ಶ್ರೀ ಗಣೇಶನನ್ನು ನಾವು ಹೇಗೆ ಭಕ್ತಿ ಭಾವದಿಂದ ಆವಾಹನೆ ಮಾಡುತ್ತೇವೆಯೋ, ಅದೇ ಸನ್ಮಾನದಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ. ಶ್ರೀ ಗಣೇಶನ ವಿಸರ್ಜನೆಯನ್ನು ಅಯೋಗ್ಯ ಪದ್ಧತಿಯಲ್ಲಿ ಮಾಡುವುದರಿಂದ ಶ್ರೀ ಗಣಪತಿಯ ಘೋರ ವಿಡಂಬನೆಯಾಗುವುದರಿಂದ ಘೋರ ಪಾಪ ತಗಲುತ್ತದೆ. ಆದುದರಿಂದ ನಾವೆಲ್ಲಾ ಹೇಗೆ ತಪ್ಪು ಆಚರಣೆಗಳನ್ನು ತಡೆಗಟ್ಟುವುದು, ಯೋಗ್ಯ ಆಚರಣೆಗಳನ್ನು ಮಾಡುವುದು ಎಂಬುದರ ಕುರಿತಾಗಿ ತಿಳಿದುಕೊಳ್ಳೊಣ.. ‘ಸುಖಕರ್ತಾ ಮತ್ತು ವಿಘ್ನಹರ್ತಾ’ ಎಂದು ಶ್ರೀ ಗಣೇಶನ … [Read more...] about ಗಣೇಶೋತ್ಸವದ ಸಂದರ್ಭದಲ್ಲಾಗುವ ತಪ್ಪು ಆಚರಣೆಗಳನ್ನು ತಡೆಗಟ್ಟಿ ಆದರ್ಶ ಗಣೇಶೋತ್ಸವ ಆಚರಿಸಿರಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಕಾರವಾರ: ಸಿಂಡ್ ಆರ್ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ
ಕುಮಟಾ:ಬಿಜೆಪಿ ಅಧ್ಯಕ್ಷ ಅಮಿತ್ ಶಾ ಒಮ್ಮೆಯಷ್ಟೆ ಕರ್ನಾಟಕ ರಾಜ್ಯಕ್ಕೆ ಭೆಟ್ಟಿ ಕೊಟ್ಟಿದ್ದರಿಂದ ಹೆದರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸಿಬಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಪಕ್ಷದ ನಾಯಕ ಯಡಿಯೂಪ್ಪನವರ ಮೇಲೆ ಸುಳ್ಳು ಎಫ್ಐಆರ್ ದಾಖಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧಿ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು. ರವಿವಾರದಂದು ಇಲ್ಲಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ನಡೆದ ಪಕ್ಷ ಸೇರ್ಪಡೆ … [Read more...] about ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ
ಪೂರ್ವಿ ಹೆಬ್ಬಾರ್ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್
ಕಾರವಾರ:ಆಸ್ಟ್ರೇಲಿಯಾ ದೇಶದ ಸಿಡ್ನಿ ವಿಶ್ವ ವಿದ್ಯಾಲಯದ ಪ್ರತಿಷ್ಠಿತ ಹೆರ್ರಿ ಮೆಸೆಲ್ ವಿಜ್ಞಾನ ಶಾಲೆಯಲ್ಲಿ ಜುಲೈ 1 ರಿಂದ 15 ರವರೆಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದ ಉತ್ತರಕನ್ನಡ ಮೂಲದ ವಿಜ್ಞಾನ ವಿದ್ಯಾರ್ಥಿನಿ ಪೂರ್ವಿ ಹೆಬ್ಬಾರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್ ಪಡೆದುಕೊಂಡಿದ್ದಾರೆ. ಅಮೇರಿಕಾ, ಆಸ್ಟ್ರೇಲಿಯಾ, ರಷ್ಯಾ, ಜಪಾನ್ನಂತಹ ಪ್ರಸಿದ್ಧ 132 ರಾಷ್ಟ್ರಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಈಕೆ ಬಹುಮಾನ ಪಡೆದಿದ್ದು, ವಿಜ್ಞಾನ … [Read more...] about ಪೂರ್ವಿ ಹೆಬ್ಬಾರ್ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್
ಒಬ್ಬ ಯುವಕನ ಜೀವ ಉಳಿಸೋಣ ಬನ್ನಿ
ಕೈ ಮುಗಿದು ಬೇಡಿಕೊಳ್ಳುತ್ತಿದ್ದೇನೆ. ಒಬ್ಬ ಯುವಕನ ಜೀವ ಉಳಿಸೋಣ ಬನ್ನಿ ಇದನ್ನು ದಯವಿಟ್ಟು ಓದಿ, ಸಹಾಯ ಮಾಡಿ, ಶೇರ್ ಮಾಡಿ ಕರುಳಕುಡಿಯನ್ನು ಉಳಿಸಲು ಹೆಣಗಾಡುತ್ತಿರುವ ಅಭದ್ರತೆಯ ಸುಭದ್ರ ನಾವು-ನೀವೆಲ್ಲರೂ ಕೈ ಜೋಡಿಸಿದರೇ ಪರಶುರಾಮನ ಜೀವ ಉಳಿಸಬಹುದು. ಹಾಗಾದ್ರೆ ತಡವೇಕೆ? ದಾಂಡೇಲಿ : ಪಾಪಾ, ಯಾರಿಗೂ ಈ ರೀತಿಯ ದುರ್ಗತಿ ಬರಬಾರದು. ಕಷ್ಟಪಟ್ಟು ಸಾಕಿ ಸಲಹಿ, ಸಾಲ ಸೋಲ ಮಾಡಿ ಡಿಪ್ಲೋಂ ಕಲಿಸಿ, ಇನ್ನಾದರೂ ಬದುಕು ಹಸನಾಗಬಹುದೆಂದು ಮಹಾದಾಸೆ ಇಟ್ಟುಕೊಂಡಿದ್ದ … [Read more...] about ಒಬ್ಬ ಯುವಕನ ಜೀವ ಉಳಿಸೋಣ ಬನ್ನಿ




