ಕಾರವಾರ:ನಗರದ ಹೃದಯಭಾಗವಾದ ಹೂವಿನ ಚೌಕ್ ಬಳಿ ಶಿಥಿಲಗೊಂಡ ಕಟ್ಟಡವೊಂದು ಕುಸಿಯುವ ಹಂತದಲ್ಲಿದೆ. ಹೀಗಾಗಿ ಸಾರ್ವಜನಿಕರು ಭಯದಲ್ಲಿಯೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡದಲ್ಲಿ ಈ ಹಿಂದೆ ವಾಣಿಜ್ಯ ಮಳಿಗೆಯನ್ನು ನಡೆಸಲಾಗುತ್ತಿತ್ತು. ಈಚೆಗೆ ಕಟ್ಟಡವನ್ನು ಅರ್ಧಬರ್ಧ ತೆರವು ಮಾಡಲಾಗಿದ್ದು, ಅದಕ್ಕೆ ಮೇಲ್ಚಾವಣಿ ಇಲ್ಲದ ಕಾರಣ ಮಳೆ ನೀರು ಕಟ್ಟಡದ ಗೋಡೆಯೊಳಗೆ ಸಂಗ್ರಹವಾಗುತ್ತಿದೆ. ಮೊದಲೇ ಶಿಥಿಲಗೊಂಡ ಕಟ್ಟಡದ ಗೋಡೆಯೂ … [Read more...] about ಶಿಥಿಲಗೊಂಡ ಕಟ್ಟಡ;ಸಾರ್ವಜನಿಕರು ಭಯದಲ್ಲಿಯೇ ಓಡಾಡುವ ಪರಿಸ್ಥಿತಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ಕಾರವಾರ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಕೀಲರ ಸಂಘದ ವತಿಯಿಂದ "ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು" ಕಾರ್ಯಕ್ರಮ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಮಹಿಳೆಯರನ್ನು ಜಾಗೃತಗೊಳಿಸಲು ಕಾನೂನು ಪ್ರಾಧಿಕಾರವೂ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಹಿಳೆಯರು … [Read more...] about ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ಸಂಗಮ ವಿಕಾಸ ,ಯುವಕರ ಸ್ವ ಸಹಾಯ ಸಂಘ ಉದ್ಘಾಟನ ಸಮಾರಂಭ
ಕಾರವಾರ:ಕೋಡಿಭಾಗದಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಸಂಗಮ ವಿಕಾಸ ಯುವಕರ ಸ್ವ ಸಹಾಯ ಸಂಘವನ್ನು ಈಚೆಗೆ ಕೆಡಿಸಿಸಿ ಬ್ಯಾಂಕ್ನ ವ್ಯವಸ್ಥಾಪಕಿ ಸುಮಾ ಬಿ ನಾಯಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯುವಕರು ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಉಳಿತಾಯದ ಮನೋಭಾವ ಮೂಡಿದಲ್ಲಿ ವ್ಯಕ್ತಿತ್ವ ಕಟ್ಟಿಕೊಳ್ಳಬಹುದು ಎಂದರು. ನಗರಸಭೆ ಸದಸ್ಯ ರಾಜು ಮಾಳಸೆಕರ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಮಾಲತಿ … [Read more...] about ಸಂಗಮ ವಿಕಾಸ ,ಯುವಕರ ಸ್ವ ಸಹಾಯ ಸಂಘ ಉದ್ಘಾಟನ ಸಮಾರಂಭ
ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು;ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ-27-07-2017
ಪ್ರತಿ 50 KG ಚೀಲಕ್ಕೆ* ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......382* *ಪೋಟ್ಯಾಶ್...(IPL)......580* *ಮಂಗಳಾ(ಕೃಷಿಕ)14:6:21....640* *ಇಫ್ಕೊ 20:20:0:13 ...850* *ಇಫ್ಕೊ 10:26:26....1086.50* *ಸುಫಲಾ15:15:15.......900* *ಡಿ ಎ ಪಿ(IFCO)..1091.50*ಸಾವಯವ ಗೊಬ್ಬರಗಳ ದರ*ಜಿಯೋಗ್ರೀನ್...............490* *ಅನ್ನಪೂರ್ಣ....30 … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು;ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ-27-07-2017
ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ
ಹಳಿಯಾಳ:ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈಚೆಗೆ ನೀಡುತ್ತಿರುವ ಹೇಳಿಕೆಗಳು ಹಾಗೂ ಅವರ ಒಟ್ಟಾರೆ ವರ್ತನೆ ಗಮನಿಸಿದರೆ, ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ ದೊರಕುತ್ತಿವೆ, ಎಂದು ಬಿ.ಜೆ.ಪಿ. ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯ ಸರ್ಕಾರ ಸಂಪೂರ್ಣವಾಗಿ ದೀವಾಳಿಯಾಗಿದ್ದು, ಸರ್ಕಾರ ಸಾಲದ ಹೊರೆಯಲ್ಲಿ ಮುಳುಗಿದೆ ಎಂದು ಗಂಭೀರವಾಗಿ ಅಪಾದಿಸಿದರು. ಮುಖ್ಯಮಂತ್ರಿ … [Read more...] about ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ



