• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಸಮುದ್ರಕ್ಕಿಳಿದ ಬೋಟ್‍ಗಳು

August 2, 2017 by Sachin Hegde Leave a Comment

ಕಾರವಾರ: ಮೂರು ತಿಂಗಳ ನಂತರ ಹಲವು ಯಾಂತ್ರಿಕೃತ ಬೋಟ್‍ಗಳು ಮಂಗಳವಾರ ಮತ್ಸ್ಯಭೇಟೆಗಾಗಿ ಸಮುದ್ರಕ್ಕಿಳಿದಿದ್ದು, ಮೊದಲ ದಿನ ಮೀನುಭೇಟೆಯೂ ನಡೆದಿದೆ. ಮತ್ಸ್ಯ ಸಂತತಿ ಕಾಲವಾಗಿದ್ದರಿಂದ ಜಿಲ್ಲಾಡಳಿತವೂ ತಿಂಗಳುಗಳ ಕಾಲ ಯಾಂತ್ರಿಕೃತ ಮೀನುಗಾರಿಕೆ ನಿಷೇಧಿಸಿತ್ತು. ಇದರಿಂದ ಬೋಟ್‍ಗಳು ಬೈತಖೋಲ್ ಬಂದರಿನಲ್ಲಿ ಲಂಗರು ಹಾಕಿದ್ದವು. ಅಗಷ್ಟ 1ರಂದು ನಿಷೇಧ ತೆರವಾಗುವದರ ಹಿನ್ನಲೆಯಲ್ಲಿ ಬೋಟ್‍ಗಳನ್ನು ಅಲಂಗರಿಸಿ ಪೂಜಿಸಲಾಗಿತ್ತು. ಲಂಗರು ಹಾಕಿದ್ದ ವೇಳೆ ಬೋಟ್‍ಗಳಿಗೆ ಬಣ್ಣ … [Read more...] about ಸಮುದ್ರಕ್ಕಿಳಿದ ಬೋಟ್‍ಗಳು

ಪ್ರಧಾನ ಕಾರ್ಯದರ್ಶಿ ರೂಪಾ ಒಡೆಯರ

August 2, 2017 by Sachin Hegde Leave a Comment

ಕಾರವಾರ:ಸಿದ್ದರದ ಮಲ್ಲಿಕಾರ್ಜುನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ವಿದ್ಯಾರ್ಥಿ ಸಂಸತ್ ಚುನಾವಣೆಯಲ್ಲಿ ಪ್ರತಿನಿಧಿಗಳ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ರೂಪಾ ಒಡೆಯರ ಚುನಾಯಿತರಾದರು. ಶಿವಾನಿ ಪೂಜಾರಿ ಕ್ರಿಡಾ ಕಾರ್ಯದರ್ಶಿಯಾಗಿ, ಅಂಮ್ರಿತಾ ಕೊಲಂಬಕರ ಸಾಂಸ್ಕøತಿಕ ಕಾರ್ಯದರ್ಶಿಯಾಗಿ, ಪ್ರಭಾತ ರಾಣೆ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯದರ್ಶಿಯಾಗಿ, ನಿಲೇಶ ಚಿಪ್ಕರ ಪ್ರವಾಸ ಕಾರ್ಯದರ್ಶಿಯಾಗಿ ಚುನಾಯಿತರಾದರು. ಸಾಝಿಯಾ ಶೇಖರನ್ನು ಮಹಿಳಾ … [Read more...] about ಪ್ರಧಾನ ಕಾರ್ಯದರ್ಶಿ ರೂಪಾ ಒಡೆಯರ

ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ;ಸತೀಶ್ ಸೈಲ್

August 2, 2017 by Sachin Hegde Leave a Comment

ಕಾರವಾರ: ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದರು.  ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು,ಅಂಕೋಲಾ ತಾಲೂಕಿನ ಕೆಲ ಹಳ್ಳಿಗಳು ತಾಲೂಕು ಕೇಂದ್ರದಿಂದ 30-60 ಕಿ. ಮೀ. ದೂರದಲ್ಲಿದೆ. ಇಂತವರ ಅನುಕೂಲಕ್ಕಾಗಿ ಅಂಕೋಲಾದಲ್ಲಿ ಉಪ ನೋಂದಣಿ ಕಚೇರಿಯನ್ನು ಆರಂಭಿಸಲು ಅನುಮತಿ ದೊರೆತಿದೆ ಎಂದರು. ಅವರ್ಸಾದ ದಂಡೇಭಾಗ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ;ಸತೀಶ್ ಸೈಲ್

ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ

August 2, 2017 by Sachin Hegde Leave a Comment

ಕಾರವಾರ: ಕಳೆದ ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ ಸಂಭವಿಸಿದೆ. ಪರಿಣಾಮ 310 ಜನ ಸಾವನಪ್ಪಿದ್ದಾರೆ. ಕಾರವಾರದಿಂದ ಭಟ್ಕಳ ಹಾಗೂ ಬಾಳೆಗುಳಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಜಿಲ್ಲೆಯನ್ನು ಹಾದು ಹೋಗಿದ್ದು, ಕಳೆದ ಐದು ವರ್ಷಗಳಲ್ಲಿ ಈ ವರ್ಷವೇ ಅಧಿಕ ಅಪಘಾತಗಳು ನಡೆದಿವೆ. … [Read more...] about ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ

ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ

August 2, 2017 by Sachin Hegde Leave a Comment

ಕಾರವಾರ:ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘವನ್ನು ಅಮದಳ್ಳಿಯ ಶ್ರೀ ವೀರಗಣಪತಿ ಸಭಾಭವನದಲ್ಲಿ ಕ್ಷೇತ್ರ ಪುರೋಹಿತ ಪಾಂಡುರಂಗ ಜೋಶಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಶೈಕ್ಷಣಿಕ ಸ್ವಾವಲಂಬನೆ ಮೂಲಕ ಸಮಾಜದ ಎಲ್ಲರೂ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು. ತಾ.ಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ನಗರಸಭಾ ಅಧ್ಯಕ್ಷ ಗಣಪತಿ ನಾಯ್ಕ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಇನ್ನಿತರರು … [Read more...] about ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar