• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮಾಸ್ಟರ್ ಆಫ್ ಟೆಕ್ನಾಲಜಿಯಲ್ಲಿ (ಎಂ.ಟೆಕ್) ಪ್ರಥಮ ರ‌್ಯಾಂಕ್‌

September 7, 2017 by Sachin Hegde Leave a Comment

siddharth suhas revankar

ಕಾರವಾರ:ಮೈಸೂರಿನ ನ್ಯಾಶನಲ್ ಇನ್‍ಸಟಿಟ್ಯೂಟ್ ಆಫ್ ಇಂಜಿನಿಯರಿಂಗ್ (ಎನ್.ಐ.ಇ) ಸಂಸ್ಥೆಯ ವಿದ್ಯಾರ್ಥಿಯಾಗಿರುವ ಕಾರವಾರ ಮೂಲದ ಸಿದ್ದಾರ್ಥ ಸುಹಾಸ್ ರೇವಣಕರ್ ಮಾಸ್ಟರ್ ಆಫ್ ಟೆಕ್ನಾಲಜಿಯಲ್ಲಿ (ಎಂ.ಟೆಕ್) ಪ್ರಥಮ ರ‌್ಯಾಂಕ್‌ ಪಡೆದು ಸುವರ್ಣ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರೋಡಕ್ಷನ್ ಇಂಜಿನಿಯರಿಂಗ್ ಎಂಡ್ ಸಿಸ್ಟಮ್ ಟೆಕ್ನಾಲಜಿಯಲ್ಲಿ ಜರುಗಿದ ಸ್ನಾತಕೋತರ ಪರೀಕ್ಷೆಯಲ್ಲಿ 9.60 ಸಿಜೆಪಿಎ ಗಳಿಸಿರುವ ಇವರು ಡೆಸ್ಟಿಂಕ್ಷನ್‍ನೊಂದಿಗೆ ಪ್ರಥಮ ದರ್ಜೆಯಲ್ಲಿ … [Read more...] about ಮಾಸ್ಟರ್ ಆಫ್ ಟೆಕ್ನಾಲಜಿಯಲ್ಲಿ (ಎಂ.ಟೆಕ್) ಪ್ರಥಮ ರ‌್ಯಾಂಕ್‌

ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು;ಸಚಿವ ಆರ್.ವಿ.ದೇಶಪಾಂಡೆ

September 6, 2017 by Sachin Hegde Leave a Comment

ಹಳಿಯಾಳ ; ಉತ್ತಮ ಯುವಕರನ್ನು ನಿರ್ಮಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಜನಪ್ರತಿನಿಧಿಗಳ ಮೇಲೆ ಇದ್ದು ಪ್ರಸ್ತುತ ಶಿಕ್ಷಣಕ್ಕೆ ತುಂಬ ಮಹತ್ವ ಬಂದಿದ್ದು ಅದನ್ನು ಅರಿತು ಪಾಲಕರು ಮತ್ತು ಶಿಕ್ಷಕರು ಶೈಕ್ಷಣಿಕ ರಂಗದಲ್ಲಿ ಆಸಕ್ತಿವಹಿಸಿ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕಾ ಶಿಕ್ಷಕರ ದಿನೋತ್ಸವ … [Read more...] about ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು;ಸಚಿವ ಆರ್.ವಿ.ದೇಶಪಾಂಡೆ

ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ;ತಹಶೀಲದಾರ ಅವರಿಗೆ ಮನವಿ

September 6, 2017 by Sachin Hegde Leave a Comment

ಹಳಿಯಾಳ ;ಸಾಹಿತಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದನ್ನು ವಿರೋಧಿಸಿ ಹಳಿಯಾಳ ಕಾರ್ಯನಿರತ ಪತ್ರಕರ್ತರ ಸಂಘ, ಜಯಕರ್ನಾಟಕ ಸಂಘಟನೆ, ಬಸವಕೇಂದ್ರ ಮತ್ತು ವಿಜಯ ಸಂದೇಶ ಪತ್ರಿಕೆಯ ಬಳಗದವರು ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೊಲೆಗಡುಕರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಕಾರ್ಯನಿರತ ಪತ್ರಕರ್ತರ ಸಂಘವು ಸೇರಿದಂತೆ ಒಟ್ಟೂ 4 ಸಂಘಟನೆಗಳ ಪದಾಧಿಕಾರಿಗಳು ಸಾರ್ವಜನಿಕರೊಂದಿಗೆ ಸೇರಿ ಬುಧವಾರ … [Read more...] about ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ;ತಹಶೀಲದಾರ ಅವರಿಗೆ ಮನವಿ

ವಸತಿ ಗೃಹದಲ್ಲಿ ಅಕ್ರಮ ದಾಸ್ತಾನು

September 6, 2017 by Sachin Hegde Leave a Comment

ಹಳಿಯಾಳ :ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ತಮ್ಮ ವಸತಿ ಗೃಹದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿ ಬಳಿಕ ಅದನ್ನು ಬೇರೆಡೆಗೆ ಸ್ಥಳಾಂತರಿಸುತ್ತಿದ್ದ ವಾಹನದ ಮೇಲೆ ದಾಳಿ ಮಾಡಿರುವ ದಲಿತ ಸಂಘಟನೆಯವರು ಘಟನೆಗೆ ಸಂಬಂಧಿಸಿದಂತೆ ವೈದ್ಯರು ಸೇರಿದಂತೆ ಮೂವರ ಮೇಲೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ವಿದ್ಯಮಾನ ಹಳಿಯಾಳದಲ್ಲಿ ಮಧ್ಯರಾತ್ರಿ ನಡೆದಿದೆ. ಘಟನೆ ಹಿನ್ನೆಲೆ :- ದಿ.4 ರಂದು ಹಳಿಯಾಳ ಸರ್ಕಾರಿ ಆಸ್ಪತ್ರೆಯ ಹಿಂದುಗಡೆಯ ವೈದ್ಯರ … [Read more...] about ವಸತಿ ಗೃಹದಲ್ಲಿ ಅಕ್ರಮ ದಾಸ್ತಾನು

ಮುಖ್ಯಮಂತ್ರಿಗಳೊಂದಿಗೆ ಸಂವಾದ

September 5, 2017 by Sachin Hegde Leave a Comment

ಪ್ರಶ್ನೆ: ಸರ್ಕಾರ ಜನಸಂಖ್ಯೆ ಆಧಾರಿತವಾಗಿ ಜಿಲ್ಲೆಗಳಿಗೆ ಅನುಧಾನ ಬಿಡುಗಡೆ ಮಾಡುತ್ತದೆ. ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಸಾಕಷ್ಟು ವಿಸ್ತಾರವಾಗಿದೆ. ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಲ್ಲಿ ಜನಸಂಖ್ಯೆ ವಿರಳವಾಗಿರುವದರಿಂದ ಅನುಧಾನವೂ ಕಡಿಮೆ ಬರುತ್ತದೆ. ಇದರಿಂದ ನಿರಿಕ್ಷಿತ ಮಟ್ಟದಲ್ಲಿ ಜಿಲ್ಲೆ ಅಭಿವೃದ್ದಿಯಾಗಿಲ್ಲ. ಜಿಲ್ಲೆಯ ಜನ ಸೀಬರ್ಡ, ಕೈಗಾ, ಕೊಡಸಳ್ಳಿ ಮೊದಲಾದ ಯೋಜನೆಗಳಿಂದ ನಿರಾಶ್ರಿತರಾಗಿರುವದನ್ನು ಪರಿಗಣಿಸಿ ಜನಸಂಖ್ಯೆಗೆ … [Read more...] about ಮುಖ್ಯಮಂತ್ರಿಗಳೊಂದಿಗೆ ಸಂವಾದ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar