• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

TSS SIRSI* market report *27-07-2017* (Rate in ₹ / per Quintal)

July 27, 2017 by Sachin Hegde Leave a Comment

                   min        max       avr *Rashi      40619    41308   40964*⬇ *Bette      23519    28558   26259* *Chali       19158   22898   21824*⬇ *B Got      15210   17949   16649* *Old Ch     22456   22786   22621* *Pepper     44066   45066   44566*↔➖➖➖➖➖➖➖➖➖➖➖ TSS SIDDAPURRashi    40729   42209   41726 Chali     19469   23209   … [Read more...] about TSS SIRSI* market report *27-07-2017* (Rate in ₹ / per Quintal)

“ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’

July 27, 2017 by Gaju Gokarna Leave a Comment

ಹೊನ್ನಾವರ:"ಕರಾವಳಿ ಭಾಗದಲ್ಲಿ ನಿಸರ್ಗ ಸಂಪತ್ತು ಸಾಕಷ್ಟು ಇದೆಯಾದರೂ ಕೇವಲ ಮನುಷ್ಯ ಮಾತ್ರ ಈ ಸಂಪತ್ತಿನ ವಾರಸುದಾರನಲ್ಲ ಎನ್ನುವ ಅರಿವು ನಮಗಾಗಬೇಕಿದೆ' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ.ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಹಾಗೂ ಅರಣ್ಯ ಇಲಾಖೆ ಇವುಗಳ ಆಶ್ರಯದಲ್ಲಿ ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಿಸರ್ಗ ಸಂಪತ್ತು … [Read more...] about “ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’

ಕುಡಿದು ಬಂದ ಮಗ ;ತಂದೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ

July 27, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಸಾಲಕೋಡದ ಸಾಲಮನೆಯಲ್ಲಿ ಕಂಠಪೂರ್ತಿ ಕುಡಿದು ಬಂದ ಮಗ ತನ್ನ ತಂದೆಗೆ ಕಟ್ಟಿಗೆ ತುಂಡಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ. ಅರೆಅಂಗಡಿಯ ಸಾಲಮನೆ ನಿವಾಸಿ ಅಶೋಕ ಹುಲಸ್ವಾರ್ (55) ತನ್ನ ಮಗನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡ ತಂದೆ. ಇವರು ತಮ್ಮ ಮನೆಯಲ್ಲಿ ಇರುವಾಗ ಮಗ ಈಶ್ವರ ಹುಲಸ್ವಾರ್ ಎಂಬಾತ ಮಂಗಳವಾರ ಸಂಜೆ ಸುಮಾರಿಗೆ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ. … [Read more...] about ಕುಡಿದು ಬಂದ ಮಗ ;ತಂದೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ

`ಸಂಸ್ಕøತ ಪುನಶ್ಚೇತನ’ ಶಿಬಿರದ ಸಮಾರೋಪ ಸಮಾರಂಭ

July 27, 2017 by Gaju Gokarna Leave a Comment

ಹೊನ್ನಾವರ: `ಉತ್ತಮ ಸಂಸ್ಕಾರದ ಜತೆಗೆ ಸಂಸ್ಕøತಿ, ಸಂಸ್ಕøತವನ್ನು ಜನಸಾಮಾನ್ಯರಿಗೆ ತಲುಪಿಸಿ ಉತ್ತಮ ಸಮಾಜವನ್ನು ಕಟ್ಟುವ ಕಾರ್ಯ ಶಿಕ್ಷಕರಿಂದಾಗಬೇಕಾಗಿದೆ' ಎಂದು ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಗೀರಿಶ್‍ಚಂದ್ರ ಅಭಿಪ್ರಾಯಪಟ್ಟರು. ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯ, ಸಂಸ್ಕøತ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಶ್ರೀ ವೀರಾಂಜನೇಯ ಶೈಕ್ಷಣಿಕ ಹಾಗೂ ದತ್ತಿ ಸಂಸ್ಥೆ ಶ್ರೀ ಕ್ಷೇತ್ರ ಬಂಗಾರಮಕ್ಕಿ ಮತ್ತು ಸಂಸ್ಕøತ ಭಾರತೀ-ಉತ್ತರ ಕರ್ನಾಟಕ … [Read more...] about `ಸಂಸ್ಕøತ ಪುನಶ್ಚೇತನ’ ಶಿಬಿರದ ಸಮಾರೋಪ ಸಮಾರಂಭ

ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ

July 27, 2017 by Gaju Gokarna Leave a Comment

ಹೊನ್ನಾವರ:ಕೇರಳ ರಾಜ್ಯದಿಂದ ಗೋವಾ ಬಾರ್ಡ್‍ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … [Read more...] about ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,661 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar