ಹಳಿಯಾಳ:ಕಾಂಗ್ರೇಸ್ ಪಕ್ಷ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ದಿನದಿಂದ ಕರ್ನಾಟಕ ರಾಜ್ಯದಲ್ಲಿ ಹಿಂದೆಂದು ಕಾಣದಂತ ಅಭಿವೃದ್ದಿಯಾಗಿದ್ದು ಇನ್ನೂ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳನ್ನು ಸರ್ಕಾರ ಮಾಡಲಿದ್ದು ದೇಶದಲ್ಲಿ ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನಂ. 3 ಮತ್ತು ಗುತ್ತಿಗೇರಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ನೂತನ … [Read more...] about ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಹೊನ್ನಾವರ :ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ವಿದ್ಯುತ್ ಲೈನ್ ಹರಿದು ಬಿದ್ದು ಮಹಿಳೆ ಸಾವು
ಹೊನ್ನಾವರ ;ತಾಲೂಕಿನ ಹಾಡಗೇರಿಯಲ್ಲಿ ಮನೆತೋಟದಲ್ಲಿ ಅಡಕೆ ಹೆಕ್ಕುತ್ತಿದ್ದಾಗ ಜೋರಾದ ಗಾಳಿ ಮಳೆಗೆ ಮರದ ವಿದ್ಯುತ್ ಕಂಬ ಮೈಮೇಲೆ ಮುರಿದು ಬಿದ್ದು ಶಾಕ್ ಹೊಡೆದು ಅಂಗನವಾಡಿ ಶಿಕ್ಷಕಿ ಮಂಗಲಾ ನಾರಾಯಣ ನಾಯ್ಕ(39) ಮೃತಪಟ್ಟಿದ್ದಾರೆ. ತೋಟದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು ಮರದ ಕಂಬಗಳನ್ನು ಹಾಕಲಾಗಿದೆ. ಜೋರಾದ ಗಾಳಿ ಮಳೆ ಬಂದಾಗ ಶಿಥಿಲಗೊಂಡಿದ್ದ ಮರದ ಕಂಬ ಮುರಿದು ಬಿತ್ತು. ವಿದ್ಯುತ್ ತಂತಿಗಳಲ್ಲಿ ವಿದ್ಯುತ್ ಹರಿಯುತ್ತಿದ್ದರಿಂದ ದೇಹ ಸುಟ್ಟು ಹೋಗಿದೆ. … [Read more...] about ವಿದ್ಯುತ್ ಲೈನ್ ಹರಿದು ಬಿದ್ದು ಮಹಿಳೆ ಸಾವು
ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ’ಗೆ ಒಪ್ಪಿಸಬೇಕು, ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರ ಮನವಿ
ಹೊನ್ನಾವರ:ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ'ಗೆ ಒಪ್ಪಿಸಬೇಕು ಮತ್ತು ವಿಶೇಷ ತುರ್ತು ನ್ಯಾಯಾಲಯ ಸ್ಥಾಪಿಸಿ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ, ಗೃಹ ಇಲಾಖೆಗೆ ಮನವಿ ಸಲ್ಲಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಕಾರ್ಯಕರ್ತರು ಹಿಂದು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವಿವಿಧ … [Read more...] about ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ’ಗೆ ಒಪ್ಪಿಸಬೇಕು, ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರ ಮನವಿ
ಕರಾವಳಿಯ ವಿವಿಧ ಭಾಗದಲ್ಲಿ ಕಡಲು ಕೊರೆತ
ಕಾರವಾರ:ಕರಾವಳಿಯ ವಿವಿಧ ಭಾಗದಲ್ಲಿ ಕಡಲು ಕೊರೆತ ಮುಂದುವರೆದಿದೆ. ಮಳೆ ಪ್ರಮಾಣ ಕಡಿಮೆಯಿದ್ದರೂ ಕಡಲಿನ ಅಬ್ಬರ ಜೋರಾಗಿದೆ. ಇದರಿಂದ ಕಡಲಕೊರೆತವೂ ಹೆಚ್ಚಿದೆ. ಕಾರವಾರದ ಟಾಗೋರÀ ತೀರ, ಮಾಜಾಳಿ ಕಡಲ ತೀರ, ಅಂಕೋಲಾ ತಾಲೂಕಿನ ಹಾರವಾಡ, ನದಿಬಾಗ ಮುಂತಾದ ಕಡಲ ತೀರಗಳು ಸಮುದ್ರದ ಭೋರ್ಗರೆತದಿಂದ ಕೊರೆತಕ್ಕೆ ಒಳಗಾಗುತ್ತಿವೆ. ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರಾಕ್ ಗಾರ್ಡನ್ ಬಳಿ ಕಡಲ ತೀರದಲ್ಲಿಯೂ ಈಚೆಗೆ ಕೊರೆತ ಉಂಟಾಗಿತ್ತು. ಪ್ರವಾಸಿಗರ ಆಕರ್ಷಣೆಗೆಂದು … [Read more...] about ಕರಾವಳಿಯ ವಿವಿಧ ಭಾಗದಲ್ಲಿ ಕಡಲು ಕೊರೆತ


