ಕಾರವಾರ:ಜಿಲ್ಲಾಧಿಕಾರಿ ಕಚೇರಿ ಕಾನೂನು ಕೋಶದಲ್ಲಿ ಖಾಲಿ ಇರುವ ಇಂಗ್ಲಿಷ್ ಟೈಪಿಂಗ್ನ ಒಂದು ಹುದ್ದೆಗೆ ನೂರಾರು ಮಂದಿ ಸ್ಪರ್ಧಿಸಿದರು. ಸೋಮವಾರ ನಡೆದ ಸಂದರ್ಶನದಲ್ಲಿ ಜಿಲ್ಲೆಯ ಬೇರೆ ಬೇರೆ ಭಾಗದ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷೆಗೂ ಮೀರಿ ಅಭ್ಯರ್ಥಿಗಳು ಹಾಜರಾಗಿದ್ದರಿಂದ 11 ಅಭ್ಯರ್ಥಿಗಳ ಗುಂಪು ರಚಿಸಿದ ಅಧಿಕಾರಿಗಳು, ವಿವಿಧ ವಿಭಾಗದ ಕಂಪ್ಯುಟರ್ಗಳನ್ನು ನೀಡಿ ಟೈಪಿಂಗ್ ನಡೆಸುವ ಮೂಲಕ ಸಂದರ್ಶನ ಮಾಡಿದರು. ಮಹಿಳಾ ಅಭ್ಯರ್ಥಿಗಳೇ ಹೆಚ್ಚಿನ … [Read more...] about ಒಂದೇ ಹುದ್ದೆಗೆ ನೂರಾರು ಅಭ್ಯರ್ಥಿಗಳು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ನಗರಸಭೆಯಲ್ಲಿ ನಡೆದ ಸಭೆ
ಕಾರವಾರ: ಜಲ ಮಂಡಳಿಯಿಂದ ನಗರಸಭೆಗೆ ಬಂದ ನೀರಿನ ಬಿಲ್ ಆರು ಕೋಟಿ ದಾಟಿದ್ದು, ನಗರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಲ್ ಬಗ್ಗೆ ಶಂಕೆ ವ್ಯಕ್ತವಾಯಿತು. ನಗರದಲ್ಲಿ ನೀರು ಪೂರೈಕೆಯೇ ಸರಿಯಾಗಿರದಿರುವಾಗ ದುಬಾರಿ ಬಿಲ್ ಬಂದಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನಾಮನಿರ್ದೇಶಿತ ಸದಸ್ಯ ಸಂತೋಷ ಗುರುಮಠ ಆಗ್ರಹಿಸಿದರು. ಸದಸ್ಯ ಸಂದೀಪ ತಳ್ಳೇಕರ್ ಮಾತನಾಡಿ, ಜೂನ್ ತಿಂಗಳಿನಲ್ಲಿ ನಗರಸಭೆಗೆ 14 ಲಕ್ಷ ನೀರಿನ ಬಿಲ್ ಬಂದಿದೆ. ಮಳೆಗಾಲದಲ್ಲಿಯೂ ಇಷ್ಟೊಂದು ಬಿಲ್ ಬಂದಿದೆ … [Read more...] about ನಗರಸಭೆಯಲ್ಲಿ ನಡೆದ ಸಭೆ
TSS SIRSI* market report *31-07-2017* (Rate in ₹ / per Quintal)
min max avr *Rashi 40099 43558 42098*↔ *Bette 21599 31658 24614* *Chali 20525 23658 22387*↔ *B Got 12199 17586 16101* *Old Ch 23069 23069 23069*ಮಾರುಕಟ್ಟೆಯ ಆವಕದಲ್ಲಿ ಕೊಂಚ ಇಳಿಕೆ... ಆದರೂ ಸಹಿತ ದರದಲ್ಲಿ ಇಲ್ಲ ಏರಿಕೆ.....➖➖➖➖➖➖➖➖➖➖➖ TSS SIDDAPURRashi 39119 43459 42431 Chali … [Read more...] about TSS SIRSI* market report *31-07-2017* (Rate in ₹ / per Quintal)
ಡ್ರೈ ಫ್ರೂಟ್ಸ್&ಸಾಂಬಾರು ಪದಾರ್ಥಗಳ ದರ, ಟಿ.ಎಸ್.ಎಸ್ ಸೂಪರ್ ಮಾರ್ಕೇಟ್-31/07/17 ₹ ಪ್ರತಿ ಕೇ.ಜಿ ಗೆ
*ಗೋಡಂಬಿ...............890* *ಒಣ ದ್ರಾಕ್ಷಿ...............195* *ಬಾದಾಮಿ................820* *ಪಿಸ್ತಾ.....................1800* *ಅಂಜೂರ ..............1000* *ಜರದಾಳ...............1140* *ವಾಲ್ ನಟ್...........1200* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......440*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ .....................910* *ಬೋಳಕಾಳು............1300* *ದಾಲ್ಚಿನಿ … [Read more...] about ಡ್ರೈ ಫ್ರೂಟ್ಸ್&ಸಾಂಬಾರು ಪದಾರ್ಥಗಳ ದರ, ಟಿ.ಎಸ್.ಎಸ್ ಸೂಪರ್ ಮಾರ್ಕೇಟ್-31/07/17 ₹ ಪ್ರತಿ ಕೇ.ಜಿ ಗೆ
ಕಸದಿಂದ ಕೂಡಿರುವ ಅಲಿಗದ್ದಾ ಕಡಲತೀರ
ಕಾರವಾರ: ಅಲಿಗದ್ದಾ ಕಡಲ ತೀರದಲ್ಲಿ ತ್ಯಾಜ್ಯದ ರಾಶಿ ಸಂಗ್ರಹವಾಗಿದ್ದು, ಸುತ್ತಲಿನ ವಾತಾವರಣ ಹದಗೆಟ್ಟಿದೆ. ನಗರ ಆರಂಭಕ್ಕೂ ಮುನ್ನವೇ ಕಡಲ ತೀರ ಕಾಣಿಸುತ್ತಿದ್ದು, ಇಲ್ಲಿ ತ್ಯಾಜ್ಯ ತುಂಬಿರುವದರಿಂದ ಪ್ರವಾಸಿಗರು ವಾಕರಿಕೆಯಿಂದ ಮುಂದೆ ಸಂಚರಿಸುವಂತಾಗಿದೆ. ಸುರಿದ ಮಳೆಯಿಂದಾಗಿ ಕಾಡು, ನಗರ ಸೇರಿದಂತೆ ಹಲವು ಪ್ರದೇಶದ ಕಸ-ಕಡ್ಡಿಗಳು ಮಳೆಯ ನೀರಿನೊಂದಿಗೆ ಹರಿದು ಬಂದು ಸಮುದ್ರ ಸೇರಿವೆ. ಸಮುದ್ರವು ತನ್ನ ಬಳಿ ಯಾವುದೇ ಅನವಶ್ಯಕ ವಸ್ತುಗಳನ್ನು ಇಟ್ಟುಕೊಳ್ಳದೆ ಎಲ್ಲವನ್ನು … [Read more...] about ಕಸದಿಂದ ಕೂಡಿರುವ ಅಲಿಗದ್ದಾ ಕಡಲತೀರ




