ಹೊನ್ನಾವರ :ಇಲ್ಲಿನ ಕೆಳಗಿನೂರು ಸೆಬಸ್ಟಿಯನ್ ಚರ್ಚ್ ಬಳಿ ಚಲಿಸುತ್ತಿದ್ದ ಬೈಕ್ಗೆ ಹಿಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಗುದ್ದಿದ ಪರಿಣಾಮ ಬೈಕ್ ಸವಾರ ಕೆಳಗಿನೂರಿನ ರಮೇಶ ರಾಮಚಂದ್ರ ನಾಯ್ಕ (32) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಟ್ಯಾಂಕರ್ ಚಾಲಕ ಕೇರಳದ ಚಿನ್ನನ್ ಪರಿಯನ್ ವಿರುದ್ಧ ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. … [Read more...] about ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ;ಬೈಕ್ ಸವಾರ ಸ್ಥಳದಲ್ಲೇ ಸಾವು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ
ಹಳಿಯಾಳ :ಅತಿಯಾದ ಜನಸಂಖ್ಯಾವೃದ್ದಿಯು ಅಭಿವೃದ್ದಿಗೆ ಮಾರಕವಾಗಿದ್ದು ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಅತಿ ಅಗತ್ಯವಾಗಿದ್ದು ಜನಸಂಖ್ಯಾ ನಿಯಂತ್ರಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದ್ದು ಕುಟುಂಬ ಕಲ್ಯಾಣ ಯೋಜನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವ ಮುಖಾಂತರ ಚಿಕ್ಕ ಕುಟುಂಬ ಹೊಂದಿ ದೇಶದ ಅಭಿವೃದ್ದಿಗೆ ಸಹಕರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ … [Read more...] about ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ
ಉಚಿತ ನೋಟ್ ಬುಕ್ ವಿತರಣೆ
ಹೊನ್ನಾವರ ;ಗ್ರಾಮೀಣಾಭಿವೃದ್ಧಿ ಸಂಸ್ಥೆ ಮೂಡ್ಕಣಿ ಇವರ ಸಹಕಾರದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೆಳಗಿನ ಮೂಡ್ಕಣಿ ಉಚಿತ ನೋಟ್ ಬುಕ್ ವಿತರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ, ಅಧ್ಯಕ್ಷÀ ರವಿ ಫರ್ನಾಂಡಿಸ್ ಮಾತನಾಡಿ ಈ ಸಂಸ್ಥೆಯು ಇನ್ನೂ ಹೆಚ್ಚು ಹೆಚ್ಚು ಸಮಾಜಮುಖಿ ಕೆಲಸವನ್ನು ಮಾಡಲಿ ಎಂದು ಹಾರೈಸಿದರು. ಶಿಕ್ಷಕÀ ಜಿ.ಟಿ.ನಾಯ್ಕ ಮಾತನಾಡಿ ಈ ಸಂಸ್ಥೆಯು ನಿರಂತರವಾಗಿ 5ನೇ ವರ್ಷದ ನೋಟ್ ಬುಕ್ … [Read more...] about ಉಚಿತ ನೋಟ್ ಬುಕ್ ವಿತರಣೆ
ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಮನವಿ
ಕಾರವಾರ:ಜಿಲ್ಲೆಯ ಮೀನುಗಾರಿಕಾ ಬಂದರುಗಳಲ್ಲಿ ಮೂಲಸೌಕರ್ಯ ಒದಗಿಸುವಂತೆ ಮತ್ತು ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಶಾಸಕ ಸತೀಶ್ ಸೈಲ್, ಮಂಕಾಳು ವೈದ್ಯ ಮುಂದಾಳತ್ವದಲ್ಲಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸರ್ಕಾರ ರೈತರಿಗೆ 50 ಸಾವಿರ ರು.ವರೆಗೆ ಕೃಷಿ ಸಾಲ ಮನ್ನಾ ಮಾಡಿದಂತೆ ಮೀನುಗಾರರು ಪಡೆದ ಸಾಲವನ್ನೂ ಮನ್ನಾ … [Read more...] about ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಮನವಿ
ಒಂದೇ ದಿನದಲ್ಲಿ 4 ಹೆಬ್ಬಾವು ಹಿಡಿದ ಉರಗ ತಜ್ಞ
ಕಾರವಾರ:ಅವರ್ಸಾದ ಉರಗ ತಜ್ಞ ಮಹೇಶ ನಾಯ್ಕ ಒಂದೇ ದಿನದಲ್ಲಿ ಬೇರೆ ಬೇರೆ ಕಡೆ 4 ಹೆಬ್ಬಾವುಗಳನ್ನು ಹಿಡಿದು ಅರಣ್ಯ ಇಲಾಖೆಯ ಸಹಾಯದಿಂದ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಅಂಕೋಲಾದ ಕಣಗಿಲ್ನ ಆನಂದು ಗೌಡ ಅವರ ಮನೆಯ ಕೋಳಿ ಗೂಡಿಗೆ ನುಗ್ಗಿದ ಹೆಬ್ಬಾವು 1 ಕೋಳಿಯನ್ನು ನುಂಗಿತ್ತು. ವಿಷಯ ತಿಳಿದ ಮಹೇಶ ನಾಯ್ಕ ಸ್ಥಳಕ್ಕೆ ತೆರಳಿ ಹೆಬ್ಬಾವನ್ನು ಹಿಡಿದರು. ಬಳಿಕ ಇಲ್ಲಿನ ಬೆಲೆಕೇರಿಯಲ್ಲಿ ಉದಯ ನಾಯ್ಕ ಅವರ ಮನೆಯ ಬಳಿ ಹೆಬ್ಬಾವು ಕಾಣಿಸಿಕೊಂಡಿರುವ ಸುದ್ದಿ ತಿಳಿದು … [Read more...] about ಒಂದೇ ದಿನದಲ್ಲಿ 4 ಹೆಬ್ಬಾವು ಹಿಡಿದ ಉರಗ ತಜ್ಞ




