ಹಳಿಯಾಳ ;ಸ್ತ್ರೀಯರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಪ್ರಮುಖವಾಗಿ ರಾಜಕೀಯವಾಗಿ ಮುಂದೆ ಬರಬೇಕಾಗಿದೆ. ಸ್ರ್ತಿ ಶಕ್ತಿಯು ದೇಶದ ಅಭಿವೃದ್ದಿಗೆ ಪೂರಕವಾಗಿದ್ದು ಸರ್ಕಾರವು ಮಹಿಳೆಯರ ಶ್ರೇಯೋಭಿವೃದ್ದಿಗಾಗಿ ರೂಪಿಸಿರುವ ಹಲವಾರು ಯೋಜನೆಗಳ ಸದುಪಯೋಗ ಪಡೆದು ಸ್ತ್ರೀಯರು ಪ್ರಗತಿ ಸಾಧಿಸುವಲ್ಲಿ ದಾಪುಗಾಲು ಹಾಕಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ಲೋಕೋಪಯೋಗಿ … [Read more...] about ಸ್ತ್ರೀಯರು ಪ್ರಗತಿ ಸಾಧಿಸುವಲ್ಲಿ ದಾಪುಗಾಲು ಹಾಕಬೇಕು;ಸಚಿವ ಆರ್.ವಿ.ದೇಶಪಾಂಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ದಾಂಧಲೆ; ಹೋಟೆಲ್ ದ್ವಂಸ
ಕಾರವಾರ:ಪ್ರತಿಷ್ಟಿತ ಆದಿ ಚುಂಚನಗಿರಿ ಸಂಸ್ಥೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟ ಎಸ್.ಜೆ ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕುಡಿದ ಅಮಲಿನಲ್ಲಿ ಹುಡುಗಿಯರಿಗೆ ಚುಡಾಯಿಸಿದಲ್ಲದೇ ಅದನ್ನು ತಡೆದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹೋಟೆಲನ್ನು ದ್ವಂಸಗೊಳಿಸಿದ ಘಟನೆ ರವೀಂದ್ರನಾಥ್ ಕಡಲತೀರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಂಡ್ಯದಿಂದ ಗೋವಾ ಪ್ರವಾಸಕ್ಕೆ ಆಗಮಿಸಿದ್ದ 54 ವಿದ್ಯಾರ್ಥಿಗಳು ಹಾಗೂ 3 ಶಿಕ್ಷಕರು ದಾಂದಲೇ … [Read more...] about ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ದಾಂಧಲೆ; ಹೋಟೆಲ್ ದ್ವಂಸ
ಗಣೇಶ ವಿಸರ್ಜನೆ ವೇಳೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮದ್ಯೆ ತೀವೃ ವಾಗ್ವಾದ
ಕಾರವಾರ: ಕೋಡಿಭಾಗದಲ್ಲಿ ಶನಿವಾರ ಸಂಜೆ ಗಣೇಶ ವಿಸರ್ಜನೆ ವೇಳೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮದ್ಯೆ ತೀವೃ ವಾಗ್ವಾದ ನಡೆಯಿತು. ಇಲ್ಲಿನ ಕಾಳಿನದಿ ತೀರದಲ್ಲಿ ಪಾರಂಪರಾಗತವಾಗಿ ಗಣೇಶ ವಿಸರ್ಜನೆ ಮಾಡಲಾಗುತ್ತಿದ್ದು, ಈ ಬಾರಿಯೂ ಅಲ್ಲಿಯೇ ವಿಸರ್ಜನೆಗೆ ಅವಕಾಶ ಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದರು. ಆದರೆ, ಕೋಡಿಭಾಗದಲ್ಲಿ ನೂತನವಾಗಿ ಕಾಳಿ ರಿವರ್ ಗಾರ್ಡನ್ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಅಲ್ಲಿ ಗಣಪತಿ ಮೂರ್ತಿ ವಿಸರ್ಜನೆಗೆ ಅವಕಾಶ ನೀಡಲಾಗುವದಿಲ್ಲ ಎಂದು … [Read more...] about ಗಣೇಶ ವಿಸರ್ಜನೆ ವೇಳೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮದ್ಯೆ ತೀವೃ ವಾಗ್ವಾದ
ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ನಗರದಲ್ಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು ನೆಲಸಮವಾಗಲಿದೆ. ಬ್ರಿಟಿಷರು 1864ರಲ್ಲಿ ತಮ್ಮ ವ್ಯಾಪಾರಕ್ಕಾಗಿ ಕಾರವಾರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಕೊಂಡು ನಗರಕ್ಕೆ ರೂಪವನ್ನು ನೀಡಿದ್ದರು. ನಂತರದ 50 ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಅಂಚೆ ಕಚೇರಿ, ಶಿಕ್ಷಣ ಇಲಾಖೆಗಳ ಕಚೇರಿಗಳನ್ನು ನಿರ್ಮಾಣ ಮಾಡಿದ್ದರು. ಅಂದು ನಿರ್ಮಿಸಿದ ಆ ಕಟ್ಟಡಗಳು ಈಗಲೂ … [Read more...] about ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಗಣೇಶ ಚತುರ್ಥಿ ಆಚರಣೆಯ ಆಧ್ಯಾತ್ಮಿಕ ಮಹತ್ವ
ಭಕ್ತಿಪೂರ್ವಕವಾಗಿ ಗಣೇಶೋತ್ಸವ ಆಚರಿಸಿ ಶ್ರೀ ಗಣೇಶನ ಕೃಪೆ ಪಡೆಯೋಣ.ಭಾದ್ರಪದ ಮಾಸದ ಶುಕ್ಲಪಕ್ಷದಲ್ಲಿ ಬರುವ ಚತುರ್ಥಿಯನ್ನು ನಾವೆಲ್ಲರೂ ಗಣೇಶ ಚತುರ್ಥಿಯೆಂದು ಸಂಭ್ರಮ-ಸಡಗರ, ಆನಂದದಿಂದ ಆಚರಿಸುತ್ತೇವೆ. ಗಣೇಶ ಚತುರ್ಥಿಯನ್ನು ಆಚರಿಸುವ ಆಧ್ಯಾತ್ಮಿಕ ಮಹತ್ವವನ್ನು ತಿಳಿದುಕೊಳ್ಳೊಣ..ಗಣೇಶ ಚತುರ್ಥಿಯ ಮಹತ್ವ:ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ 120 ದಿನಗಳ ಕಾಲದಲ್ಲಿ ವಿನಾಶಕಾರಿ, ತಮಪ್ರಧಾನ ಯಮಲಹರಿಗಳು ಪೃಥ್ವಿಯ ಮೇಲೆ ಹೆಚ್ಚು … [Read more...] about ಗಣೇಶ ಚತುರ್ಥಿ ಆಚರಣೆಯ ಆಧ್ಯಾತ್ಮಿಕ ಮಹತ್ವ




