ಹಳಿಯಾಳ : . ರಾಜ್ಯ ಕಾಂಗ್ರೇಸ್ ಸರ್ಕಾರ ಹಲವಾರು ಯೋಜನೆಗಳ ಮೂಲಕ ಮಕ್ಕಳು ಮತ್ತು ಮಹಿಳೆಯರ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಮುಂಬರುವ ಅಕ್ಟೋಬರ ತಿಂಗಳಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರವನ್ನು ತಯಾರಿಸಿ ವಿತರಿಸುವ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದವರು 2012-13 ನೇ ಹಣಕಾಸಿನ ಯೋಜನೆಯಲ್ಲಿ 4.40 ಲಕ್ಷ ರೂ … [Read more...] about ಅಂಗನವಾಡಿ ಕೇಂದ್ರ ಉದ್ಘಾಟನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕೆಂದು ಮನವಿ
ಹಳಿಯಾಳ : ಕಳೆದ ಮೂರು ವರ್ಷಗಳಿಂದ ಹಳಿಯಾಳ ತಾಲೂಕು ಮತ್ತೇ ಬರಗಾಲದ ಛಾಯೆಗೆ ತುತ್ತಾಗಿದ್ದು ಹಳಿಯಾಳ ಹಾಗೂ ಜೋಯಿಡಾ ಕ್ಷೇತ್ರವನ್ನು ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು, ದನಕರುಗಳಿಗೆ ಮೇವಿನ ಹಾಗೂ ಜನತೆಗೆ ಕುಡಿಯುವ ನೀರಿನ ಬವಣೆಯನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಳಿಯಾಳ ಬಿಜೆಪಿ ಘಟಕ ಹಾಗೂ ಬಿಜೆಪಿ ರೈತ ಮೋರ್ಚಾ ಶನಿವಾರ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ … [Read more...] about ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕೆಂದು ಮನವಿ
ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ; ಕ್ರಮಿನಲ್ ಪ್ರಕರಣ ದಾಖಲು
ಹಳಿಯಾಳ:ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಳಿಯಾಳ ಪುರಸಭೆ ಸದಸ್ಯ ಫಯಾಜ ಶೇಖ ಹಾಗೂ ಇತರ ನಾಲ್ವರ ಮೇಲೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಕ್ರಮಿನಲ್ ಪ್ರಕರಣ ದಾಖಲಾಗಿದ್ದು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆ 3(1)(ಆರ್)ಎಸ್), ಎಸ್ಸಿಎಸ್ಟಿ (ಪಿಓಎ) ಅಮೆಂಡಮೆಂಟ್ ಕಲಂ 2015 ಮತ್ತು 420,504,506. ಆರ್/ಡಬ್ಲೂ 149 ಐಪಿಸಿ ಅನ್ವಯ ಹಳಿಯಾಳದ ಪುರಸಭೆಯ … [Read more...] about ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ಮೊಸ, ವಂಚನೆ ಹಾಗೂ ಜಾತಿ ನಿಂದನೆ, ಜೀವ ಬೇದರಿಕೆ; ಕ್ರಮಿನಲ್ ಪ್ರಕರಣ ದಾಖಲು
ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ
ಹಳಿಯಾಳ:ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ದಿನಗಳಂದು ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿರುವ ಹಿಂದೂ ಜನಜಾಗೃತಿ ಸಮಿತಿಯವರು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆಗೆ ಸಲ್ಲಿಸಿದರು.ಇಲ್ಲಿಯ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಹಿಂ.ಜ. ಸಂಘಟನೆಯವರು ಪ್ಲಾಸ್ಟಿಕ ಧ್ವಜಗಳ ಮಾರಾಟಕ್ಕೆ ನಿರ್ಬಂಧ ಹೇರಬೇಕು, ರಾಷ್ಟ್ರಧ್ಬಜಗಳಿಗೆ ಆಗುವ ಅಪಚಾರ ತಡೆಯಬೇಕು ಎಂದು … [Read more...] about ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ
ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್ಸೆಟಿಯ ವಾರ್ಷಿಕ ವರದಿ ಬಿಡುಗಡೆ
ಹಳಿಯಾಳ:ಜಗತ್ತು ತಾಂತ್ರಿಕತೆಯೆಡೆಗೆ ವಾಲುತ್ತಿದ್ದು ತಂತ್ರಾಂಶ ಅಭಿವೃದ್ದಿಯಿಂದ ಜಗತ್ತಿನ ವಿದ್ಯಮಾನಗಳು ಅಂಗೈಯಲ್ಲಿ ದೊರೆಯುತ್ತಿರುವುದರಿಂದ ಬದಲಾವಣೆಗಳನ್ನು ಪ್ರತಿಯೊಬ್ಬರು ಸ್ವೀಕರಿಸಬೇಕು ಹಾಗೂ ಪ್ರಾಥಮಿಕ ಹಂತದಿಂದಲೇ ತಾಂತ್ರಿಕ ಶಿಕ್ಷಣ ನೀಡುವಲ್ಲಿ ಸರ್ಕಾರಗಳು ಮಹತ್ವದ ದಾಪುಗಾಲು ಇಡಬೇಕಾಗಿದೆ ಎಂದು ಮಣಿಪಾಲ ಗ್ಲೋಬಲ್ ಎಜುಕೇಶನ್ ಸರ್ವಿಸಸ್ನ ಆಧ್ಯಕ್ಷ ಟಿ.ವಿ.ಮೋಹನದಾಸ ಪೈ ಅಭಿಪ್ರಾಯಪಟ್ಟರು. ಅವರು ಗುರುವಾರ ಹಳಿಯಾಳ ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ … [Read more...] about ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್ಸೆಟಿಯ ವಾರ್ಷಿಕ ವರದಿ ಬಿಡುಗಡೆ


