ಕಾರವಾರ:ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು, ಡೆಹರಾಡೂನ್ ಇಲ್ಲಿಗೆ 8ನೇ ತರಗತಿ ಪ್ರವೇಶಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಇಂಡಿಂiÀiನ್ ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪಡೆಯಲು ಕರ್ನಾಟಕ ಮೂಲದ ಬಾಲಕರಿಗೆ ಮಾತ್ರ ಅರ್ಹತಾ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 2 ರಂದು ನಡೆಯಲಿದೆ. ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7 ನೇ ತರಗತಿಯಲ್ಲಿ … [Read more...] about ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ
ಕಾರವಾರ:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. www.gokdom.kar.nic.in ಅಥವಾ www.scholarships.gov.in ನಲ್ಲಿ ನೇರವಾಗಿ ಆನ್ ಸಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದ ನಂತರ ಆನ್ ಲೈನ್ ಪ್ರತಿಯೊಂದಿಗೆ … [Read more...] about ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ
ಎಚ್1ಎನ್1 ಮಾರಕ ಕಾಯಿಲೆ
ಕಾರವಾರ:ಜಿಲ್ಲೆಯಲ್ಲಿ ಎಚ್1ಎನ್1 ಮಾರಕ ಕಾಯಿಲೆ ಜನರನ್ನು ಭಯಭೀತರನ್ನಾಗಿಸಿದೆ. ಸೂಕ್ತ ಚಿಕಿತ್ಸೆಯ ಅಲಭ್ಯತೆ, ರೋಗ ಪತ್ತೆಗೆ ಪರೀಕ್ಷಾ ಕೇಂದ್ರವಿಲ್ಲದೆ ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ದೂರದ ರಾಜ್ಯಗಳಲ್ಲಿ ದುಡಿಯುವ ಅಥವಾ ಪ್ರವಾಸಕ್ಕೆಂದು ತೆರಳುವವರು ಜಿಲ್ಲೆಗೆ ಎಚ್1ಎನ್1 ಕಾಯಿಲೆಯನ್ನು ಹೊತ್ತು ತರುತ್ತಿದ್ದು 2017ರಲ್ಲಿ ಈವರೆಗೆ ಸುಮಾರು 22 ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೆ 6 ಜನ ರೋಗ ಬಾಧಿತರು ಮೃತಪಟ್ಟಿದ್ದು ಜನರನ್ನು … [Read more...] about ಎಚ್1ಎನ್1 ಮಾರಕ ಕಾಯಿಲೆ
ಸಿದ್ದಿ ಜನಾಂಗದ ಫಲಾನುಭವಿಗಳಿಗೆ ಪೌಷ್ಠಕ ಆಹಾರ ವಿತರಣೆ
ಹಳಿಯಾಳ :ಅರಣ್ಯವನ್ನು ನಂಬಿಕೊಂಡು ಕಾನನದ ಮಧ್ಯೆ ಜೀವನ ನಿರ್ವಹಣೆ ಮಾಡುತ್ತಿರುವ ಬುಡಕಟ್ಟು ಸಿದ್ದಿ ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಕಾಂಗ್ರೇಸ್ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದರ ಸದುಪಯೋಗ ಈ ಸಮುದಾಯದವರು ಪಡೆಯಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಮರಾಠಾ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸಿದ್ದಿ ಜನಾಂಗದವರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಪೌಷ್ಠಿಕ ಆಹಾರ ಸಾಮಗ್ರಿಗಳನ್ನು ವಿತರಿಸಿ … [Read more...] about ಸಿದ್ದಿ ಜನಾಂಗದ ಫಲಾನುಭವಿಗಳಿಗೆ ಪೌಷ್ಠಕ ಆಹಾರ ವಿತರಣೆ
ಮೃತದೇಹ ಪತ್ತೆ
ಹಳಿಯಾಳ;ನದಿಗೆ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಪಟ್ಟಣದ ಗಾಂಧಿಕೇರಿ ನಿವಾಸಿ ಗೌತಮ ಪರಶುರಾಮ್ ಕುರಿಯಾರ್ (20)ನ ಮೃತದೇಹ 22 ಗಂಟೆಗಳ ಬಳಿಕ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ. ಪಟ್ಟಣದಿಂದ 3 ಕೀಮಿ ಅಂತರದಲ್ಲಿರುವ ಕಳಸಾಪೂರ ಗ್ರಾಮದ ನದಿಯಲ್ಲಿ ಘಟನೆ ಸಂಭವಿಸಿತ್ತು ಪೋಲಿಸರು ಮತ್ತು ಅಗ್ನಿಶಾಮಕ ದಳದವರು ಹಾಗೂ ಮುಳುಗು ತಜ್ಞರು ಸ್ಥಳೀಯ ಜನರ ಸಹಕಾರದೊಂದಿಗೆ ರಾತ್ರಿ ಈಡಿ ಕಾರ್ಯಾಚರಣೆ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ ಬಳಿಕ ಭಾನುವಾರ … [Read more...] about ಮೃತದೇಹ ಪತ್ತೆ


