ಹಳಿಯಾಳ : ವಿಧವೆ ಮಹಿಳೆಗೆ ನಂಬಿಸಿ ಆಕೆಯಿಂದ ಲಕ್ಷಾಂತರ ರೂ. ಹಣ ಹಾಗೂ ಬಂಗಾರ ಪಡೆದು ವಂಚನೆ ಮಾಡಿದ ಆರೋಪದಡಿ ಬೆಳಗಾವಿ ಜಿಲ್ಲೆ ರಾಮದುರ್ಗ ಪೋಲಿಸರಿಂದ ಹಳಿಯಾಳದ ಒರ್ವ ಯುವಕನನ್ನು ಬಂಧಿಸಲಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಳಿಯಾಳದ ಯಲ್ಲಾಪೂರ ನಾಕಾ ಬಡಾವಣೆಯ ಅರ್ಜುನ ಚಲವಾದಿ(29) ರಾಮದುರ್ಗ ಪೋಲಿಸರಿಂದ ಪ್ರಕರಣ 420 ಮೊಸ, ವಂಚನೆ ಪ್ರಕರಣದಡಿ ಬಂಧಿತ ಯುವಕನಾಗಿದ್ದು ಇದಿಗ ಕಂಬಿ ಎನಿಸುತ್ತಿದ್ದಾನೆ. ರಾಮದುರ್ಗದ ವಿಧವೆ ಮಹಿಳೆಯೊಂದಿಗೆ ಸಂಪರ್ಕ … [Read more...] about ಲಕ್ಷಾಂತರ ರೂ. ಹಣ ಹಾಗೂ ಬಂಗಾರ ಪಡೆದು ವಂಚನೆ;ಒರ್ವ ಯುವಕನ ಬಂಧನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ಮಕ್ಕಳು ದೇಶದ ಆಸ್ತಿಯಾಗಿದ್ದು ಅವರ ಆರೋಗ್ಯ ಕುರಿತು ಪಾಲಕರು ಹಾಗೂ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಿ ಮಕ್ಕಳಿಗೆ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸುವುದರೊಂದಿಗೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಗುರುವಾರ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ … [Read more...] about ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ
ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ :ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣಕ್ಕೆ ಪಾಲಿಟೆಕ್ನಿಕ್ ಕಾಲೇಜು (ತಾಂತ್ರಿಕ ಮಹಾವಿದ್ಯಾಲಯ) ಮಂಜೂರಿ ಮಾಡಲಾಗಿದ್ದು ಇದಕ್ಕಾಗಿ 8 ಕೋಟಿ ರೂ. ಸರ್ಕಾರ ಮಂಜೂರಿ ಮಾಡಿದ್ದು ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಕಾಲೇಜು ನಿರ್ಮಾಣಕ್ಕೆ ಸೂಕ್ತ ನಿವೇಶನದ ಹುಡುಕಾಟದಲ್ಲಿದ್ದು ಮುಂದಿನ ಕೇಲವೆ ದಿನಗಳಲ್ಲಿ ನಿವೇಶನ ಪಡೆದು ಕಾಲೇಜ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಇಲ್ಲಿಯ ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ಹಳಿಯಾಳ: ಪ್ರಸ್ತುತ ಸಮಾಜದಲ್ಲಿ ಜನರ ನೈತಿಕ ಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಅದರೊಂದಿಗೆ ಮಾನವಿಯ ಮೌಲ್ಯಗಳು ಸಹ ಇಳಿಮುಖವಾಗುತ್ತಿವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರು ಹಾಗೂ ಹಿರಿಯ ಸಾಹಿತಿ ಗೋರೂರು ಚನ್ನಬಸಪ್ಪ ವಿಷಾಧ ವ್ಯಕ್ತಪಡಿಸಿದರು. ಪಟ್ಟಣದ ವಿರಕ್ತಮಠದಲ್ಲಿ ಶರಣ ಸಾಹಿತ್ಯ ಜಿಲ್ಲಾ ಘಟಕ, ಅಖಿಲ ಭಾರತ ವೀರಶೈವ ಮಹಾಸಭಾ, ಅಕ್ಕನ ಬಳಗ, ಮಹಿಳಾ ಮತ್ತು ಪ್ರಗತಿಪರ ಯುವಜನ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ … [Read more...] about ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ
ಕಾರವಾರ: ಜಿಲ್ಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳ ಮಾರ್ಗವಾಗಿ ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗದಲ್ಲಿ ನಿರ್ಮಾಣ ಮಾಡಲು ಸರಕಾರ ಸಜ್ಜಾಗಿದೆ. ಕೆಲ ಪ್ರಮುಖ ಬದಲಾವಣೆಗಳನ್ನು ಮಾಡಿ ಮಳೆಗಾಲದ ಮುಕ್ತಾಯದ ನಂತರ ಅನುಷ್ಠಾನಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ. ಇದಕ್ಕೆ ಪರಿಸರವಾದಿಗಳು ಮತ್ತು ವನ್ಯ ಜೀವಿ ಪ್ರಿಯರಿಂದ ತೀವ್ರ ವಿರೋಧದ ವ್ಯಕ್ತವಾಗುತ್ತಿದೆ. ಕಾಳಿ ಹುಲಿ ಸಂರಕ್ಷಣಾ ಪ್ರದೇಶ ಹಾಗೂ ದಾಂಡೇಲಿ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಕೆನರಾ … [Read more...] about ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ


