• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಅಂಗನವಾಡಿ ಕೇಂದ್ರ ಉದ್ಘಾಟನೆ

August 12, 2017 by Sachin Hegde Leave a Comment

ಹಳಿಯಾಳ : . ರಾಜ್ಯ ಕಾಂಗ್ರೇಸ್ ಸರ್ಕಾರ ಹಲವಾರು ಯೋಜನೆಗಳ ಮೂಲಕ ಮಕ್ಕಳು ಮತ್ತು ಮಹಿಳೆಯರ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಮುಂಬರುವ ಅಕ್ಟೋಬರ ತಿಂಗಳಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರವನ್ನು ತಯಾರಿಸಿ ವಿತರಿಸುವ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದವರು 2012-13 ನೇ ಹಣಕಾಸಿನ ಯೋಜನೆಯಲ್ಲಿ 4.40 ಲಕ್ಷ ರೂ … [Read more...] about ಅಂಗನವಾಡಿ ಕೇಂದ್ರ ಉದ್ಘಾಟನೆ

ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕೆಂದು ಮನವಿ

August 12, 2017 by Sachin Hegde Leave a Comment

ಹಳಿಯಾಳ : ಕಳೆದ ಮೂರು ವರ್ಷಗಳಿಂದ ಹಳಿಯಾಳ ತಾಲೂಕು ಮತ್ತೇ ಬರಗಾಲದ ಛಾಯೆಗೆ ತುತ್ತಾಗಿದ್ದು ಹಳಿಯಾಳ ಹಾಗೂ ಜೋಯಿಡಾ ಕ್ಷೇತ್ರವನ್ನು ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು, ದನಕರುಗಳಿಗೆ ಮೇವಿನ ಹಾಗೂ ಜನತೆಗೆ ಕುಡಿಯುವ ನೀರಿನ ಬವಣೆಯನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಳಿಯಾಳ ಬಿಜೆಪಿ ಘಟಕ ಹಾಗೂ ಬಿಜೆಪಿ ರೈತ ಮೋರ್ಚಾ ಶನಿವಾರ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ … [Read more...] about ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕೆಂದು ಮನವಿ

ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ; ಕ್ರಮಿನಲ್ ಪ್ರಕರಣ ದಾಖಲು

August 11, 2017 by Sachin Hegde Leave a Comment

ಹಳಿಯಾಳ:ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಳಿಯಾಳ ಪುರಸಭೆ ಸದಸ್ಯ ಫಯಾಜ ಶೇಖ ಹಾಗೂ ಇತರ ನಾಲ್ವರ ಮೇಲೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಕ್ರಮಿನಲ್ ಪ್ರಕರಣ ದಾಖಲಾಗಿದ್ದು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆ 3(1)(ಆರ್)ಎಸ್), ಎಸ್ಸಿಎಸ್ಟಿ (ಪಿಓಎ) ಅಮೆಂಡಮೆಂಟ್ ಕಲಂ 2015 ಮತ್ತು 420,504,506. ಆರ್/ಡಬ್ಲೂ 149 ಐಪಿಸಿ ಅನ್ವಯ ಹಳಿಯಾಳದ ಪುರಸಭೆಯ … [Read more...] about ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ; ಕ್ರಮಿನಲ್ ಪ್ರಕರಣ ದಾಖಲು

ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ

August 11, 2017 by Sachin Hegde Leave a Comment

ಹಳಿಯಾಳ:ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ದಿನಗಳಂದು ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿರುವ ಹಿಂದೂ ಜನಜಾಗೃತಿ ಸಮಿತಿಯವರು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆಗೆ ಸಲ್ಲಿಸಿದರು.ಇಲ್ಲಿಯ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಹಿಂ.ಜ. ಸಂಘಟನೆಯವರು ಪ್ಲಾಸ್ಟಿಕ ಧ್ವಜಗಳ ಮಾರಾಟಕ್ಕೆ ನಿರ್ಬಂಧ ಹೇರಬೇಕು, ರಾಷ್ಟ್ರಧ್ಬಜಗಳಿಗೆ ಆಗುವ ಅಪಚಾರ ತಡೆಯಬೇಕು ಎಂದು … [Read more...] about ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ

ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್‍ಸೆಟಿಯ ವಾರ್ಷಿಕ ವರದಿ ಬಿಡುಗಡೆ

August 11, 2017 by Sachin Hegde Leave a Comment

ಹಳಿಯಾಳ:ಜಗತ್ತು ತಾಂತ್ರಿಕತೆಯೆಡೆಗೆ ವಾಲುತ್ತಿದ್ದು ತಂತ್ರಾಂಶ ಅಭಿವೃದ್ದಿಯಿಂದ ಜಗತ್ತಿನ ವಿದ್ಯಮಾನಗಳು ಅಂಗೈಯಲ್ಲಿ ದೊರೆಯುತ್ತಿರುವುದರಿಂದ ಬದಲಾವಣೆಗಳನ್ನು ಪ್ರತಿಯೊಬ್ಬರು ಸ್ವೀಕರಿಸಬೇಕು ಹಾಗೂ ಪ್ರಾಥಮಿಕ ಹಂತದಿಂದಲೇ ತಾಂತ್ರಿಕ ಶಿಕ್ಷಣ ನೀಡುವಲ್ಲಿ ಸರ್ಕಾರಗಳು ಮಹತ್ವದ ದಾಪುಗಾಲು ಇಡಬೇಕಾಗಿದೆ ಎಂದು ಮಣಿಪಾಲ ಗ್ಲೋಬಲ್ ಎಜುಕೇಶನ್ ಸರ್ವಿಸಸ್‍ನ ಆಧ್ಯಕ್ಷ ಟಿ.ವಿ.ಮೋಹನದಾಸ ಪೈ ಅಭಿಪ್ರಾಯಪಟ್ಟರು. ಅವರು ಗುರುವಾರ ಹಳಿಯಾಳ ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ … [Read more...] about ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್‍ಸೆಟಿಯ ವಾರ್ಷಿಕ ವರದಿ ಬಿಡುಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar