ಕಾರವಾರ:ಸೋನಾರವಾಡದ ಶಾರದಾ ಮಂದಿರದಲ್ಲಿನ ಶಾಲಾ ಕಟ್ಟಡ ಶಿಥಿಲಗೊಂಡು ಕುಸಿದ ಘಟನೆ ಮಂಗಳವಾರ ನಡೆದಿದೆ. ಈ ವೇಳೆ ಪಕ್ಕದ ಕೊಠಡಿಯಲ್ಲಿ ಮಕ್ಕಳು ಊಟ ಮಾಡುತ್ತಿದ್ದರು. ಪ್ರಾಥಮಿಕ ಶಾಲೆಯ ಖಾಲಿ ಇರುವ ಎರಡು ಕೋಠಡಿಗಳ ಪೈಕಿ ಒಂದನ್ನು ಅಂಗನವಾಡಿ ನಡೆಸಲು ಅನುಮತಿ ನೀಡಲಾಗಿತ್ತು. ಇನ್ನೊಂದನ್ನು ಹಾಗೆ ಖಾಲಿ ಬಿಡಲಾಗಿತ್ತು. ಖಾಲಿ ಬಿಡಲಾಗಿದ್ದ ಕಟ್ಟಡ ಕುಸಿತ ಕಂಡಿದೆ. ಇದರಿಂದ ಪಕ್ಕದ ಕೋಣೆಗೂ ಅಲ್ಪ ಹಾನಿಯಾಗಿದೆ. ಪಕ್ಕದ ಕೋಣೆಯಲ್ಲಿ ಊಟ ಮಾಡುತ್ತಿದ್ದ 10 ಅಂಗನವಾಡಿ … [Read more...] about ಕುಸಿದ ಶಾಲಾ ಕಟ್ಟಡ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕಾಲೇಜು ಆವರಣದಲ್ಲಿ ವನಮಹೋತ್ಸವ
ಕಾರವಾರ:ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಯೋಜನಾ ಘಟಕ, ರಾಷ್ಟ್ರೀಯ ಯುವ ರೆಡ್ಕ್ರಾಸ್ರ ಘಟಕ ಹಾಗೂ ಅರಣ್ಯ ಇಲಾಖೆ ಸಹಯೋಗದೊಂದಿಗೆ ಕಾಲೇಜು ಆವರಣದಲ್ಲಿ ವನಮಹೋತ್ಸವ ನಡೆಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ನಾವಿ, ಪ್ರಾಚಾರ್ಯ ಡಾ. ಬಿ .ಎಚ್. ನಾಯಕ, ಪೆÇ್ರೀ. ಸುರೇಂದ್ರ ದಫೇದಾರ, ರಾಷ್ಟ್ರೀಯ ಯೋಜನಾಧಿಕಾರಿ ಡಾ. ಬಿ. ಆರ್. ತೋಳೆ, ಯುವ ರೆಡ್ಕ್ರಾಸ್ರ ಘಟಕಾಧಿಕಾರಿ ಸುರೇಶ ಗುಡಿಮನಿ, ಹಿರಿಯ ಪ್ರಾಧ್ಯಾಪಕ ಡಾ. ಕೇಶವ ಕೆ ಜಿ ಇದ್ದರು. … [Read more...] about ಕಾಲೇಜು ಆವರಣದಲ್ಲಿ ವನಮಹೋತ್ಸವ
ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲು
ಕುಮಟಾ ತಾಲೂಕಿನ ಕುಗ್ರಾಮ ಮೇದನಿ ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲಾಗಿದೆ. ಅನಾದಿಕಾಲದಿಂದಲೂ ಚಿಮಣಿ ದೀಪದ ಮುಂದೆ ಜೀವನ ಸಾಗಿಸುತ್ತಿದ್ದ ಗ್ರಾಮಕ್ಕೆ ಸರಕಾರ ಈಚೆಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿತ್ತು. 2016ರ ನವೆಂಬರ್ ತಿಂಗಳಿನಲ್ಲಿ ಕಾಮಗಾರಿಗೆ ಕುಮಟಾ ಶಾಸಕಿ ಶಾರದಾ ಶೆಟ್ಟಿ ಚಾಲನೆ ನೀಡಿದ್ದರು. ಆರಂಭದಲ್ಲಿ ನೆಲದಡಿ ಕೇಬಲ್ ಎಳೆಯುವ ಪ್ರಸ್ತಾಪವಾಗಿತ್ತಾದರೂ ಬಳಿಕ ಕಂಬಗಳ ಮೂಲಕ ಕೋಟಿಂಗ್ ವೈಯರ್ ಬಳಸಿ ವಿದ್ಯುತ್ ಪೂರೈಕೆ ಮಾಡಲು ಹೆಸ್ಕಾಂ … [Read more...] about ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲು
ಮದ್ಯದಂಗಡಿಗೆ ಪರವಾನಿಗೆ ನೀಡಬಾರದೆಂದು,ಅಧಿಕಾರಿಗಗಳಿಗೆ ಮನವಿ
ಹೊನ್ನಾವರ :ತಾಲೂಕಿನ ಹಳದೀಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರಿಮೂಲೆಯಲ್ಲಿ ಮದ್ಯದಂಗಡಿ ಹಾಗೂ ದಾಸ್ತಾನು ಮಾಡುವ ವಿಷಯ ತಿಳಿದ ಅಲ್ಲಿನ ನಿವಾಸಿಗಳು ತಮ್ಮ ಭಾಗದಲ್ಲಿ ಮದ್ಯದಂಗಡಿಗೆ ಪರವಾನಿಗೆ ನೀಡಬಾರದೆಂದು ತಾಲೂಕಾ ದಂಡಾಧಿಕಾರಿಗಳಿಗೆ ಹಾಗೂ ಅಭಕಾರಿ ಅಧಿಕಾರಿಗಗಳಿಗೆ ಮನವಿ ನೀಡಿದರು ಮನವಿಯಲ್ಲಿ ಕರಿಮೂಲೆ ಹಾಗೂ ಬಗ್ರಾಣಿಗೆ ಹೋಗುವ ರಸ್ತೆಯ ಪಕ್ಕದಲ್ಲಿ ಮದ್ಯದಂಗಡಿ ಮಾಡಲು ಕಟ್ಟಡ ನಿರ್ಮಿಸಲಾಗಿದೆ. ಒಂದು ವೇಳೆ ಮದ್ಯದಂಗಡಿಗೆ ಇಲ್ಲಿ ಪರವಾನಿಗೆ ನೀಡಿದರೆ … [Read more...] about ಮದ್ಯದಂಗಡಿಗೆ ಪರವಾನಿಗೆ ನೀಡಬಾರದೆಂದು,ಅಧಿಕಾರಿಗಗಳಿಗೆ ಮನವಿ
ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ
ಹಳಿಯಾಳ:ಅಮರನಾಥ ಯಾತ್ರಿಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿ ಭಕ್ತರ ಮಾರಣಹೊಮ ಮಾಡಿರುವ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪಾಕಿಸ್ತಾನಕ್ಕೆ ನೀಡಿರುವ ಮೊಸ್ಟ್ ಫೇವರ್ಡ ನೇಷನ್ ಶ್ರೇಣಿಯನ್ನು ತೆಗೆದು ಹಾಕಲಿ ಎಂದು ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮಂಗಳವಾರ ಇಲ್ಲಿಯ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂಜ … [Read more...] about ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ




