ಕಾರವಾರ: ಭಾರತೀಯ ನೌಕಾನೆಲೆಯೊಳಗೆ ಸಿಬಿಐ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಭೃಷ್ಟಾಚಾರ ಆರೋಪದಡಿ ದಾಳಿ ನಡೆದಿದೆ. ಇಲ್ಲಿನ ಮಿಲಟರಿ ಇಂಜಿನಿಯರಿಂಗ್ ಸರ್ವಿಸ್ ಕಚೇರಿಯಲ್ಲಿನ ಅಧಿಕಾರಿಗಳಿಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಜೆ.ಎಸ್.ದಾಸ್ ಹಾಗೂ ಕೆ.ಎಂ. ಚೌಹಾಣರನ್ನು ಸಿಬಿಐ ವಶಕ್ಕೆ ಪಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. … [Read more...] about ನೌಕಾನೆಲೆಯೊಳಗೆ ಸಿಬಿಐ ಅಧಿಕಾರಿಗಳ ದಾಳಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಾಲು ಹಾಗೂ ಉಪಹಾರ ವಿತರಿಸುವ ಮೂಲಕ ನಾಗರ ಪಂಚಮಿ ಆಚರಣೆ
ಕಾರವಾರದ ಆಶಾನಿಕೇತನ ಕಿವುಡ ಹಾಗೂ ಮೂಗ ಮಕ್ಕಳ ಶಾಲೆಯಲ್ಲಿ ನಾಗರ ಪಂಚಮಿ ಹಬ್ಬವನ್ನು ಮಕ್ಕಳಿಗೆ ಹಾಲು ಹಾಗೂ ಉಪಹಾರ ವಿತರಿಸುವದರ ಮೂಲಕ ಆಚರಿಸಲಾಯಿತು. ಕಲ್ಲಿನ ಹಾವಿಗೆ ಹಾಲು ಎರೆಯುವದರ ಬದಲು ಅದನ್ನು ಕುಡಿಯುವವರಿಗೆ ಕೊಡಬೇಕು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿರುವದಾಗಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಹೇಳಿದರು. ಉರಗ ಪ್ರೇಮಿ ಮಹೇಶ ನಾಯ್ಕ ನೈಜ ಹಾವನ್ನು ಹಿಡಿದು ಪ್ರಾತ್ಯಕ್ಷಿತೆ ತೋರಿಸಿದರು. … [Read more...] about ಹಾಲು ಹಾಗೂ ಉಪಹಾರ ವಿತರಿಸುವ ಮೂಲಕ ನಾಗರ ಪಂಚಮಿ ಆಚರಣೆ
ನಾಪತ್ತೆಯಾದ ಯುವಕ
ಕಾರವಾರ:ಜಿಮ್ಗೆ ತೆರೆಳಿದ ಯುವಕ ನಾಪತ್ತೆಯಾಗಿರುವ ಬಗ್ಗೆ ನಗರ ಶಹರ ಠಾಣೆಯಲ್ಲಿ ದೂರು ದಾಖಲಾಗಿದೆ. ಕೋಡಿಬಾಗದ ನಿವಾಸಿ ಗುಲ್ಫಾಮ್ ಶೇಖ್ (19) ನಾಪತ್ತೆಯಾದ ಯುವಕ. ಈತ ಮಂಗಳವಾರ ನಗರದ ಪಿಕಳೆ ಆಸ್ಪತ್ರೆ ಸಮೀಪದ ಜಿಮ್ಗೆ ತೆರಳಿದ್ದನು. ಆತನನ್ನು ಸ್ವಂತ ಅವರ ತಂದೆ ತನ್ನ ಆಟೋದಲ್ಲಿ ಜಿಮ್ನ ಎದುರಿನ ರಸ್ತೆ ಬಳಿ ಬಿಟ್ಟು ಬಂದಿದ್ದರು. ಆದರೆ ಗುಲ್ಫಾನ್ ಜಿಮ್ಗೆ ತೆರಳದೇ ಮನೆಗೂ ಬಾರದೇ ಕಾಣಿಯಾಗಿದ್ದಾನೆ. ಕುಟುಂಬದವರು ಸ್ನೇಹಿತರ ಹಾಗೂ ಸಂಬಂಧಿ ಮನೆಯಲ್ಲಿ … [Read more...] about ನಾಪತ್ತೆಯಾದ ಯುವಕ
ಸಂಭ್ರಮದಿಂದ ನಡೆದ ನಾಗರ ಪಂಚಮಿ
ಕಾರವಾರ:ಗುರುವಾರ ನಾಗರ ಪಂಚಮಿ ಹಬ್ಬವನ್ನು ಎಲ್ಲಡೆ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಪ್ರಮುಖ ದೇವಸ್ಥಾನಗಳಲ್ಲಿ ನಾಗರಕಲ್ಲುಗಳಿಗೆ ಹಾಲೇರದು ವಿಶೇಷ ಪೂಜೆ ಸಲ್ಲಿಸಿದರು. ಕಾರವಾರದ ಸುಂಕೇರಿ ನಾಗನಾಥ ದೇವಸ್ಥಾನ, ನಗರದ ನಾಗಕಟ್ಟೆ, ಕಠಿಣಕೋಣ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಯೇ ಭಕ್ತರು ಸರದಿ ಸಾಲಿನಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದರು. ಪ್ರಮುಖ ದೇವಾಲಯಗಳಲ್ಲಿ ಒಂದಾದ ಶ್ರೀನಾಗನಾಥ ದೇವಸ್ಥಾನ, ಕಠಿಣಕೋಣ ದೇವಸ್ಥಾನಗಳಲ್ಲಿ ಸಾವಿರಾರು … [Read more...] about ಸಂಭ್ರಮದಿಂದ ನಡೆದ ನಾಗರ ಪಂಚಮಿ
ತೆರಿಗೆ ಕಚೇರಿಯಲ್ಲಿ ನಡೆದ ತೆರಿಗೆ ದಿನಾಚರಣೆ ಕಾರ್ಯಕ್ರಮ
ಕಾರವಾರ:ತೆರಿಗೆ ಪದ್ದತಿ ಇನ್ನಷ್ಟು ಸರಳವಾಗುವದರ ಮೂಲಕ ಹೆಚ್ಚಿನ ಜನರನ್ನು ತಲುಪುವಂತಾಗಬೇಕು ಎಂದು ಸಹ್ಯಾದ್ರಿ ಗೇರು ಸಂಸ್ಕರಣೆ ಉದ್ಯಮಿ ಮುರಳಿಧರ ಪ್ರಭು ಹೇಳಿದರು. ನಗರದ ಆದಾಯ ತೆರಿಗೆ ಕಚೇರಿಯಲ್ಲಿ ನಡೆದ ತೆರಿಗೆ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕ್ಲಿಷ್ಟಕರ ಕಾನೂನು ಹಾಗೂ ಹೆಚ್ಚಿನ ತೆರಿಗೆಯಿಂದಾಗಿ ಪ್ರಾಮಾಣಿಕರೂ ಅಡ್ಡದಾರಿ ಹಿಡಿಯುವಂತಾಗಿದೆ. ತೆರಿಗೆ ಸುದಾರಣಾ ನೀತಿಗಳು ಅನುಷ್ಠಾನಗೊಂಡಲ್ಲಿ ಎಲ್ಲರೂ ಸ್ವಯಂ … [Read more...] about ತೆರಿಗೆ ಕಚೇರಿಯಲ್ಲಿ ನಡೆದ ತೆರಿಗೆ ದಿನಾಚರಣೆ ಕಾರ್ಯಕ್ರಮ



