• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

August 9, 2017 by Sachin Hegde Leave a Comment

ಹಳಿಯಾಳ :ಸತತ ಮೂರು ವರ್ಷದ ಬರಗಾಲದಿಂದ ಆರ್ಥಿಕವಾಗಿ ತತ್ತರಿಸಿದ ರೈತರ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಯವರು ರೈತರ 2 ನೇ ಕಂತಿನ ಬಾಕಿ ಹಣವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ರಸ್ತಾರೊಖೋ ನಡೆಸಿ ಪ್ರತಿಭಟಿಸಿದರು. ಕರ್ನಾಟಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ 153 ಒಕ್ಕೂಟಗಳಿಂದ ಹಾಗೂ ರಾಜ್ಯ ಕಬ್ಬು ಬೆಳೆಗಾರ … [Read more...] about ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ಪಿಎಸೈ ಹೂಗಾರ ಅವರನ್ನು ವರ್ಗಾಯಿಸುವಂತೆ ಆಗ್ರಹಿಸಿ ಐಜಿಗೆ ಮನವಿ

August 8, 2017 by Sachin Hegde Leave a Comment

ಹಳಿಯಾಳ ; ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ರಾಜಾರೋಷವಾಗಿ ಇಸ್ಪೀಟ್ ಕ್ಲಬ್‍ಗಳು, ಓಸಿ, ಬೆಟ್ಟಿಂಗ್, ಮಾಂಸಾಹಾರಿ ಹೋಟೇಲ್‍ಗಳಲ್ಲಿ ಎಗ್ಗಿಲ್ಲದೇ ಮಧ್ಯ ಮಾರಾಟ ಹಾಗೂ ಲಾಡ್ಜ್‍ಗಳಲ್ಲಿ ವೈಶ್ಯಾವಾಟಿಕೆ ಸೇರಿದಂತೆ ಇನ್ನಿತರ ಅನೈತಿಕ ಚಟುವಟಿಕೆಗಳು ಅವ್ಯಾವಾಹತವಾಗಿ ನಡೆದು ಪಟ್ಟಣ ಅಕ್ರಮಗಳ ಅಡ್ಡೆಯಾಗಿ ಮಾರ್ಪಾಟಾಗುತ್ತಿದ್ದು ಇವುಗಳನ್ನು ತಡೆಯುವಲ್ಲಿ ಹಳಿಯಾಳ ಪಿಎಸ್‍ಐ ಎಮ್.ಎಸ್. ಹೂಗಾರ ಸಂಪೂರ್ಣ ವಿಫಲರಾಗಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಂಡು ತಕ್ಷಣ ಅವರನ್ನು … [Read more...] about ಪಿಎಸೈ ಹೂಗಾರ ಅವರನ್ನು ವರ್ಗಾಯಿಸುವಂತೆ ಆಗ್ರಹಿಸಿ ಐಜಿಗೆ ಮನವಿ

ಸಾಮಾಜಿಕ ತಾಣಗಳಲ್ಲಿ ರಾಜಕೀಯ ಬಿಸಿ ;ಅಭ್ಯರ್ಥಿ ಆಕಾಂಕ್ಷಿಗಳಿಂದ ಕಸರತ್ತು

August 8, 2017 by Sachin Hegde Leave a Comment

ಕಾರವಾರ: ಸದ್ಯದ ಪರಿಸ್ಥಿತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರಾಜಕೀಯ ಪ್ರಮುಖರು ಸಕ್ರಿಯರಾಗಿದ್ದಾರೆ. ರಾಜಕೀಯ ರಾಷ್ಟ್ರೀಯ ಮುಖಂಡರನ್ನು ಪ್ರೇರಣೆಯಾಗಿ ಪಡೆದುಕೊಂಡು 2018ರ ವಿಧಾನಸಭೆ ಚುನಾವಣೆಗಳ ಪೂರ್ವ ಸಿದ್ದತೆಗಳನ್ನು ನಡೆಸಿಕೊಳ್ಳಲು ಸ್ಥಳೀಯ ನಾಯಕರು ಸಿದ್ದತೆ ನಡೆಸುತ್ತಿದ್ದಾರೆ. ವಿವಿಧ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಸಾಮಾಜಿಕ ಜಾಲತಾಣಗಳನ್ನು ಚುನಾವಣಾ ಪೂರ್ಣ ಪ್ರಚಾರಕ್ಕಾಗಿ ಬಳಸುತ್ತಿದ್ದಾರೆ. ಪಕ್ಷದ ವತಿಯಿಂದ ನಡೆಯುವ ಕಾರ್ಯ ಚಟುವಟಿಕೆ, ಸಭೆ, … [Read more...] about ಸಾಮಾಜಿಕ ತಾಣಗಳಲ್ಲಿ ರಾಜಕೀಯ ಬಿಸಿ ;ಅಭ್ಯರ್ಥಿ ಆಕಾಂಕ್ಷಿಗಳಿಂದ ಕಸರತ್ತು

ಕೆಎಸಾರ್‍ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ

August 6, 2017 by Sachin Hegde Leave a Comment

ಕಾರವಾರ: ಸರ್ಕಾರಿ ಸ್ವಾಮ್ಯದ ಕೆಎಸ್‍ಆರ್‍ಟಿಸಿ ಹಾಗೂ ಖಾಸಗಿ ಸಾರಿಗೆ ಸಂಸ್ಥೆಯಾದ ಸುಗಮ ಟ್ರಾವೆಲ್ಸನ ಚಾಲಕರಿಬ್ಬರು ಹೊಡೆದಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ಬಸ್ ನಿಲ್ದಾಣ ಬಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಕ್ರೋಶಗೊಂಡ ಕೆಎಸ್‍ಆರ್‍ಟಿಸಿ ನೌಕರರು ಸುಗಮ ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಿ ಬಸ್ ತಡೆದು ದಿಡೀರ್ ಪ್ರತಿಭಟನೆ ನಡೆಸಿದರು. ಘಟನೆಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮುದಗಾದಿಂದ … [Read more...] about ಕೆಎಸಾರ್‍ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ

ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ತಪಾಸಣೆ

August 3, 2017 by Sachin Hegde Leave a Comment

ಕಾರವಾರ: ಜಿಲ್ಲೆಯಲ್ಲಿ ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ಒಂದೇ ಹಂತದಲ್ಲಿ ತಪಾಸಣೆ ಕೈಗೊಳ್ಳಲಾಗುವುದು. ಕಾರವಾರ ತಾಲೂಕು ವ್ಯಾಪ್ತಿಯಲ್ಲಿ ಮೀನುಗಾರಿಕೆ ಉಪನಿದೇಶಕರು ಕಾರವಾರ ಕಚೇರಿ ಎದುರುಗಡೆ ಬೀಚ್, ಮಾಜಾಳಿ ಬೀಚ್ (ಗೋಟ್ನಿಭಾಗ), ಮುದಗಾ ಬೀಚ್, ಅಂಕೋಲಾ ತಾಲೂಕು ವ್ಯಾಪ್ತಿಯಲ್ಲಿ ಹಾರವಾಡ (ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎದುರುಗಡೆ ಬೀಚ್), ಕುಮಟಾ ತಾಲೂಕು ವ್ಯಾಪ್ತಿಯಲ್ಲಿ ವನಳ್ಳಿ, ಬೀಚ್, ತದಡಿ … [Read more...] about ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ತಪಾಸಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar