• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ದೋಣಿ ಮಗುಚಿ ಸಾವು

July 25, 2017 by Gaju Gokarna Leave a Comment

ಹೊನ್ನಾವರ ;ಕಡಲ ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ದೋಣಿ ಮಗುಚಿ ಮೃತಪಟ್ಟ ಘಟನೆ ತಾಲೂಕಿನ ಮಂಕಿ ಮಡಿ ಸಮೀಪದ ಕಡಲಿನಲ್ಲಿ ಸಂಭವಿಸಿದೆ. ಮಂಕಿ ದೇವರಗದ್ದೆಯ ನಿವಾಸಿ ಕೃಷ್ಣ ಖಾರ್ವಿ (29) ಮೃತಪಟ್ಟ ಮೀನುಗಾರ. ಒಟ್ಟೂ 8 ಜನ ಒಂದೇ ದೋಣಿಯಲ್ಲಿ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿ ಮಗುಚಿ ದುರ್ಘಟನೆ ಸಂಭವಿಸಿದೆ. ಇನ್ನುಳಿದ 7 ಮೀನುಗಾರರನ್ನು ಸ್ಥಳೀಯ ಮೀನುಗಾರರು ತಕ್ಷಣ ನೆರವಿಗೆ ಮುಂದಾಗಿ ರಕ್ಷಿಸಿದ್ದಾರೆ. ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ದೋಣಿ ಮಗುಚಿ ಸಾವು

ಸಾರ್ವಜನೀಕರ ಸಹಕಾರ ಅತಿ ಮುಖ್ಯ,ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ

July 25, 2017 by Sachin Hegde Leave a Comment

ಹಳಿಯಾಳ:ಸಮಾಜದಲ್ಲಿ ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸದಾ ಕಾರ್ಯಪ್ರವೃತ್ತರಾಗಿದ್ದು ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸಂಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಬೇಕಾದರೇ ಸಾರ್ವಜನೀಕರ ಸಹಕಾರ ಅತಿ ಮುಖ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಹೇಳಿದರು. ಹಳಿಯಾಳ ಪೋಲಿಸ್ ಇಲಾಖೆಯಿಂದ ಪಟ್ಟಣದ ತಾಲೂಕ ಪಂಚಾಯತ ಸಭಾ ಭವನದಲ್ಲಿ ಪರಿಷ್ಕøತ ಪೋಲಿಸ್ ಬೀಟ್ ವ್ಯವಸ್ಥೆಯ ಕುರಿತು ಹಾಗೂ ಅಪರಾಧ … [Read more...] about ಸಾರ್ವಜನೀಕರ ಸಹಕಾರ ಅತಿ ಮುಖ್ಯ,ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ

ನೆಲಬಾವಿಗೆ ಬಿದ್ದು ಕೃಷಿಕ ಸಾವು

July 25, 2017 by Gaju Gokarna Leave a Comment

ಹೊನ್ನಾವರ ; ಕೃಷಿಕನೊಬ್ಬ ಕಾಲುಜಾರಿ ನೆಲಬಾವಿಗೆ ಬಿದ್ದು ಮೃತಪಟ್ಟ ಘಟನೆ ಹೊನ್ನಾವರ ತಾಲೂಕಿನ ಕೆರೆಕೋಣದಲ್ಲಿ ಸಂಭವಿಸಿದೆ. ಕೃಷಿಕನಾದ ಗಣಪತಿ ಪಿ.ಭಟ್ಟ(55) ಮೃತಪಟ್ಟ ವ್ಯಕ್ತಿಯಾಗಿದ್ದಾರೆ, ತೋಟದಲ್ಲಿಹಸಿಹುಲ್ಲುಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮೃಪಟ್ಟಿರುವುದಾಗಿ ಶಂಕಿಸಲಾಗಿದೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ನೆಲಬಾವಿಗೆ ಬಿದ್ದು ಕೃಷಿಕ ಸಾವು

TSS SIRSI market report 25-07-2017 (Rate in ₹ / per Quintal)

July 25, 2017 by Sachin Hegde Leave a Comment

               min        max       avr *Rashi     40191    43809    42661*↔ *Bette     30488    40295    35325* *K G       10601     19701   17344**Chali       20111   23946    22442*↔ *B Got      13899   18179    16476* *Old Ch    22896  23936     23541* *Pepper    45058  45058     45058*↔ ➖➖➖➖➖➖➖➖➖➖➖ TSS SIDDAPURRashi   35899     42599       41245 Chali   … [Read more...] about TSS SIRSI market report 25-07-2017 (Rate in ₹ / per Quintal)

ಅಬಕಾರಿ ಇಲಾಖೆಯಲ್ಲಿ ನಡೆದ ಅನುಪಯುಕ್ತ ವಾಹನ ಹರಾಜು ಪ್ರಕ್ರಿಯೆ

July 25, 2017 by Sachin Hegde Leave a Comment

ಕಾರವಾರ:ಅಬಕಾರಿ ಇಲಾಖೆಯಲ್ಲಿನ ಅನುಪಯುಕ್ತ ವಾಹನಗಳ ಹರಾಜು ಪ್ರಕ್ರಿಯೆ ಸೋಮವಾರ ನಡೆದಿದ್ದು, ಬಹುತೇಕರು ಸಾರಿಗೆ ಅಧಿಕಾರಿಗಳು ನಿಗದಿ ಪಡಿಸಿದಕ್ಕಿಂತಲೂ ಕನಿಷ್ಟ ಬೆಲೆಗೆ ಹರಾಜು ಕೂಗಿದರು. ಸರ್ಕಾರ ನಿಗದಿ ಪಡಿಸಿದ ಬೆಲೆಗಿಂತಲೂ ಕಡಿಮೆ ಬೆಲೆಗೆ ವಾಹನಗಳನ್ನು ಬಿಡುವದಿಲ್ಲ ಎಂದು ಅಬಕಾರಿ ಇಲಾಖೆಯವರು ಸ್ಪಷ್ಟ ಪಡಿಸಿದರು. ಆದರೂ ಮೂರು ಕಾಸಿನ ದರಕ್ಕೆ ಕೂಗುವವರ ಸಂಖ್ಯೆ ಕಡಿಮೆಯಿರಲಿಲ್ಲ. ಸೋಮವಾರ ಬೆಳಗ್ಗೆ ನಡೆಯಬೇಕಿದ್ದ ಹರಾಜು ಪ್ರಕ್ರಿಯೆ ಜಿ.ಎಸ್.ಟಿ … [Read more...] about ಅಬಕಾರಿ ಇಲಾಖೆಯಲ್ಲಿ ನಡೆದ ಅನುಪಯುಕ್ತ ವಾಹನ ಹರಾಜು ಪ್ರಕ್ರಿಯೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,662 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar