ಕಾರವಾರ: ಮೂರು ತಿಂಗಳ ನಂತರ ಹಲವು ಯಾಂತ್ರಿಕೃತ ಬೋಟ್ಗಳು ಮಂಗಳವಾರ ಮತ್ಸ್ಯಭೇಟೆಗಾಗಿ ಸಮುದ್ರಕ್ಕಿಳಿದಿದ್ದು, ಮೊದಲ ದಿನ ಮೀನುಭೇಟೆಯೂ ನಡೆದಿದೆ. ಮತ್ಸ್ಯ ಸಂತತಿ ಕಾಲವಾಗಿದ್ದರಿಂದ ಜಿಲ್ಲಾಡಳಿತವೂ ತಿಂಗಳುಗಳ ಕಾಲ ಯಾಂತ್ರಿಕೃತ ಮೀನುಗಾರಿಕೆ ನಿಷೇಧಿಸಿತ್ತು. ಇದರಿಂದ ಬೋಟ್ಗಳು ಬೈತಖೋಲ್ ಬಂದರಿನಲ್ಲಿ ಲಂಗರು ಹಾಕಿದ್ದವು. ಅಗಷ್ಟ 1ರಂದು ನಿಷೇಧ ತೆರವಾಗುವದರ ಹಿನ್ನಲೆಯಲ್ಲಿ ಬೋಟ್ಗಳನ್ನು ಅಲಂಗರಿಸಿ ಪೂಜಿಸಲಾಗಿತ್ತು. ಲಂಗರು ಹಾಕಿದ್ದ ವೇಳೆ ಬೋಟ್ಗಳಿಗೆ ಬಣ್ಣ … [Read more...] about ಸಮುದ್ರಕ್ಕಿಳಿದ ಬೋಟ್ಗಳು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪ್ರಧಾನ ಕಾರ್ಯದರ್ಶಿ ರೂಪಾ ಒಡೆಯರ
ಕಾರವಾರ:ಸಿದ್ದರದ ಮಲ್ಲಿಕಾರ್ಜುನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ವಿದ್ಯಾರ್ಥಿ ಸಂಸತ್ ಚುನಾವಣೆಯಲ್ಲಿ ಪ್ರತಿನಿಧಿಗಳ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ರೂಪಾ ಒಡೆಯರ ಚುನಾಯಿತರಾದರು. ಶಿವಾನಿ ಪೂಜಾರಿ ಕ್ರಿಡಾ ಕಾರ್ಯದರ್ಶಿಯಾಗಿ, ಅಂಮ್ರಿತಾ ಕೊಲಂಬಕರ ಸಾಂಸ್ಕøತಿಕ ಕಾರ್ಯದರ್ಶಿಯಾಗಿ, ಪ್ರಭಾತ ರಾಣೆ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯದರ್ಶಿಯಾಗಿ, ನಿಲೇಶ ಚಿಪ್ಕರ ಪ್ರವಾಸ ಕಾರ್ಯದರ್ಶಿಯಾಗಿ ಚುನಾಯಿತರಾದರು. ಸಾಝಿಯಾ ಶೇಖರನ್ನು ಮಹಿಳಾ … [Read more...] about ಪ್ರಧಾನ ಕಾರ್ಯದರ್ಶಿ ರೂಪಾ ಒಡೆಯರ
ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ;ಸತೀಶ್ ಸೈಲ್
ಕಾರವಾರ: ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು,ಅಂಕೋಲಾ ತಾಲೂಕಿನ ಕೆಲ ಹಳ್ಳಿಗಳು ತಾಲೂಕು ಕೇಂದ್ರದಿಂದ 30-60 ಕಿ. ಮೀ. ದೂರದಲ್ಲಿದೆ. ಇಂತವರ ಅನುಕೂಲಕ್ಕಾಗಿ ಅಂಕೋಲಾದಲ್ಲಿ ಉಪ ನೋಂದಣಿ ಕಚೇರಿಯನ್ನು ಆರಂಭಿಸಲು ಅನುಮತಿ ದೊರೆತಿದೆ ಎಂದರು. ಅವರ್ಸಾದ ದಂಡೇಭಾಗ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ;ಸತೀಶ್ ಸೈಲ್
ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ
ಕಾರವಾರ: ಕಳೆದ ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ ಸಂಭವಿಸಿದೆ. ಪರಿಣಾಮ 310 ಜನ ಸಾವನಪ್ಪಿದ್ದಾರೆ. ಕಾರವಾರದಿಂದ ಭಟ್ಕಳ ಹಾಗೂ ಬಾಳೆಗುಳಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಜಿಲ್ಲೆಯನ್ನು ಹಾದು ಹೋಗಿದ್ದು, ಕಳೆದ ಐದು ವರ್ಷಗಳಲ್ಲಿ ಈ ವರ್ಷವೇ ಅಧಿಕ ಅಪಘಾತಗಳು ನಡೆದಿವೆ. … [Read more...] about ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ
ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ
ಕಾರವಾರ:ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘವನ್ನು ಅಮದಳ್ಳಿಯ ಶ್ರೀ ವೀರಗಣಪತಿ ಸಭಾಭವನದಲ್ಲಿ ಕ್ಷೇತ್ರ ಪುರೋಹಿತ ಪಾಂಡುರಂಗ ಜೋಶಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಶೈಕ್ಷಣಿಕ ಸ್ವಾವಲಂಬನೆ ಮೂಲಕ ಸಮಾಜದ ಎಲ್ಲರೂ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು. ತಾ.ಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ನಗರಸಭಾ ಅಧ್ಯಕ್ಷ ಗಣಪತಿ ನಾಯ್ಕ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಇನ್ನಿತರರು … [Read more...] about ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ


