡುಕರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಕಾರ್ಯನಿರತ ಪತ್ರಕರ್ತರ ಸಂಘವು ಸೇರಿದಂತೆ ಒಟ್ಟೂ 4 ಸಂಘಟನೆಗಳ ಪದಾಧಿಕಾರಿಗಳು ಸಾರ್ವಜನಿಕರೊಂದಿಗೆ ಸೇರಿ ಬುಧವಾರ … [Read more...] about ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ;ತಹಶೀಲದಾರ ಅವರಿಗೆ ಮನವಿ
ವಸತಿ ಗೃಹದಲ್ಲಿ ಅಕ್ರಮ ದಾಸ್ತಾನು
ಹಳಿಯಾಳ :ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ತಮ್ಮ ವಸತಿ ಗೃಹದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿ ಬಳಿಕ ಅದನ್ನು ಬೇರೆಡೆಗೆ ಸ್ಥಳಾಂತರಿಸುತ್ತಿದ್ದ ವಾಹನದ ಮೇಲೆ ದಾಳಿ ಮಾಡಿರುವ ದಲಿತ ಸಂಘಟನೆಯವರು ಘಟನೆಗೆ ಸಂಬಂಧಿಸಿದಂತೆ ವೈದ್ಯರು ಸೇರಿದಂತೆ ಮೂವರ ಮೇಲೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ವಿದ್ಯಮಾನ ಹಳಿಯಾಳದಲ್ಲಿ ಮಧ್ಯರಾತ್ರಿ ನಡೆದಿದೆ. ಘಟನೆ ಹಿನ್ನೆಲೆ :- ದಿ.4 ರಂದು ಹಳಿಯಾಳ ಸರ್ಕಾರಿ ಆಸ್ಪತ್ರೆಯ ಹಿಂದುಗಡೆಯ ವೈದ್ಯರ … [Read more...] about ವಸತಿ ಗೃಹದಲ್ಲಿ ಅಕ್ರಮ ದಾಸ್ತಾನು
ಮುಖ್ಯಮಂತ್ರಿಗಳೊಂದಿಗೆ ಸಂವಾದ
ಪ್ರಶ್ನೆ: ಸರ್ಕಾರ ಜನಸಂಖ್ಯೆ ಆಧಾರಿತವಾಗಿ ಜಿಲ್ಲೆಗಳಿಗೆ ಅನುಧಾನ ಬಿಡುಗಡೆ ಮಾಡುತ್ತದೆ. ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಸಾಕಷ್ಟು ವಿಸ್ತಾರವಾಗಿದೆ. ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಲ್ಲಿ ಜನಸಂಖ್ಯೆ ವಿರಳವಾಗಿರುವದರಿಂದ ಅನುಧಾನವೂ ಕಡಿಮೆ ಬರುತ್ತದೆ. ಇದರಿಂದ ನಿರಿಕ್ಷಿತ ಮಟ್ಟದಲ್ಲಿ ಜಿಲ್ಲೆ ಅಭಿವೃದ್ದಿಯಾಗಿಲ್ಲ. ಜಿಲ್ಲೆಯ ಜನ ಸೀಬರ್ಡ, ಕೈಗಾ, ಕೊಡಸಳ್ಳಿ ಮೊದಲಾದ ಯೋಜನೆಗಳಿಂದ ನಿರಾಶ್ರಿತರಾಗಿರುವದನ್ನು ಪರಿಗಣಿಸಿ ಜನಸಂಖ್ಯೆಗೆ … [Read more...] about ಮುಖ್ಯಮಂತ್ರಿಗಳೊಂದಿಗೆ ಸಂವಾದ


