ಹೊನ್ನಾವರ:ಕೈ-ಕಾಲು ತೊಳೆಯಲು ಹೋದ ಯುವಕನೊಬ್ಬ ಚೀರೆಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಕಡತೋಕಾ ಗ್ರಾ.ಪಂ ವ್ಯಾಪ್ತಿಯ ಜಡ್ಡಿಗದ್ದೆ ಕ್ರಾಸ್ ಬಳಿ ನಡೆದಿದೆ. ಕಡತೋಕಾ ಜಡ್ಡಿಗದ್ದೆ ನಿವಾಸಿ ಶಶಿಧರ ಕೃಷ್ಣಮೂರ್ತಿ ಹೂಗಾರ (20) ಮೃತ ಯುವಕ. ಈತನು ಅಲ್ಲಿಯ ಸಮೀಪದ ಕಡತೋಕಾದ ನಾಗಚೌಡೇಶ್ವರಿ ದೇವಾಲಯಕ್ಕೆ ಹೋಗುವ ಪೂರ್ವದಲ್ಲಿ ಕೆರೆಯೆಂದು ಭಾವಿಸಿ ಕಾಲು ತೊಳೆಯಲು ಹೋಗಿದ್ದನು. ಚೀರೆಕಲ್ಲು ಗಣಿಗಾರಿಕೆ ನಡೆಸಿದ … [Read more...] about ಹೊಂಡದಲ್ಲಿ ಬಿದ್ದು ಸಾವು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪಂಚಾಯಿತಿಗೆ ಸಂಬಂಧಿಸಿದ ಕಂಪೌಂಡ್ ಧ್ವಂಸ
ಹೊನ್ನಾವರ:ತಾಲೂಕಿನ ಖರ್ವಾ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಸುಮಾರು 30 ಮೀಟರ್ ಉದ್ದದ ಕಂಪೌಂಡ್ ತಡೆಗೋಡೆಯನ್ನು ವ್ಯಕ್ತಿಯೊಬ್ಬ ಧ್ವಂಸಗೊಳಿಸಿ ಗ್ರಾ.ಪಂ. ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಗ್ಗೆ ಹೊನ್ನಾವರ ಠಾಣೆಯಲ್ಲಿ ದೂರು ದಾಖಲಾಗಿದೆ. ಖರ್ವಾ ಗ್ರಾಮ ಪಂಚಾಯತ ವ್ಯಾಪ್ತಿಯ ಕೊಳಗದ್ದೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯದರ್ಶಿ ಮೋಹನ ಸುಬ್ರಾಯ ನಾಯ್ಕ ಎಂಬುವವನು ಈ ಕೃತ್ಯವೆಸಗಿದ್ದಾನೆ. ಗ್ರಾ.ಪಂ.ಗೆ ಸಂಬಂಧಪಟ್ಟ ಸರ್ಕಾರದ ಆಸ್ತಿಪಾಸ್ತಿ … [Read more...] about ಪಂಚಾಯಿತಿಗೆ ಸಂಬಂಧಿಸಿದ ಕಂಪೌಂಡ್ ಧ್ವಂಸ
Apmc market report – 01-08-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 3 Quintal 13369 15679 14459Arecanut Factory Average 2 Quintal 11029 13809 12409Arecanut Hale Chali Average 8 Quintal 19200 22460 20790Arecanut Hosa … [Read more...] about Apmc market report – 01-08-2017
ಅಕ್ಕಿ ದರಗಳು ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ-01/08/17 ₹ ಪ್ರತಿ ಕೇ.ಜಿ ಗೆ
*ಅಕ್ಕಿ ಅಭಿಲಾಷ...............27* *ಬಾರ್ಲಿಅಕ್ಕಿ....................52* *ಸ್ಟೀಮ್ (ಸೋನಾ77)....38.50* *ಅಕ್ಕಿ ರಾ(S M GOLD).....25.50* *ನವಣೆ ಅಕ್ಕಿ....................55* *ಕುಚಿಗೆ ಅಕ್ಕಿ.....................32* *ಅಕ್ಕಿ ಪೂನಮ್ ಗೌರಿ......33.5* *ಲಕ್ಷ್ಮಿ ಗೋಲ್ಡ ಸೋನಾ......45* *ಬಾಸುಮತಿ ಅಕ್ಕಿ............103* *ಬಾಸುಮತಿ ಅಕ್ಕಿ(India Gate)..83* *ಜೀರಾ ರೈಸ್....................64* *ಸೋನಾ … [Read more...] about ಅಕ್ಕಿ ದರಗಳು ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ-01/08/17 ₹ ಪ್ರತಿ ಕೇ.ಜಿ ಗೆ
ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ
ಕಾರವಾರ:ಎಚ್.ಐ.ವಿ ಪೀಡಿತರಿಗೂ ಜನ ಸಾಮಾನ್ಯರಂತೆ ಎಲ್ಲಾ ಹಕ್ಕುಗಳಿದ್ದು ಅದನ್ನು ಪಡೆದುಕೊಳ್ಳಲು ಕಾನೂನಿನ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ಆಸ್ಪತ್ರೆಯ ಎ.ಆರ್.ಟಿ. ಕೇಂದ್ರದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರವನ್ನು ಆರಂಭಿಸಿದೆ. ಪ್ರತಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಉಚಿತ ಕಾನೂನಿನ ಸಲಹೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.ಜಿಲ್ಲಾ … [Read more...] about ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ




