ಕಾರವಾರ:2003ರಲ್ಲಿ ಕಚೇರಿ ಸಿಬ್ಬಂದಿಗೂ ವೇತನ ನೀಡಲಾಗದ ಪರಿಸ್ಥಿತಿಯಲ್ಲಿ ನಿಗಮವಿತ್ತು. 2008ರ ಸಾಲಿನಲ್ಲಿ ಹೆಚ್ಚುವರಿ ಘಟಕ ನಿರ್ಮಾಣಕ್ಕೆ ಸರ್ಕಾರ 10ಕೋಟಿ ಅನುಧಾನ ನೀಡಿದ್ದು, ಅದನ್ನು ಬಳಸಿಕೊಂಡು ಉದ್ಯಮವನ್ನು ಬೆಳಸಲಾಯಿತು. ಕ್ರಮೇಣ ಲಾಭ ಪಡೆದ ಉದ್ಯಮವೂ ಇದೇ ಮೊದಲ ಬಾರಿಗೆ ಸಾಕಷ್ಟು ಉಳಿತಾಯ ಮಾಡಿದೆ. ತಮ್ಮ ಅವದಿಯಲ್ಲಿ 14 ಹೆಚ್ಚುವರಿ ಮತ್ಸ್ಯ ದರ್ಶನ ಉಪಹಾರ ಮಂದಿರ ನಿರ್ಮಿಸಿ ಅಭಿವೃದ್ದಿ ಮಾಡಿರುವದೇ ಲಾಭಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. … [Read more...] about ನಷ್ಟದಲ್ಲಿದ್ದ ಮೀನುಗಾರಿಕಾ ನಿಗಮಕ್ಕೆ ಲಾಭ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಚಿನ್ನ ಹಾಗು ಬೆಳ್ಳಿ ಆಭರಣಗಳ ಪ್ರದರ್ಶನ
ಹಳೆಯ ಹಾಗು ವಿಶಿಷ್ಟ ಮಾದರಿಯ ಚಿನ್ನ ಹಾಗು ಬೆಳ್ಳಿ ಆಭರಣಗಳ ಪ್ರದರ್ಶನ.ದಿ 02 ಹಾಗು 03- ಅಗಷ್ಟ 2017. ಸ್ಥಳ :TSS SUPER MARKET Sirsi … [Read more...] about ಚಿನ್ನ ಹಾಗು ಬೆಳ್ಳಿ ಆಭರಣಗಳ ಪ್ರದರ್ಶನ
*TSS SIRSI* market report *24-07-2017* (Rate in ₹ / per Quintal)
min max avr *Rashi 40099 44199 42835*↔ *Bette 32918 37099 34345* *K G 15199 18299 16999**Chali 19191 23869 22366*↔ *B Got 12499 19588 16673* ____________________ TSS SIDDAPURRashi 35099 39899 37499 Chali 21499 23309 … [Read more...] about *TSS SIRSI* market report *24-07-2017* (Rate in ₹ / per Quintal)
ಡಾ.ಯು.ಆರ್.ರಾವ್ ಅವರ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ಕನ್ನಡ ನಾಡಿನ ಹೆಮ್ಮೆಯ ಪುತ್ರರು, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ, ಖ್ಯಾತ ವಿಜ್ಞಾನಿಯೂ ಆಗಿದ್ದ ಜಗತ್ತಿನ ಅಗ್ರಪಂಕ್ತಿಯ ಶ್ರೇಷ್ಠ ಸಾಧಕರ ಸಾಲಿನಲ್ಲಿ ನಿಂತು ನಮ್ಮ ರಾಜ್ಯದ ಮತ್ತು ನಮ್ಮ ರಾಷ್ಟ್ರದ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ಹಿಡಿದಿದ್ದ ಡಾ.ಯು.ಆರ್.ರಾವ್ ಅವರ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಈ ಕುರಿತು ತಮ್ಮ ಶೊಕ ಸಂದೇಶ … [Read more...] about ಡಾ.ಯು.ಆರ್.ರಾವ್ ಅವರ ನಿಧನ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ;ಸಚಿವ ಆರ್.ವಿ.ದೇಶಪಾಂಡೆ
ಸಾಮಾಜಿಕವಾಗಿ ಪ್ರಗತಿ ಹೊಂದಲು ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ;ಆರ್.ವಿ.ದೇಶಪಾಂಡೆ
ಹಳಿಯಾಳ :ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೇಸ್ ಸರ್ಕಾರ ಗ್ರಾಮಗಳು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಪ್ರಗತಿ ಹೊಂದಲು ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ಜಿಲ್ಲಾ ಪಂಚಾಯತ, ಸಾರ್ವಜನೀಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಳಿಯಾಳ, ಶೈಕ್ಷಣಿಕ ಜಿಲ್ಲೆ ಶಿರಸಿ ಹಾಗೂ ಸರ್ಕಾರಿ ಪ್ರೌಢಶಾಲೆ ಮುರ್ಕವಾಡ ಇವರ … [Read more...] about ಸಾಮಾಜಿಕವಾಗಿ ಪ್ರಗತಿ ಹೊಂದಲು ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ;ಆರ್.ವಿ.ದೇಶಪಾಂಡೆ


