• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಶಿಥಿಲಗೊಂಡ ಕಟ್ಟಡ;ಸಾರ್ವಜನಿಕರು ಭಯದಲ್ಲಿಯೇ ಓಡಾಡುವ ಪರಿಸ್ಥಿತಿ

July 27, 2017 by Sachin Hegde Leave a Comment

ಕಾರವಾರ:ನಗರದ ಹೃದಯಭಾಗವಾದ ಹೂವಿನ ಚೌಕ್ ಬಳಿ ಶಿಥಿಲಗೊಂಡ ಕಟ್ಟಡವೊಂದು ಕುಸಿಯುವ ಹಂತದಲ್ಲಿದೆ. ಹೀಗಾಗಿ ಸಾರ್ವಜನಿಕರು ಭಯದಲ್ಲಿಯೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡದಲ್ಲಿ ಈ ಹಿಂದೆ ವಾಣಿಜ್ಯ ಮಳಿಗೆಯನ್ನು ನಡೆಸಲಾಗುತ್ತಿತ್ತು. ಈಚೆಗೆ ಕಟ್ಟಡವನ್ನು ಅರ್ಧಬರ್ಧ ತೆರವು ಮಾಡಲಾಗಿದ್ದು, ಅದಕ್ಕೆ ಮೇಲ್ಚಾವಣಿ ಇಲ್ಲದ ಕಾರಣ ಮಳೆ ನೀರು ಕಟ್ಟಡದ ಗೋಡೆಯೊಳಗೆ ಸಂಗ್ರಹವಾಗುತ್ತಿದೆ. ಮೊದಲೇ ಶಿಥಿಲಗೊಂಡ ಕಟ್ಟಡದ ಗೋಡೆಯೂ … [Read more...] about ಶಿಥಿಲಗೊಂಡ ಕಟ್ಟಡ;ಸಾರ್ವಜನಿಕರು ಭಯದಲ್ಲಿಯೇ ಓಡಾಡುವ ಪರಿಸ್ಥಿತಿ

ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

July 27, 2017 by Sachin Hegde Leave a Comment

ಕಾರವಾರ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಕೀಲರ ಸಂಘದ ವತಿಯಿಂದ "ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು" ಕಾರ್ಯಕ್ರಮ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಮಹಿಳೆಯರನ್ನು ಜಾಗೃತಗೊಳಿಸಲು ಕಾನೂನು ಪ್ರಾಧಿಕಾರವೂ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಹಿಳೆಯರು … [Read more...] about ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

ಸಂಗಮ ವಿಕಾಸ ,ಯುವಕರ ಸ್ವ ಸಹಾಯ ಸಂಘ ಉದ್ಘಾಟನ ಸಮಾರಂಭ

July 27, 2017 by Sachin Hegde Leave a Comment

ಕಾರವಾರ:ಕೋಡಿಭಾಗದಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಸಂಗಮ ವಿಕಾಸ ಯುವಕರ ಸ್ವ ಸಹಾಯ ಸಂಘವನ್ನು ಈಚೆಗೆ ಕೆಡಿಸಿಸಿ ಬ್ಯಾಂಕ್‍ನ ವ್ಯವಸ್ಥಾಪಕಿ ಸುಮಾ ಬಿ ನಾಯಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯುವಕರು ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಉಳಿತಾಯದ ಮನೋಭಾವ ಮೂಡಿದಲ್ಲಿ ವ್ಯಕ್ತಿತ್ವ ಕಟ್ಟಿಕೊಳ್ಳಬಹುದು ಎಂದರು. ನಗರಸಭೆ ಸದಸ್ಯ ರಾಜು ಮಾಳಸೆಕರ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಮಾಲತಿ … [Read more...] about ಸಂಗಮ ವಿಕಾಸ ,ಯುವಕರ ಸ್ವ ಸಹಾಯ ಸಂಘ ಉದ್ಘಾಟನ ಸಮಾರಂಭ

ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು;ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ-27-07-2017

July 27, 2017 by Sachin Hegde Leave a Comment

ಪ್ರತಿ 50 KG ಚೀಲಕ್ಕೆ* ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......382* *ಪೋಟ್ಯಾಶ್...(IPL)......580* *ಮಂಗಳಾ(ಕೃಷಿಕ)14:6:21....640* *ಇಫ್ಕೊ 20:20:0:13    ...850* *ಇಫ್ಕೊ 10:26:26....1086.50* *ಸುಫಲಾ15:15:15.......900* *ಡಿ ಎ ಪಿ(IFCO)..1091.50*ಸಾವಯವ ಗೊಬ್ಬರಗಳ ದರ*ಜಿಯೋಗ್ರೀನ್...............490* *ಅನ್ನಪೂರ್ಣ....30 … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು;ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ-27-07-2017

ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ

July 27, 2017 by Sachin Hegde Leave a Comment

ಹಳಿಯಾಳ:ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈಚೆಗೆ ನೀಡುತ್ತಿರುವ ಹೇಳಿಕೆಗಳು ಹಾಗೂ ಅವರ ಒಟ್ಟಾರೆ ವರ್ತನೆ ಗಮನಿಸಿದರೆ, ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ ದೊರಕುತ್ತಿವೆ, ಎಂದು ಬಿ.ಜೆ.ಪಿ. ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯ ಸರ್ಕಾರ ಸಂಪೂರ್ಣವಾಗಿ ದೀವಾಳಿಯಾಗಿದ್ದು, ಸರ್ಕಾರ ಸಾಲದ ಹೊರೆಯಲ್ಲಿ ಮುಳುಗಿದೆ ಎಂದು ಗಂಭೀರವಾಗಿ ಅಪಾದಿಸಿದರು. ಮುಖ್ಯಮಂತ್ರಿ … [Read more...] about ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,661 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar