• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ನೌಕಾನೆಲೆ ಪ್ರವೇಶ ದ್ವಾರದಲ್ಲಿ ಟ್ರಾಪಿಕ್ ಜಾಮ್;ಸಾರ್ವಜನಿಕರಿಗೆ ತೊಂದರೆ

July 30, 2017 by Sachin Hegde Leave a Comment

ಕಾರವಾರ:ಅರಗಾದ ನೇವಲ್‍ಬೇಸ್ ಮುಂಭಾಗ ನೌಕಾದಳದ ಹೊರ ಗುತ್ತಿಗೆ ನೌಕರರು ನೂರಾರು ಖಾಸಗಿ ವಾಹನವನ್ನು ನಿಲ್ಲಿಸುತ್ತಿದ್ದು, ಇದರಿಂದ ಪ್ರತಿದಿನ ಹೆದ್ದಾರಿಯಲ್ಲಿ ಟ್ರಾಪಿಕ್ ಜಾಮ್ ಉಂಟಾಗುತ್ತಿದೆ. ಶನಿವಾರ ಬೆಳಗ್ಗೆ ನೇವಿ ಪೊಲೀಸರು ಹೊರಗೆ ನಿಲ್ಲಿಸಿಟ್ಟ ದ್ವಿಚಕ್ರ ವಾಹನವೊಂದಕ್ಕೆ ಬೀಗ ಹಾಕಿದ್ದು ಆಕ್ರೋಶಕ್ಕೆ ಕಾರಣವಾಯಿತು. ನೆವಲ್ ಬೇಸ್‍ನಲ್ಲಿ ಹೊರ ಗುತ್ತಿಗೆ ನೌಕರರರಾಗಿ ಸ್ಥಳಿಯರು ಹಾಗೂ ಹೊರ ಭಾಗದ ಅನೇಕ ಮಂದಿ ಕೆಲಸ ಮಾಡುತ್ತಿದ್ದು, ಎಲ್ಲರೂ ರಾಷ್ಟ್ರೀಯ … [Read more...] about ನೌಕಾನೆಲೆ ಪ್ರವೇಶ ದ್ವಾರದಲ್ಲಿ ಟ್ರಾಪಿಕ್ ಜಾಮ್;ಸಾರ್ವಜನಿಕರಿಗೆ ತೊಂದರೆ

ಚಿರತೆ ಪ್ರತ್ಯಕ್ಷ : ಜನರಲ್ಲಿ ಆತಂಕ

July 30, 2017 by Sachin Hegde Leave a Comment

ಕೊಳಗೆ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಚಿರತೆ ಓಡಾಡುತ್ತಿರುವುದು ಕಂಡು ಬಂದಿದ್ದರಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸಿದರು. ಈ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಓಡಾಡಿರುವ ಕುರುಹುಗಳು ಪತ್ತೆಯಾಗಿದೆ. ಕೆಲವೆಡೆ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿವೆ. ಈ ಭಾಗದಲ್ಲಿ ಚಿರತೆ ಓಡಾಡುವುದನ್ನು ಸ್ಥಳೀಯ ಜನ ಪ್ರತ್ಯಕ್ಷವಾಗಿ ನೋಡಿದ್ದು, ಆತಂಕ ವ್ಯಕ್ತಪಡಿಸಿದರು. ಅಲ್ಲಲ್ಲಿ ಜಾನುವಾರಗಳು ಹಲ್ಲೆಗೊಳಗಾಗಿರುವುದು … [Read more...] about ಚಿರತೆ ಪ್ರತ್ಯಕ್ಷ : ಜನರಲ್ಲಿ ಆತಂಕ

TSS SIRSI* market report *29-07-2017* (Rate in ₹ / per Quintal)

July 29, 2017 by Sachin Hegde Leave a Comment

                   min        max       avr *Rashi      40698    43428   41918*↔ *Bette      22711    27699   25693* *Chali       20799   23588   22502*↔ *B Got      14800   17569   16461* *Pepper     41200  43700  42569*↔ ➖➖➖➖➖➖➖➖➖➖➖ TSS SIDDAPUR NO Trading➖➖➖➖➖➖➖➖➖➖➖ TSS YELLAPUR NOTrading … [Read more...] about TSS SIRSI* market report *29-07-2017* (Rate in ₹ / per Quintal)

ಬೇಳೆಕಾಳುಗಳ ದರ ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ*-29/07/17 ₹ ಪ್ರತಿ ಕೇ.ಜಿ ಗೆ

July 29, 2017 by Sachin Hegde Leave a Comment

*ತೊಗರಿಬೇಳೆ..(ಶಿವಲಿಂಗ) 71* *ಉದ್ದಿನ ಬೇಳೆ................109* *ಕಡ್ಳೆ ಬೇಳೆ......................85* *ಹೆಸರುಬೇಳೆ..(ಬೋಲ್ಡ)...69* *ತೂಗರಿಕಾಳು .................50* *ಉದ್ದಿನಕಾಳು................87* *ಹೆಸರುಕಾಳು..................67* *ಶೇಂಗಾ ಬೀಜ................88* *ಅಲಸಂದಿ.....................72* *ಜೋಳ.........................39* *ರಾಗಿ … [Read more...] about ಬೇಳೆಕಾಳುಗಳ ದರ ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ*-29/07/17 ₹ ಪ್ರತಿ ಕೇ.ಜಿ ಗೆ

ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್‍ರಾವ್ ಯಕ್ಕುಂಡಿ

July 29, 2017 by Sachin Hegde Leave a Comment

ಹಳಿಯಾಳ :ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದಲ್ಲಿ ಪಠ್ಯೇದೊಂದಿಗೆ ಎನ್‍ಸಿಸಿ , ಸ್ಕೌಟ್ಸ್ ಮತ್ತು ಗೈಡ್ಸ್ ದಂತಹ ಕ್ರೀಯಾತ್ಮಕ ಚಟುವಟಿಕೆ, ಶಿಬಿರಗಳಲ್ಲಿ ಪಾಲ್ಗೊಂಡು ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ಎಂದು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮಣ್‍ರಾವ್ ಯಕ್ಕುಂಡಿ ನುಡಿದರು. ಶನಿವಾರ ನಗರದ ಕ್ರೀಡಾಭವನದಲ್ಲಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಶಿಕ್ಷಕರಿಗೆ ನಡೆದ ಭಾರತ್‍ಸ್ಕೌಟ್ಸ್ ಮತ್ತು ಗೈಡ್ಸ್‍ನ ಪುನಶ್ಚೇತನ ಶಿಬಿರವನ್ನು ಜ್ಯೋತಿ … [Read more...] about ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್‍ರಾವ್ ಯಕ್ಕುಂಡಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,652 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar