• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ;ಬೈಕ್ ಸವಾರ ಸ್ಥಳದಲ್ಲೇ ಸಾವು

July 24, 2017 by Gaju Gokarna Leave a Comment

ಹೊನ್ನಾವರ :ಇಲ್ಲಿನ ಕೆಳಗಿನೂರು ಸೆಬಸ್ಟಿಯನ್ ಚರ್ಚ್ ಬಳಿ ಚಲಿಸುತ್ತಿದ್ದ ಬೈಕ್‍ಗೆ ಹಿಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಗುದ್ದಿದ ಪರಿಣಾಮ ಬೈಕ್ ಸವಾರ ಕೆಳಗಿನೂರಿನ ರಮೇಶ ರಾಮಚಂದ್ರ ನಾಯ್ಕ (32) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಟ್ಯಾಂಕರ್ ಚಾಲಕ ಕೇರಳದ ಚಿನ್ನನ್ ಪರಿಯನ್ ವಿರುದ್ಧ ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. … [Read more...] about ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ;ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ

July 24, 2017 by Sachin Hegde Leave a Comment

ಹಳಿಯಾಳ :ಅತಿಯಾದ ಜನಸಂಖ್ಯಾವೃದ್ದಿಯು ಅಭಿವೃದ್ದಿಗೆ ಮಾರಕವಾಗಿದ್ದು ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಅತಿ ಅಗತ್ಯವಾಗಿದ್ದು ಜನಸಂಖ್ಯಾ ನಿಯಂತ್ರಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದ್ದು ಕುಟುಂಬ ಕಲ್ಯಾಣ ಯೋಜನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವ ಮುಖಾಂತರ ಚಿಕ್ಕ ಕುಟುಂಬ ಹೊಂದಿ ದೇಶದ ಅಭಿವೃದ್ದಿಗೆ ಸಹಕರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ … [Read more...] about ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ

ಉಚಿತ ನೋಟ್ ಬುಕ್ ವಿತರಣೆ

July 24, 2017 by Sachin Hegde Leave a Comment

ಹೊನ್ನಾವರ ;ಗ್ರಾಮೀಣಾಭಿವೃದ್ಧಿ ಸಂಸ್ಥೆ ಮೂಡ್ಕಣಿ ಇವರ ಸಹಕಾರದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೆಳಗಿನ ಮೂಡ್ಕಣಿ ಉಚಿತ ನೋಟ್ ಬುಕ್ ವಿತರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ, ಅಧ್ಯಕ್ಷÀ ರವಿ ಫರ್ನಾಂಡಿಸ್ ಮಾತನಾಡಿ ಈ ಸಂಸ್ಥೆಯು ಇನ್ನೂ ಹೆಚ್ಚು ಹೆಚ್ಚು ಸಮಾಜಮುಖಿ ಕೆಲಸವನ್ನು ಮಾಡಲಿ ಎಂದು ಹಾರೈಸಿದರು. ಶಿಕ್ಷಕÀ ಜಿ.ಟಿ.ನಾಯ್ಕ ಮಾತನಾಡಿ ಈ ಸಂಸ್ಥೆಯು ನಿರಂತರವಾಗಿ 5ನೇ ವರ್ಷದ ನೋಟ್ ಬುಕ್ … [Read more...] about ಉಚಿತ ನೋಟ್ ಬುಕ್ ವಿತರಣೆ

ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಮನವಿ

July 24, 2017 by Sachin Hegde Leave a Comment

  ಕಾರವಾರ:ಜಿಲ್ಲೆಯ ಮೀನುಗಾರಿಕಾ ಬಂದರುಗಳಲ್ಲಿ ಮೂಲಸೌಕರ್ಯ ಒದಗಿಸುವಂತೆ ಮತ್ತು ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಶಾಸಕ ಸತೀಶ್ ಸೈಲ್, ಮಂಕಾಳು ವೈದ್ಯ ಮುಂದಾಳತ್ವದಲ್ಲಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್‍ರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸರ್ಕಾರ ರೈತರಿಗೆ 50 ಸಾವಿರ ರು.ವರೆಗೆ ಕೃಷಿ ಸಾಲ ಮನ್ನಾ ಮಾಡಿದಂತೆ ಮೀನುಗಾರರು ಪಡೆದ ಸಾಲವನ್ನೂ ಮನ್ನಾ … [Read more...] about ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಮನವಿ

ಒಂದೇ ದಿನದಲ್ಲಿ 4 ಹೆಬ್ಬಾವು ಹಿಡಿದ ಉರಗ ತಜ್ಞ

July 24, 2017 by Sachin Hegde Leave a Comment

ಕಾರವಾರ:ಅವರ್ಸಾದ ಉರಗ ತಜ್ಞ ಮಹೇಶ ನಾಯ್ಕ ಒಂದೇ ದಿನದಲ್ಲಿ ಬೇರೆ ಬೇರೆ ಕಡೆ 4 ಹೆಬ್ಬಾವುಗಳನ್ನು ಹಿಡಿದು ಅರಣ್ಯ ಇಲಾಖೆಯ ಸಹಾಯದಿಂದ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಅಂಕೋಲಾದ ಕಣಗಿಲ್‍ನ ಆನಂದು ಗೌಡ ಅವರ ಮನೆಯ ಕೋಳಿ ಗೂಡಿಗೆ ನುಗ್ಗಿದ ಹೆಬ್ಬಾವು 1 ಕೋಳಿಯನ್ನು ನುಂಗಿತ್ತು. ವಿಷಯ ತಿಳಿದ ಮಹೇಶ ನಾಯ್ಕ ಸ್ಥಳಕ್ಕೆ ತೆರಳಿ ಹೆಬ್ಬಾವನ್ನು ಹಿಡಿದರು. ಬಳಿಕ ಇಲ್ಲಿನ ಬೆಲೆಕೇರಿಯಲ್ಲಿ ಉದಯ ನಾಯ್ಕ ಅವರ ಮನೆಯ ಬಳಿ ಹೆಬ್ಬಾವು ಕಾಣಿಸಿಕೊಂಡಿರುವ ಸುದ್ದಿ ತಿಳಿದು … [Read more...] about ಒಂದೇ ದಿನದಲ್ಲಿ 4 ಹೆಬ್ಬಾವು ಹಿಡಿದ ಉರಗ ತಜ್ಞ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,662 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar