ಹಳಿಯಾಳ:ಸರ್ಕಾರದ ಯೋಜನೆಗಳ ಅನುಷ್ಠಾನ ಅಧಿಕಾರಿಗಳ ಕೈಯಲ್ಲಿ ಇರುವುದರಿಂದ ಅಧಿಕಾರಿಗಳು ಸ್ವಾರ್ಥಕ್ಕಾಗಿ ನೌಕರಿ ಮಾಡದೆ ತಮ್ಮ ಜವಾಬ್ದಾರಿ ಅರಿತು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ಯಾವುದೇ ಸಮಸ್ಯೆಗಳು ಉದ್ಭವಿಸದೆ ಯೋಜನೆಗಳ ಲಾಭ ಎಲ್ಲರಿಗೂ ದೊರೆಯುತ್ತದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ತಾಪಂ ಸಭಾಭವನದಲ್ಲಿ ಶನಿವಾರ ನಡೆದ ತಾಲೂಕಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲಿಸಿ … [Read more...] about ಸರ್ಕಾರದ ಯೋಜನೆಗಳ ಅನುಷ್ಠಾನ ಅಧಿಕಾರಿಗಳ ಕೈಯಲ್ಲಿ;ಸಚಿವ ಆರ್.ವಿ.ದೇಶಪಾಂಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವಿಜೃಂಭಣೆಯಿಂದ ನಡೆದ ನಾಗರಪಂಚಮಿ
ಹೊನ್ನಾವರ:ಪೌರಾಣಿಕ ಹಿನ್ನೆಲೆಯುಳ್ಳ ಹಾಗೂ ನಾಗಾರಾಧನೆಗೆ ಪುಣ್ಯ ಸ್ಥಳವಾಗಿರುವ ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ನಾಗಬನದಲ್ಲಿ ನಾಗಮೂರ್ತಿಗೆ ಸಾವಿರಾರು ಭಕ್ತಾದಿಗಳಿಂದ ಅಭಿಷೇಕ ಸೇವೆಗಳು ವಿಜೃಂಭಣೆಯಿಂದ ನಡೆದವು. ಬೆಳಿಗ್ಗೆಯಿಂದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹಾಲಿನ ಅಭಿಷೇಕ, ಪಂಚಾಮೃತಾಭಿಷೇಕ, ನಾಗ ಮಂತ್ರಾಭಿಷೇಕ, ಹಣ್ಣು-ಕಾಯಿ, ಬಾಳೆಗೊನೆ ಸೇವೆ, ಮಹಾಮಂಗಳಾರತಿ ಮುಂತಾದ ಸೇವೆ ಭಕ್ತರಿಂದ … [Read more...] about ವಿಜೃಂಭಣೆಯಿಂದ ನಡೆದ ನಾಗರಪಂಚಮಿ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿರುವ ಪೊಲೀಸ್ ಟೋಪಿಗಳು
ಕಾರವಾರ:ಪೊಲೀಸ್ ಇಲಾಖೆಯ ಗೌರವ ಸಂಕೇತವಾದ ಪೊಲೀಸ್ ಸಿಬ್ಬಂದಿ ಬಳಸುವ ಹತ್ತಾರು ಟೋಪಿಗಳು ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಪೊಲೀಸ್ ಅಪರಾಧ ವಿಭಾಗದ ಕಚೇರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಇಲಾಖೆಗೆ ಸಂಬಂಧಿಸಿದ ಕಾಗದಪತ್ರಗಳ ಜೊತೆ ಇಲಾಖೆಯ ಗೌರವ ಸಂಕೇತವಾದ ಟೋಪಿ ಇನ್ನಿತರ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಕಲಾಗುತ್ತಿದೆ. ಅರೆಬರೆಯಾಗಿ ತೆರವುಗೊಳಿಸಲಾದ ಕಚೇರಿಯ ಒಳ ಹಾಗೂ … [Read more...] about ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿರುವ ಪೊಲೀಸ್ ಟೋಪಿಗಳು
ಅಮೋನಿಯಂ ರಾಸಾನಿಯಕ ಅನಿಲ ಸೋರಿಕೆ
ಕಾರವಾರ:ಕಾಜುಬಾಗದ ನ್ಯೂ ಪೊಲೀಸ್ ಲೈನ್ ಬಳಿಯ ಕೊರೊನೆಟ್ ಐಸ್ ಪ್ಲ್ಯಾಂಟಿನಲ್ಲಿ ಶುಕ್ರವಾರ ಅಮೋನಿಯಂ ರಾಸಾನಿಯಕ ಅನಿಲ ಸೋರಿಕೆಯಾಗಿದ್ದರಿಂದ ಪೊಲೀಸ್ ವಸತಿಗೃಹದಲ್ಲಿದ್ದವರಿಗೆ ಉಸಿರುಗಟ್ಟಿದ ವಾತಾವರಣ ಸೃಷ್ಟಿಯಾಗಿತ್ತು. ಅನಿಲ ಸೋರಿಕೆಯಾಗುತ್ತಿದ್ದಂತೆ ಐಸ್ ಪ್ಲ್ಯಾಂಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೆಲ ಕಾರ್ಮಿಕರು ಹಾಗೂ ಪೊಲೀಸ್ ವಸತಿ ಗೃಹದಲ್ಲಿದ್ದವರು ಆತಂಕಕ್ಕಿಡಾದರು. ರಾಸಾಯನಿಕ ದುರ್ವಾಸನೆಯಿಂದಾಗಿ ಸ್ಥಳೀಯರು ಉಸಿರಾಡಲು ಸಾಧ್ಯವಾಗದೇ ಪರದಾಟ … [Read more...] about ಅಮೋನಿಯಂ ರಾಸಾನಿಯಕ ಅನಿಲ ಸೋರಿಕೆ
ವಾಹನ ಬಡಿದು ಗಾಯಗೊಂಡಿದ್ದ ಕೋತಿ;ರಕ್ಷಿಸಿದ ಅರಣ್ಯಾಧಿಕಾರಿಗಳು
ಕಾರವಾರ:ಅಪರಿಚಿತ ವಾಹನ ಬಡಿದು ಗಾಯಗೊಂಡಿದ್ದ ಕೋತಿಯನ್ನು ರಕ್ಷಿಸಿದ ಗೋಪಿಶಿಟ್ಟಾ ವಲಯ ಅರಣ್ಯಾಧಿಕಾರಿಗಳು ಗುಣಮುಖವಾದ ಕೋತಿಯನ್ನು ಕಾಡಿಗೆ ಬಿಟ್ಟರು. ತೀವೃ ಗಾಯಗೊಂಡಿದ್ದ ಕೋತಿಯೂ ರಸ್ತೆ ಪಕ್ಕ ಅರೆಚುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣ ದಾವಿಸಿದ ಇಲಾಖೆ ಸಿಬ್ಬಂದಿ ವನ್ಯಜೀವಿ ಸಂರಕ್ಷಣಾ ಪಂಚರದಲ್ಲಿ ಕೋತಿಗೆ ಆಶ್ರಯ ನೀಡಿದರು. ಅವಷ್ಯವಿರುವ ನೀರು ಹಾಗೂ ಆಹಾರವನ್ನು ಒದಗಿಸಿದರು. ಇದಾದ ನಂತರ ಪಶು ವೈದ್ಯಕೀಯ ಸೇವೆ … [Read more...] about ವಾಹನ ಬಡಿದು ಗಾಯಗೊಂಡಿದ್ದ ಕೋತಿ;ರಕ್ಷಿಸಿದ ಅರಣ್ಯಾಧಿಕಾರಿಗಳು



