• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ

August 17, 2017 by Sachin Hegde Leave a Comment

ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ

ದೇಶ ಉಳಿಸಿ, ದ್ವೇಷ ಅಳಿಸಿ

August 16, 2017 by Gaju Gokarna Leave a Comment

ಹೊನ್ನಾವರ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಸದಸ್ಯರು ಹಾಗೂ ನಾಗರಿಕರು ದೇಶ ಉಳಿಸಿ, ದ್ವೇಷ ಅಳಿಸಿ ಘೋಷಣೆಯೊಂದಿಗೆ ಆಕರ್ಷಕ ಕಾಲ್ನಡಿಗೆ ಆಝಾಧಿ ಜಾಥಾ ನಡೆಸಿ ತಾಲೂಕಾ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಕಾಸರಕೋಡಿನ ಮೈದೀನ್ ಜಾಮಿಯಾ ಮಸೀದಿಯಿಂದ ಹೊರಟ ಆಝಾಧಿ ಜಾಥಾ ನಾಲ್ಕು ಕಿ.ಮೀ. ದೂರದ ಹೊನ್ನಾವರ ತಹಶೀಲ್ದಾರ ಕಚೇರಿಯವರೆಗೆ ನಡೆಯಿತು. ಶರಾವತಿ ಸೇತುವೆಯ ಮೇಲೆ ಶಿಸ್ತಿನಿಂದ ಹೊರಟ ಜಾಥಾ ಜನರನ್ನು … [Read more...] about ದೇಶ ಉಳಿಸಿ, ದ್ವೇಷ ಅಳಿಸಿ

ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ

August 16, 2017 by Sachin Hegde Leave a Comment

ಕಾರವಾರ:ಜಿಲ್ಲೆಯ ಪ್ರವಾಸಿತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿರುವ ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಬಿಡುಗಡೆಗೊಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ರವೀಂದ್ರನಾಥ ಟಾಗೋರ ಕಡಲ ತೀರಗಳ ಅಭಿವೃದ್ಧಿ ಹಾಗೂ ಸಂರಕ್ಷಣಾ ಸಮಿತಿಯ ಸಹಕಾರದೊಂದಿಗೆ ಈ ಕಿರುಪುಸ್ತಕದಲ್ಲಿ ಜಿಲ್ಲೆಯ … [Read more...] about ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ

ವಿದ್ಯಾರ್ಥಿಗಳಿಗೆ ನಿರಾಸೆ ;ಪಥ ಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ ಅಧಿಕಾರಿಗಳು

August 16, 2017 by Sachin Hegde Leave a Comment

ಕಾರವಾರ: ಸ್ವಾತಂತ್ರ್ಯ ದಿನಾಚರಣೆ ಪಥ ಸಂಚಲನದಲ್ಲಿ ಭಾಗವಹಿಸುವಂತೆ ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಹಾಜರಾಗಿದ್ದ ಶಿರಸಿಯ ಸೆಂಟ್ ಅಂಥೋನಿ ಪ್ರೌಢಶಾಲೆಯವರಿಗೆ ಪಥ ಸಂಚಲನದಲ್ಲಿ ಭಾಗವಹಿಸಿ ಸಚಿವ ಆರ್.ವಿ ದೇಶಪಾಂಡೆ ಮುಂದೆ ಶಿಸ್ತು ಪ್ರದರ್ಶಿಸಲು ಅಧಿಕಾರಿಗಳು ಅವಕಾಶ ನೀಡಲಿಲ್ಲ. ಪಥ ಸಂಚಲನದಲ್ಲಿ ಭಾವಹಿಸುವ ಉತ್ಸಾಹದಿಂದ ಬೆಳಗ್ಗೆ 4ಗಂಟೆಗೆ ಎದ್ದು ಶಿರಸಿಯಿಂದ ಜಿಲ್ಲಾಕೇಂದ್ರಕ್ಕೆ ಆಗಮಿಸಿದ್ದ 30 ವಿದ್ಯಾರ್ಥಿಗಳು ಅವಕಾಶ ಸಿಗದ ಕಾರಣ ಆಕ್ರೋಶ ವ್ಯಕ್ತಪಡಿಸಿದರು. … [Read more...] about ವಿದ್ಯಾರ್ಥಿಗಳಿಗೆ ನಿರಾಸೆ ;ಪಥ ಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ ಅಧಿಕಾರಿಗಳು

ಅರಣ್ಯ ಅತಿಕ್ರಮಣ ಜಮೀನು ಸಕ್ರಮಗೊಳಿಸುವಂತೆ ಆಗ್ರಹಿಸಿ ತಾಲೂಕಾ ಆಡಳಿತಕ್ಕೆ ಮನವಿ

August 13, 2017 by Sachin Hegde Leave a Comment

ಹಳಿಯಾಳ : ಅರಣ್ಯದ ಅಂಚಿನ ಗ್ರಾಮಗಳ ಜನತೆ ಸಾಗುವಳಿ ಯೋಗ್ಯ ಅರಣ್ಯವನ್ನು ಅತಿಕ್ರಮಿಸಿ ಸುಮಾರು 70 ವರ್ಷಗಳಿಂದಲೂ ತಮ್ಮ ಉಪಜೀವನಕ್ಕಾಗಿ ವ್ಯವಸಾಯ ಮಾಡುತ್ತಿದ್ದು ಈ ಕೃಷಿ ಜಮೀನನ್ನು ಈವರೆಗೂ ಬಡ ರೈತರಿಗೆ ಮಂಜೂರು ಮಾಡಲಾಗಿಲ್ಲ ಕಾರಣ ಕೂಡಲೇ ಸರ್ಕಾರ ಅತಿಕ್ರಮ ಭೂಮಿ ಸಕ್ರಮಗೊಳಿಸಿ ಪಟ್ಟಾ ನೀಡಬೇಕೆಂದು ದಲಿತ ಸಂಘರ್ಷ ಸಮಿತಿ ಕೆಂಪು ಸೇನೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ರೈತರು ಕೆಂಪು ಸೇನೆಯ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆಯ ಮೂಲಕ … [Read more...] about ಅರಣ್ಯ ಅತಿಕ್ರಮಣ ಜಮೀನು ಸಕ್ರಮಗೊಳಿಸುವಂತೆ ಆಗ್ರಹಿಸಿ ತಾಲೂಕಾ ಆಡಳಿತಕ್ಕೆ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar