• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ;ಸಂಭ್ರಮ ಆಚರಣೆ

September 4, 2017 by Sachin Hegde Leave a Comment

ಹಳಿಯಾಳ ;ಕೆನರಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅವರು ಕೇಂದ್ರದ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆಯೇ ಇಲ್ಲಿಯ ಬಿಜೆಪಿ ಘಟಕದÀವರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಬ್ರಮಿಸಿದರು. ರವಿವಾರ ಇಲ್ಲಿಯ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಂತರ ಪಟ್ಟಣದ ಶಿವಾಜಿ ವೃತ್ತಕ್ಕೆ ಆಗಮಿಸಿ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಗೌರವ … [Read more...] about ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ;ಸಂಭ್ರಮ ಆಚರಣೆ

ಅನಂತಕುಮಾರ ಹೆಗಡೆ ನಡೆದು ಬಂದ ದಾರಿ

September 4, 2017 by Sachin Hegde 3 Comments

ananth kumar,ಅನಂತಕುಮಾರ ಹೆಗಡೆ ನಡೆದು ಬಂದ ದಾರಿ

 ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಆಳ್ವಿಕೆ ನಡೆಸಿದ್ದಾರೆ. ದಿನಕರ ದೇಸಾಯಿ ಕೂಡ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಜೋಕಿಂ ಆಳ್ವ, ದೇವರಾಯ ನಾಯ್ಕ, ಮಾರ್ಗರೇಟ್ ಆಳ್ವ ಮೊದಲಾದವರು ಸಂಸದರಾಗಿ ಕೆಲಸ ಮಾಡಿದ್ದಾರೆ. ಅನೇಕ ರಾಜಕೀಯ ಮುತ್ಸದ್ದಿಗಳು ಇಲ್ಲಿ ನೆಲೆ ಕಂಡುಕೊಂಡಿದ್ದಾರೆ. ಆದರೆ ಯಾರಿಗೂ ಕೇಂದ್ರದಲ್ಲಿ ಮಂತ್ರಿಯಾಗುವ ಅವಕಾಶ ಸಿಕ್ಕಿರಲಿಲ್ಲ. ಹೀಗಿರುವಾಗ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಸಂಸತ್ ಪ್ರವೇಶಿಸಿ ಕೆನರಾ … [Read more...] about ಅನಂತಕುಮಾರ ಹೆಗಡೆ ನಡೆದು ಬಂದ ದಾರಿ

ಉತ್ತರ ಕನ್ನಡ ಜಿಲ್ಲೆ ಇತರೆ ಜಿಲ್ಲೆಗಳಂತೆ ಅಭಿವೃದ್ದಿ ಹೊಂದಿಲ್ಲ

September 4, 2017 by Sachin Hegde Leave a Comment

ಅಭಿವೃದ್ದಿಗೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ತೆರಳಲು ಸರಿಯಾದ ರಸ್ತೆಯಿಲ್ಲ. ರಸ್ತೆಗೆ ಅಡ್ಡ ಬರುವ ಹಳ್ಳ-ಕೊಳ್ಳಗಳಿಗೆ ಸೇತುವೆ ಭಾಗ್ಯ ಕೂಡಿ ಬಂದಿಲ್ಲ. ಹಲವು ಊರುಗಳಲ್ಲಿ ಶೌಚಾಲಯವಿಲ್ಲ. ರಾತ್ರಿ ಕತ್ತಲು ದೂರ ಮಾಡಲು ಇಲ್ಲಿ ವಿದ್ಯುತ್ ತಲುಪಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ಸಂಪರ್ಕ ಸಾಧನಕ್ಕೆ ಪೂರಕವಾಗಿ ವಾಹನ ವ್ಯವಸ್ಥೆಯಿಲ್ಲ. ಕೆಲವಡೆ ಮೊಬೈಲ್ ಟವರ್‍ಗಳು ಇನ್ನು ಜನ್ಮ ತಾಳಿಲ್ಲ. ಆಸ್ಪತ್ರೆ ಆರೈಕೆ ಸೌಲಭ್ಯಗಳು ಸಿಗುತ್ತಿಲ್ಲ. ಮಕ್ಕಳ … [Read more...] about ಉತ್ತರ ಕನ್ನಡ ಜಿಲ್ಲೆ ಇತರೆ ಜಿಲ್ಲೆಗಳಂತೆ ಅಭಿವೃದ್ದಿ ಹೊಂದಿಲ್ಲ

ಭಟ್ಕಳದಲ್ಲಿ ಗೋ ಹತ್ಯೆ ;ರಸ್ತೆ ತಡೆ ನಡೆಸಿ ಪ್ರತಿಭಟನೆ

September 2, 2017 by Sachin Hegde Leave a Comment

ಭಟ್ಕಳದಲ್ಲಿ ಗೋ ಹತ್ಯೆbkl01

ಭಟ್ಕಳ: ಬಕ್ರೀದ್ ಹಬ್ಬದ ಪ್ರಯುಕ್ತ ಗೋವುಗಳ ಹತ್ಯೆ ನಡೆಯುತ್ತಿದ್ದು, ಪೊಲೀಸ್ ಇಲಾಖೆ ಇದನ್ನು ತಡೆಯಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರವಾಸಿ ಮಂದಿರದ ಎದುರಿನ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಭಟ್ಕಳದಲ್ಲಿ ಮೂರು ಪೊಲೀಸ್ ಚೆಕ್ ಪೋಸ್ಟ್‍ಗಳಿದ್ದರೂ ಗೋವುಗಳ ಸಾಗಾಟ ನಿರಾತಂಕವಾಗಿ ನಡೆದು ವಧೆ ನಡೆಯುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕ್ರಮ ಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ … [Read more...] about ಭಟ್ಕಳದಲ್ಲಿ ಗೋ ಹತ್ಯೆ ;ರಸ್ತೆ ತಡೆ ನಡೆಸಿ ಪ್ರತಿಭಟನೆ

ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ;ಮನವಿ

September 2, 2017 by Sachin Hegde Leave a Comment

ಗೋವುಗಳ ರಕ್ಷಣೆ

ಕಾರವಾರ:ಭಟ್ಕಳದಲ್ಲಿ ಬಕ್ರಿದ್ ಹಬ್ಬಕ್ಕೆ ಅನಧಿಕೃತವಾಗಿ ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಯೋಗಿ ಬ್ರಿಗೇಡನ ಕಾರ್ಯಕರ್ತರು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್‍ಗೆ ಮನವಿ ಸಲ್ಲಿಸಿದರು. ಸೆ. 2 ರಂದು ನಡೆಯಲಿರುವ ಬಕ್ರೀದ್ ಹಬ್ಬಕ್ಕೆ ಭಟ್ಕಳದ ವಿವಿಧ ಭಾಗಗಳಲ್ಲಿ ಸಾಕಷ್ಟು ಗೋವುಗಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ. ಭಟ್ಕಳದ ನವಾಯತ್ ಕಾಲೋನಿಯ ರಬಿತಾ ಸೊಸೈಟಿಯ ನೆಲಮಹಡಿಯಲ್ಲಿ ಸಾವಿರಕ್ಕೂ ಹೆಚ್ಚು ಗೋವುಗಳನ್ನು, ಡೋಂಗರ … [Read more...] about ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ;ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar