ಕಾರವಾರ: ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವರದಿಮಾಡಲು ತೆರಳಿದ್ದ ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಡಳಿತಕ್ಕೆ ಶನಿವಾರ ಮನವಿ ಸಲ್ಲಿಸಲಾಯಿತು. ವಯೋವೃದ್ಧನೊಬ್ಬರನ್ನು ಸರಕಾರಿ ಆಸ್ಪತ್ರೆಯಿಂದ ಹೊರ ಹಾಕಿರುವ ಕುರಿತು ಸುದ್ದಿ ಮಾಡಲು ತೆರಳಿದ್ದ ಪ್ರಜಾ ಟಿವಿಯ ಚಿಕ್ಕಮಗಳೂರಿನ ಕ್ಯಾಮೆರಾಮನ್ ಭರತ್ ಎಂಬುವವರ ಮೇಲೆ ಅಲ್ಲಿನ ಜಿಲ್ಲಾ ಸರ್ಜನ್ ದೊಡ್ಡಮಲ್ಲಪ್ಪ ಎಂಬುವವರು … [Read more...] about ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ಕಾರವಾರ:ಕೆರವಡಿಯ ಕಡಿಯೆ ಮಜರೆಯ ಕೃಷ್ಣಾ ಗುನಗಿ ಎಂಬಾತರ ಮನೆಯೊಳಗೆ 15 ಅಡಿ ಉದ್ದದ ಕಾಳಿಂಗ ಸರ್ಫವೊಂದು ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಗೊಪಿಶಟ್ಟಾ ಅರಣ್ಯ ವಿಭಾಗದವರು ಉರಗ ತಜ್ಞ ರಮೇಶ್ ಬಡಿಗೇರಿ ಸಹಾಯದಿಂದ ಸತತ ಒಂದು ತಾಸು ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದರು. ಕಟ್ಟಿಗೆ ಹಾಗೂ ನಿರುಪಯುಕ್ತ ವಸ್ತುಗಳನ್ನು ಇರಿಸಿದ್ದ ಕೋಣೆಯಲ್ಲಿದ್ದ ಹಾವನ್ನು ಚಾಣಾಕ್ಷತನದಿಂದ ರಮೇಶ್ ಬಡಿಗೇರಿ ಹಿಡಿದರು. ಈ … [Read more...] about 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ
ದೇಶದ್ಯಾಂತ ಹೆಸರುವಾಸಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಣಕೋಣದಲ್ಲಿರುವ ಸಾತೇರಿ ದೇವಿಯೂ ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಏಳು ದಿನಗಳ ಕಾಲ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುತ್ತಾಳೆ. ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿರುವ ದೇವಿಯೂ ಅನಾಧಿ ಕಾಲದಿಂದಲೂ ದೇವಿ ತನ್ನ ಭಕ್ತರನ್ನು ಕಾಪಾಡುತ್ತ ಬಂದಿದ್ದಾಳೆ. ಅಪಾರ ಶಕ್ತಿಯನ್ನು ಹೊಂದಿರುವ ತಾಯಿಯೂ ಚಮಾತ್ಕಾರ ಎಂಬಂತೆ ತಾನಾಗಿಯೇ ಗರ್ಭಗುಡಿಯ ಬಾಗಿಲು ತೆರೆಯುತ್ತಾಳೆಂಬ ನಂಬಿಕೆ ಇಲ್ಲಿದೆ. ಈ ದೇವಿಯ … [Read more...] about ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ
ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಕಾರವಾರ:ಜಿಲ್ಲೆಯನ್ನು ಲಾಟರಿ ಮುಕ್ತ ವಲಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು (ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ (ಉ.ಕ) ಕಾರವಾರ ಸದ್ಯಸರನ್ನೊಳಗೊಂಡು, ಜಿಲಾಧಿಕಾರಿ ಅಧ್ಯಕ್ಷತೆಯಲ್ಲಿ ಲಾಟರಿ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ, ಬಹುಮಾನ ಯೋಜನೆ ಹೆಸರಿನಲ್ಲಿ, ಹಬ್ಬ-ಉತ್ಸವ … [Read more...] about ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಕಡಲ ಜೀವ ಶಾಸ್ತ್ರ ಅದ್ಯಯನಕಾರರಿಂದ ಪರಿಶೀಲನೆ
ಕಾರವಾರ:ಅರಬ್ಬಿ ಸಮುದವೂ ಗುರುವಾರ ಬೆಳಗ್ಗೆ ಏಕಾಏಕಿ ಹಸಿರು ಬಣ್ಣಕ್ಕೆ ತಿರುಗಿದ್ದು ಇದರಿಂದ ಮೀನುಗಾರರು ಆತಂಕಗೊಂಡಿದ್ದರು. ಕಡಲ ತೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಡಲ ಜೀವಶಾಸ್ತ್ರ ಅದ್ಯಯನಕಾರರು ಆತಂಕ ಪಡುವ ಅವಷ್ಯಕತೆಯಿಲ್ಲ ಎಂದು ಮೀನುಗಾರರಿಗೆ ಸ್ಪಷ್ಟ ಪಡಿಸಿದರು. ನಂತರ ಮಾತನಾಡಿದ ಕಡಲ ಜೀವಶಾಸ್ತ್ರ ಶಿವಕುಮಾರ ಹಾರಗಿ, ನದಿಯಿಂದ ಬಂದ ಕಲ್ಮಶ ಸಮುದ್ರ ಸೇರಿದ್ದು ಇಲ್ಲಿನ ಖನಿಜಾಂಶಗಳನ್ನು ಬಳಸಿ ಜಲಚರಗಳು ಆಹಾರ ತಯಾರಿಸುತ್ತವೆ. ಸದ್ಯ ಕಲ್ಮಶ ಹಾಗೂ … [Read more...] about ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಕಡಲ ಜೀವ ಶಾಸ್ತ್ರ ಅದ್ಯಯನಕಾರರಿಂದ ಪರಿಶೀಲನೆ



