• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಪ್ರೇಮ ವೈಪಲ್ಯ;ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ

September 1, 2017 by Sachin Hegde Leave a Comment

lover ssuside

ಕಾರವಾರ:ಪ್ರೇಮ ವೈಪಲ್ಯದ ಕಾರಣ ಬ್ಯಾಂಕ್ ಮ್ಯಾನೇಜರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸದಾಶಿವಗಡದಲ್ಲಿ ನಡೆದಿದೆ. ಗಣೇಶ್ ತಳ್ಳೇಕರ್ (30) ಮೃತ ವ್ಯಕ್ತಿ. ಬೆಂಗಳೂರಿನ ಎಚ್.ಡಿ.ಎಫ್.ಸಿ ಬ್ಯಾಂಕ್‍ನಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಇವರು ಪ್ರೇಮ ವೈಪಲ್ಯದ ಕಾರಣ ಸದಾಶಿವಗಡದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಪ್ರೇಮ ವೈಪಲ್ಯ;ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ

ಅಂಗಾಂಗ ದಾನದ ಕುರಿತು ಜಾಗೃತಿ;ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ಬೈಕ್‍ನಲ್ಲಿ ಪ್ರವಾಸ

September 1, 2017 by Sachin Hegde Leave a Comment

KAR,ಬೈಕ್‍ನಲ್ಲಿ ಪ್ರವಾಸ

ಕಾರವಾರ:ಮರಣದ ನಂತರ ಅಂಗಾಂಗಗಳನ್ನು ದಾನ ನೀಡುವ ಕುರಿತು ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ಬೈಕ್‍ನಲ್ಲಿ ಪ್ರವಾಸ ಕೈಗೊಂಡಿರುವ ಅಂಕಿತ ಶ್ರೀವಾತ್ಸವ ಮತ್ತು ತಂಡವನ್ನು ನಗರದಲ್ಲಿರುವ ಭಾರತೀಯ ಜೀವ ವಿಮಾ ನಿಗಮದ ಸಿಬ್ಬಂದಿ ಹಾಗೂ ಪ್ರತಿನಿಧಿಗಳು ಮತ್ಸ್ಯಾಗಾರದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಂಕಿತ ಶ್ರೀವಾತ್ಸವ, ಮನುಷ್ಯನು ತನ್ನ ಮರಣದ ನಂತರ ತನ್ನ 6 ಅಂಗಗಳನ್ನು ದಾನ … [Read more...] about ಅಂಗಾಂಗ ದಾನದ ಕುರಿತು ಜಾಗೃತಿ;ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ಬೈಕ್‍ನಲ್ಲಿ ಪ್ರವಾಸ

ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ

September 1, 2017 by Sachin Hegde Leave a Comment

kadala teer,ಕಡಲ ತೀರ

ಕಾರವಾರ:ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ ಬಿಡುಗಡೆ ಮಾಡಿರುವದಾಗಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಮಂಜುಳಾ ತಿಳಿಸಿದರು. ಸ್ಥಳ ಪರಿಶೀಲನೆಗಾಗಿ ಬುಧವಾರ ಕಾರವಾರಕ್ಕೆ ಭೇಟಿ ನೀಡಿದ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 9 ಕಡಲ ತೀರ ಅಭಿವೃದ್ದಿಗೆ ಪ್ರವಾಸೋದ್ಯಮ ಇಲಾಖೆ ಆಸಕ್ತಿ ವಹಿಸಿದೆ. ಪ್ರವಾಸೋಧ್ಯಮ ಬೆಳವಣಿಗೆಗೆ ಸ್ವಚ್ಚತೆ ಪ್ರಮುಖವಾಗಿದ್ದು, … [Read more...] about ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ

ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ ;ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ

August 29, 2017 by Sachin Hegde Leave a Comment

ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ

ಕಾರವಾರ: ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ ಮಾಡಿರುವದನ್ನು ವಿರೋಧಿಸಿ ಕಾರವಾರ-ಅಂಕೋಲಾ ಕ್ಷೇತ್ರದ ಗ್ರಾಮೀಣ ಭಾಗದ ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಠೆಗೆ ತೆಗೆದುಕೊಂಡರು. ಗ್ರಾಮೀಣ ಭಾಗದ ಸಾವಿರಾರು ಜನ ನಿತ್ಯ ಉದ್ಯೋಗ ಅರೆಸಿ ಗೋವಾ ಹಾಗೂ ಇನ್ನಿತರ ಪ್ರದೇಶಗಳಿಗೆ ತೆರಳುತ್ತಿದ್ದು, ಕೆಲಸಕ್ಕೆ ತೆರಳಿದ ವೇಳೆ ಆಗಮಿಸಿದ ಅಧಿಕಾರಿಗಳು ಮನೆ ಸರ್ವೆ ನಡೆಸಿದ್ದಾರೆ. ಅಧಿಕಾರಿಗಳು ನೀಡಿದ ವರದಿಯಲ್ಲಿ ಮತದಾರರು … [Read more...] about ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ ;ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ

ಕಬ್ಬು ಬೆಳೆಗಾರರ ಸಂಘದವರು ನಡೆಸಿದ ಹೊರಾಟಕ್ಕೆ ಜಯ

August 29, 2017 by Sachin Hegde Leave a Comment

sugarcane,ಕಬ್ಬು

ಹಳಿಯಾಳ :-2016-17 ಸಾಲಿನ ಬಾಕಿಯಾದ ಪ್ರತಿ ಟನ್ ಕಬ್ಬಿಗೆ ರೂ.200 ರಂತೆ ಬಿಡುಗಡೆಗೊಳಿಸಬೇಕೆಂದು ಇಲ್ಲಿಯ ಕಬ್ಬು ಬೆಳೆಗಾರರ ಸಂಘದವರು ನಡೆಸಿದ ಹೊರಾಟಕ್ಕೆ ಜಯ ಸಿಕ್ಕಿದ್ದು ಹಳಿಯಾಳದ ಹುಲ್ಲಟ್ಟಿಯಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಆಡಳಿತದವರು ಪ್ರತಿ ಟನ್ ಕಬ್ಬಿಗೆ ರೂ.200 ನೀಡುವುದಾಗಿ ಒಪ್ಪಿಕೊಂಡಿದ್ದಾರೆಂದು ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ಕಬ್ಬು ಬೆಳೆಗಾರ ರೈತರಿಗೆ ಸ್ಪಂದಿಸಿದ … [Read more...] about ಕಬ್ಬು ಬೆಳೆಗಾರರ ಸಂಘದವರು ನಡೆಸಿದ ಹೊರಾಟಕ್ಕೆ ಜಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar