min max avr *Rashi 40619 41308 40964*⬇ *Bette 23519 28558 26259* *Chali 19158 22898 21824*⬇ *B Got 15210 17949 16649* *Old Ch 22456 22786 22621* *Pepper 44066 45066 44566*↔➖➖➖➖➖➖➖➖➖➖➖ TSS SIDDAPURRashi 40729 42209 41726 Chali 19469 23209 … [Read more...] about TSS SIRSI* market report *27-07-2017* (Rate in ₹ / per Quintal)
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
“ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’
ಹೊನ್ನಾವರ:"ಕರಾವಳಿ ಭಾಗದಲ್ಲಿ ನಿಸರ್ಗ ಸಂಪತ್ತು ಸಾಕಷ್ಟು ಇದೆಯಾದರೂ ಕೇವಲ ಮನುಷ್ಯ ಮಾತ್ರ ಈ ಸಂಪತ್ತಿನ ವಾರಸುದಾರನಲ್ಲ ಎನ್ನುವ ಅರಿವು ನಮಗಾಗಬೇಕಿದೆ' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ.ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಹಾಗೂ ಅರಣ್ಯ ಇಲಾಖೆ ಇವುಗಳ ಆಶ್ರಯದಲ್ಲಿ ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಿಸರ್ಗ ಸಂಪತ್ತು … [Read more...] about “ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’
ಕುಡಿದು ಬಂದ ಮಗ ;ತಂದೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ
ಹೊನ್ನಾವರ:ತಾಲೂಕಿನ ಸಾಲಕೋಡದ ಸಾಲಮನೆಯಲ್ಲಿ ಕಂಠಪೂರ್ತಿ ಕುಡಿದು ಬಂದ ಮಗ ತನ್ನ ತಂದೆಗೆ ಕಟ್ಟಿಗೆ ತುಂಡಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ. ಅರೆಅಂಗಡಿಯ ಸಾಲಮನೆ ನಿವಾಸಿ ಅಶೋಕ ಹುಲಸ್ವಾರ್ (55) ತನ್ನ ಮಗನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡ ತಂದೆ. ಇವರು ತಮ್ಮ ಮನೆಯಲ್ಲಿ ಇರುವಾಗ ಮಗ ಈಶ್ವರ ಹುಲಸ್ವಾರ್ ಎಂಬಾತ ಮಂಗಳವಾರ ಸಂಜೆ ಸುಮಾರಿಗೆ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ. … [Read more...] about ಕುಡಿದು ಬಂದ ಮಗ ;ತಂದೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ
`ಸಂಸ್ಕøತ ಪುನಶ್ಚೇತನ’ ಶಿಬಿರದ ಸಮಾರೋಪ ಸಮಾರಂಭ
ಹೊನ್ನಾವರ: `ಉತ್ತಮ ಸಂಸ್ಕಾರದ ಜತೆಗೆ ಸಂಸ್ಕøತಿ, ಸಂಸ್ಕøತವನ್ನು ಜನಸಾಮಾನ್ಯರಿಗೆ ತಲುಪಿಸಿ ಉತ್ತಮ ಸಮಾಜವನ್ನು ಕಟ್ಟುವ ಕಾರ್ಯ ಶಿಕ್ಷಕರಿಂದಾಗಬೇಕಾಗಿದೆ' ಎಂದು ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಗೀರಿಶ್ಚಂದ್ರ ಅಭಿಪ್ರಾಯಪಟ್ಟರು. ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯ, ಸಂಸ್ಕøತ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಶ್ರೀ ವೀರಾಂಜನೇಯ ಶೈಕ್ಷಣಿಕ ಹಾಗೂ ದತ್ತಿ ಸಂಸ್ಥೆ ಶ್ರೀ ಕ್ಷೇತ್ರ ಬಂಗಾರಮಕ್ಕಿ ಮತ್ತು ಸಂಸ್ಕøತ ಭಾರತೀ-ಉತ್ತರ ಕರ್ನಾಟಕ … [Read more...] about `ಸಂಸ್ಕøತ ಪುನಶ್ಚೇತನ’ ಶಿಬಿರದ ಸಮಾರೋಪ ಸಮಾರಂಭ
ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ
ಹೊನ್ನಾವರ:ಕೇರಳ ರಾಜ್ಯದಿಂದ ಗೋವಾ ಬಾರ್ಡ್ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … [Read more...] about ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ




