ಹಳಿಯಾಳ :ಹಿಂದೂಳಿದ, ಅಲ್ಪ ಸಂಖ್ಯಾತ, ಪರಿಶಿಷ್ಠ ಜಾತಿ ಹಾಗೂ ಪಂಗಡ ಸಮುದಾಯದ ಮಕ್ಕಳಿಗೆ ಹಾಗೂ ಆರ್ಥಿಕವಾಗಿ ಸದೃಢರಲ್ಲದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೇಸ್ ಸರ್ಕಾರ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳುಳ್ಳ ವಸತಿ ಶಾಲೆಗಳನ್ನು ನಿರ್ಮಿಸಿಕೊಡುತ್ತಿದೆ ಮತ್ತು ಹಲವಾರು ನೂತನ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಯೋಜನೆಗಳ ಸದುಪಯೋಗವಾಗುವಂತೆ ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ಸಚಿವ … [Read more...] about ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
TSS SIRSI market report -01-08-2017 (Rate in ₹ / per Quintal)
min max avr *Rashi 41258 44108 42836*⬆ *Bette 22819 43699 32091* *Chali 20148 23658 22352*↔ *B Got 13610 18619 16575* *Old Ch 22798 23712 23344* *Pepper 40658 45558 43668*↔ ➖➖➖➖➖➖➖➖➖➖➖ TSS SIDDAPUR Rashi 38099 43539 42764 Chali 19899 … [Read more...] about TSS SIRSI market report -01-08-2017 (Rate in ₹ / per Quintal)
ನಾಳೆಯಿಂದಲೇ ಶ್ರಾವಣ ಸಂಭ್ರಮ- ಪಾತ್ರೆಗಳ ಎಕ್ಸಚೇಂಜ್ ಮೇಳ*
ದಿ 02-08-2017 ರಿಂದ 05 -08 2017 ರ ವರೆಗೆ *TSS ಸುಪರ್ ಮಾರ್ಕೆಟ್ ಶಿರಸಿಯಲ್ಲಿ.*ಹಳೆಯ ಯಾವುದೇ ಸ್ಥಿತಿಯಲ್ಲಿನ ಅಲ್ಯೂಮಿನಿಯಂ , ತಾಮ್ರ, ಹಿತ್ತಾಳೆ ಹಾಗು ಇದೇ ಮೊದಲ ಬಾರಿಗೆ *ಸ್ಟೀಲ್ ಪಾತ್ರೆಗಳನ್ನು ತೂಕದಲ್ಲಿ ಖರೀದಿಸಲಾಗುತ್ತಿದೆ* ಹಾಗು ಹೊಸ ಪಾತ್ರೆಗಳ ಮತ್ತು ಗ್ರಹೋಪಯಗಿ ವಸ್ತುಗಳಾದ ಕುಕ್ಕರ್, ಸ್ಟೋವ್ ಗಳ ಖರೀದಿಗೆ ಖರೀದಿಯಾನುಸಾರವಾಗಿ ಉಚಿತ ಸ್ಟೀಲ್ ಪಾತ್ರೆಗಳ ಕೊಡುಗೆ ಇದೆ. ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳಿ.(ಈ ಕೊಡುಗೆ … [Read more...] about ನಾಳೆಯಿಂದಲೇ ಶ್ರಾವಣ ಸಂಭ್ರಮ- ಪಾತ್ರೆಗಳ ಎಕ್ಸಚೇಂಜ್ ಮೇಳ*
ಪ್ರೇರೇಪಣಾ ಉಪನ್ಯಾಸ
ಹೊನ್ನಾವರ: ಇಲ್ಲಿಯ ಮಾರ ಥೋಮಾ ಆಂಗ್ಲ ಮಾಧ್ಯಮ ವಿದ್ಯಾಲಯದಲ್ಲಿ ಪೂರ್ವ ವಿದ್ಯಾರ್ಥಿ ಕ್ರಿಸ್ಟಿ ವರ್ಗೀಸ ಇವರಿಂದ ವಿದ್ಯಾರ್ಥಿಗಳಿಗಾಗಿ ಪ್ರೇರೇಪಣಾ ಉಪನ್ಯಾಸ ನಡೆಯಿತು. ಇಂಗ್ಲಂಡಿನ ಮ್ಯಾಂಚೆಸ್ಟರ್ ವಿಶ್ವ ವಿದ್ಯಾಲಯದಲ್ಲಿ ವೈದಕೀಯ ಶಿಕ್ಷಣ ಪಡೆಯುತ್ತಿರುವ ಇವರು ಪಠ್ಯ ಮತ್ತು ಪಠ್ಯ ಪೂರಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ನಿರಂತರ ಭಾಗವಹಿಸುವಿಕೆಯ ಕುರಿತು ಉದಾಹರಣೆಗಳ ಮೂಲಕ ವಿವರಿಸಿದರು. ತಾಂಜೇನಿಯಾದ ಕಣ್ಣಿನ ಆಸ್ಪತ್ರೆಯ ನೆರವಿಗಾಗಿ ಸ್ಕೈಡೈವ ಮಾಡಿದ ಇವರು … [Read more...] about ಪ್ರೇರೇಪಣಾ ಉಪನ್ಯಾಸ
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೃಹತ್ ಸಮಾವೇಶ
ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೂತ್ ಮತ್ತು ಘಟಕ ಸಮಿತಿಗಳ ಪದಾಧಿಕಾರಿಗಳ ಬೃಹತ್ ಸಮಾವೇಶ ಅ. 2 ರಂದು ಮಧ್ಯಾಹ್ನ 3 ಗಂಟೆಗೆ ಕುಮಟಾದ ಹವ್ಯಕ ಸಭಾಭವನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಮತ್ತು ಬೆಳಗಾವಿ ವಿಭಾಗದ ಪಕ್ಷದ ಉಸ್ತುವಾರಿ ಮಾಣಿಕಂ ಠಾಗೋರ ಉಪಸ್ಥಿತರಿರುವರು. ಸಚಿವ ಆರ್.ವಿ. ದೇಶಪಾಂಡೆ ಸಮಾವೇಶ ಉದ್ಘಾಟಿಸಲಿದ್ದಾರೆ. ಶಾಸಕಿ ಶಾರದಾ ಎಂ. ಶೆಟ್ಟಿಯವರ ನೇತ್ರತ್ವದಲ್ಲಿ ನಡೆಯುವ ಈ ಸಮಾವೇಶದಲ್ಲಿ … [Read more...] about ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೃಹತ್ ಸಮಾವೇಶ



