ಕಾರವಾರ:ಅರಗಾದ ನೇವಲ್ಬೇಸ್ ಮುಂಭಾಗ ನೌಕಾದಳದ ಹೊರ ಗುತ್ತಿಗೆ ನೌಕರರು ನೂರಾರು ಖಾಸಗಿ ವಾಹನವನ್ನು ನಿಲ್ಲಿಸುತ್ತಿದ್ದು, ಇದರಿಂದ ಪ್ರತಿದಿನ ಹೆದ್ದಾರಿಯಲ್ಲಿ ಟ್ರಾಪಿಕ್ ಜಾಮ್ ಉಂಟಾಗುತ್ತಿದೆ. ಶನಿವಾರ ಬೆಳಗ್ಗೆ ನೇವಿ ಪೊಲೀಸರು ಹೊರಗೆ ನಿಲ್ಲಿಸಿಟ್ಟ ದ್ವಿಚಕ್ರ ವಾಹನವೊಂದಕ್ಕೆ ಬೀಗ ಹಾಕಿದ್ದು ಆಕ್ರೋಶಕ್ಕೆ ಕಾರಣವಾಯಿತು. ನೆವಲ್ ಬೇಸ್ನಲ್ಲಿ ಹೊರ ಗುತ್ತಿಗೆ ನೌಕರರರಾಗಿ ಸ್ಥಳಿಯರು ಹಾಗೂ ಹೊರ ಭಾಗದ ಅನೇಕ ಮಂದಿ ಕೆಲಸ ಮಾಡುತ್ತಿದ್ದು, ಎಲ್ಲರೂ ರಾಷ್ಟ್ರೀಯ … [Read more...] about ನೌಕಾನೆಲೆ ಪ್ರವೇಶ ದ್ವಾರದಲ್ಲಿ ಟ್ರಾಪಿಕ್ ಜಾಮ್;ಸಾರ್ವಜನಿಕರಿಗೆ ತೊಂದರೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಚಿರತೆ ಪ್ರತ್ಯಕ್ಷ : ಜನರಲ್ಲಿ ಆತಂಕ
ಕೊಳಗೆ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಚಿರತೆ ಓಡಾಡುತ್ತಿರುವುದು ಕಂಡು ಬಂದಿದ್ದರಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸಿದರು. ಈ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಓಡಾಡಿರುವ ಕುರುಹುಗಳು ಪತ್ತೆಯಾಗಿದೆ. ಕೆಲವೆಡೆ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿವೆ. ಈ ಭಾಗದಲ್ಲಿ ಚಿರತೆ ಓಡಾಡುವುದನ್ನು ಸ್ಥಳೀಯ ಜನ ಪ್ರತ್ಯಕ್ಷವಾಗಿ ನೋಡಿದ್ದು, ಆತಂಕ ವ್ಯಕ್ತಪಡಿಸಿದರು. ಅಲ್ಲಲ್ಲಿ ಜಾನುವಾರಗಳು ಹಲ್ಲೆಗೊಳಗಾಗಿರುವುದು … [Read more...] about ಚಿರತೆ ಪ್ರತ್ಯಕ್ಷ : ಜನರಲ್ಲಿ ಆತಂಕ
TSS SIRSI* market report *29-07-2017* (Rate in ₹ / per Quintal)
min max avr *Rashi 40698 43428 41918*↔ *Bette 22711 27699 25693* *Chali 20799 23588 22502*↔ *B Got 14800 17569 16461* *Pepper 41200 43700 42569*↔ ➖➖➖➖➖➖➖➖➖➖➖ TSS SIDDAPUR NO Trading➖➖➖➖➖➖➖➖➖➖➖ TSS YELLAPUR NOTrading … [Read more...] about TSS SIRSI* market report *29-07-2017* (Rate in ₹ / per Quintal)
ಬೇಳೆಕಾಳುಗಳ ದರ ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ*-29/07/17 ₹ ಪ್ರತಿ ಕೇ.ಜಿ ಗೆ
*ತೊಗರಿಬೇಳೆ..(ಶಿವಲಿಂಗ) 71* *ಉದ್ದಿನ ಬೇಳೆ................109* *ಕಡ್ಳೆ ಬೇಳೆ......................85* *ಹೆಸರುಬೇಳೆ..(ಬೋಲ್ಡ)...69* *ತೂಗರಿಕಾಳು .................50* *ಉದ್ದಿನಕಾಳು................87* *ಹೆಸರುಕಾಳು..................67* *ಶೇಂಗಾ ಬೀಜ................88* *ಅಲಸಂದಿ.....................72* *ಜೋಳ.........................39* *ರಾಗಿ … [Read more...] about ಬೇಳೆಕಾಳುಗಳ ದರ ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ*-29/07/17 ₹ ಪ್ರತಿ ಕೇ.ಜಿ ಗೆ
ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್ರಾವ್ ಯಕ್ಕುಂಡಿ
ಹಳಿಯಾಳ :ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದಲ್ಲಿ ಪಠ್ಯೇದೊಂದಿಗೆ ಎನ್ಸಿಸಿ , ಸ್ಕೌಟ್ಸ್ ಮತ್ತು ಗೈಡ್ಸ್ ದಂತಹ ಕ್ರೀಯಾತ್ಮಕ ಚಟುವಟಿಕೆ, ಶಿಬಿರಗಳಲ್ಲಿ ಪಾಲ್ಗೊಂಡು ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ಎಂದು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮಣ್ರಾವ್ ಯಕ್ಕುಂಡಿ ನುಡಿದರು. ಶನಿವಾರ ನಗರದ ಕ್ರೀಡಾಭವನದಲ್ಲಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಶಿಕ್ಷಕರಿಗೆ ನಡೆದ ಭಾರತ್ಸ್ಕೌಟ್ಸ್ ಮತ್ತು ಗೈಡ್ಸ್ನ ಪುನಶ್ಚೇತನ ಶಿಬಿರವನ್ನು ಜ್ಯೋತಿ … [Read more...] about ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್ರಾವ್ ಯಕ್ಕುಂಡಿ




