ಕಾರವಾರ:ಶಾಲಾ ಮಕ್ಕಳಲ್ಲಿ ಪರಿಸರದ ಆಸಕ್ತಿಯನ್ನು ಮೂಡಿಸಲು ರೋಟರಿ ಕ್ಲಬ್ ವತಿಯಿಂದ ಮಕ್ಕಳಿಗೆ ಸಾವಿರ ಹಣ್ಣಿನ ಸಸಿಗಳನ್ನು ವಿತರಿಸಲಾಗಿದೆ. ಹಿಂದೂ ಪ್ರೌಢ ಶಾಲೆ, ಯುನಿಟಿ ಪ್ರೌಢ ಶಾಲೆ ಹಾಗೂ ಸೈಂಟ್ ಜಾಸೆಫ್ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಉಪನ್ಯಾಸ ನೀಡಿ ಸಸಿಗಳನ್ನು ನೀಡಲಾಯಿತು. ಇದಲ್ಲದೇ ಉತ್ತಮ ಪಾಲನೆ ಮಾಡಿದವರಿಗೆ ಬಹುಮಾನ ನೀಡುವದಾಗಿಯೂ ರೋಟರಿ ಕ್ಲಬ್ ಘೋಷಿಸಿದೆ. ರೋಟರಿ ಕ್ಲಬ್ನ ಅಧ್ಯಕ್ಷ ರಾಜೇಶ್ ವೆರ್ಣೆಕರ, ಹಿಂದು ಪ್ರೌಢ ಶಾಲೆಯ … [Read more...] about ರೋಟರಿ ಕ್ಲಬ್ ವತಿಯಿಂದ ಮಕ್ಕಳಿಗೆ ಹಣ್ಣಿನ ಸಸಿಗಳ ವಿತರಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಇಂಟರ್ಯಾಕ್ಟಿವ್ ಸ್ಕೂಲ್ ಪ್ರೊಗ್ರಾಮ್
ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಭಾರತ ಚುನಾವಣಾ ಆಯೋಗ, ತಹಸಿಲ್ದಾರ್ ಕಛೇರಿ, ಬಿ.ಆರ್.ಸಿ ಹೊನ್ನಾವರ ಮತ್ತು ಶಾಲಾ ಇತಿಹಾಸ ಸಂಘ ಇವುಗಳ ಅಡಿಯಲ್ಲಿ ಇಂಟರ್ಯಾಕ್ಟಿವ್ ಸ್ಕೂಲ್ ಪ್ರೊಗ್ರಾಮ್ ನಡೆಸಲಾಯಿತು. “ಭವಿಷ್ಯದ ಮತದಾರರು” ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳಿಗೆ ವಿಡಿಯೋ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮತದಾನದ ಮಹತ್ವ, ಮತದಾರರ ನೊಂದಣಿ ಪ್ರಕ್ರಿಯೆ, ಮತದಾನದಲ್ಲಿ ಭಾಗವಹಿಸುವಿಕೆ ವಿಷಯಗಳ ಮೇಲೆ ಬಿ.ಆರ್.ಸಿ … [Read more...] about ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಇಂಟರ್ಯಾಕ್ಟಿವ್ ಸ್ಕೂಲ್ ಪ್ರೊಗ್ರಾಮ್
ಮನನೊಂದು ಆತ್ಮಹತ್ಯೆ
ಹೊನ್ನಾವರ:ಮಾನಸಿಕವಾಗಿ ಹಿಂಸೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ಶೆಟ್ಟಿಕೆರೆಯಲ್ಲಿ ಮಂಗಳವಾರ ನಡೆದಿದೆ. ಉಡುಪಿಯ ಬಾರ್ಕೂರು ನಿವಾಸಿ ಶಿವಪ್ರಸಾದ ಮಾಧವ ಪೂಜಾರಿ (35) ಮೃತ ವ್ಯಕ್ತಿ. ಮಂಗಳವಾರ ಶೆಟ್ಟಿಕೆರೆಯಲ್ಲಿ ಇವರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ಆನಂದಮೂರ್ತಿ ಹಾಗೂ … [Read more...] about ಮನನೊಂದು ಆತ್ಮಹತ್ಯೆ
ಹೊನ್ನಾವರ ಬೆಂಗಳೂರು ಸರ್ಕಲ್ ಬಳಿ ಉರುಳಿಬಿದ್ದ ಗ್ಯಾಸ್ ಟ್ಯಾಂಕರ್
ಹೊನ್ನಾವರ:ಪಟ್ಟಣದ ಬೆಂಗಳೂರು ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಬೆಳಿಗ್ಗೆ ಗ್ಯಾಸ್ ತುಂಬಿದ ಬೃಹತ್ ಟ್ಯಾಂಕರ್ ಮಗುಚಿಬಿದ್ದು ಸಾರ್ವಜನಿಕರನ್ನು ಭಯ ಭೀತರನ್ನಾಗಿಸಿತು. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಮಹಾರಾಷ್ಟ್ರದ ಸೂರತ್ಗೆ ಹೋಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು ಚಾಲಕ ಗಾಯಗೊಂಡಿದ್ದಾನೆ. ಟ್ಯಾಂಕರ್ ಪಲ್ಟಿಯಾದ ಸುದ್ದಿ ತಿಳಿದ ತಕ್ಷಣ ಪೋಲಿಸರು ಹಾಗೂ ಅಗ್ನಿ ಶಾಮಕ ದಳದವರು ತಕ್ಷಣ ಸ್ಥಳಕ್ಕೆ ಆಗಮಿಸಿ ಕೆಲಕಾಲ … [Read more...] about ಹೊನ್ನಾವರ ಬೆಂಗಳೂರು ಸರ್ಕಲ್ ಬಳಿ ಉರುಳಿಬಿದ್ದ ಗ್ಯಾಸ್ ಟ್ಯಾಂಕರ್
“ ಜಿ ಪ್ಲಸ್ ಟೂ” ಮಾದರಿ ವಸತಿ ನಿರ್ಮಾಣ
ಹಳಿಯಾಳ : ಚುನಾವಣಾ ಪೂರ್ವದಲ್ಲಿ ತಾವು ಹೇಳಿದಂತೆ ಹಳಿಯಾಳವನ್ನು ಗುಡಿಸಲು ಮುಕ್ತ ನಗರವನ್ನಾಗಿ ಮಾಡುವ ಕೆಲಸ ಕಾಂಗ್ರೇಸ್ ಸರ್ಕಾರದಿಂದ ನಡೆದಿದ್ದು ಪ್ರಸ್ತುತ ಹಳಿಯಾಳದಲ್ಲಿ ಎಲ್ಲಿಯೂ ಗುಡಿಸಲು ಮನೆ ಕಾಣಸಿಗುತ್ತಿಲ್ಲ ಆದರೇ ಇನ್ನೂ ಆಶ್ರಯ ಮನೆಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು ಅರ್ಹತೆಗೆ ತಕ್ಕಂತೆ ಆಶ್ರಯ ಮನೆ ಮಂಜೂರು ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ಸಚಿವರ ಅಧ್ಯಕ್ಷತೆಯಲ್ಲಿ ಪಟ್ಟಣದ … [Read more...] about “ ಜಿ ಪ್ಲಸ್ ಟೂ” ಮಾದರಿ ವಸತಿ ನಿರ್ಮಾಣ




