ಕಾರವಾರ:ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಅಧಿಕಾರಿಗಳು ಬಾರದಿರುವದಕ್ಕೆ ಅಧಿಕಾರಿಗಳ ವಿರುದ್ದ ಸದಸ್ಯರು ಸಿಡಿಮಿಡಿಗೊಂಡರು.ತಾ.ಪಂ ಸಭಾಭವನದಲ್ಲಿ ಆಯೋಜಿಸಿದ್ದ ಸಾಮಾನ್ಯ ಸಭೆಗೆ ಅಧಿಕಾರಿಗಳು ಗೈರಾಗಿರುವುದನ್ನು ಗಮನಿಸಿದ ಸದಸ್ಯರಾದ ಪ್ರಶಾಂತ ಗೋವೆಕರ್, ಮಾರುತಿ ನಾಯ್ಕ, ಸುರೇಂದ್ರ ಗಾಂವಕರ್ ಆಕ್ಷೇಪ ವ್ಯಕ್ತಪಡಿಸಿದರು. ಅಧಿಕಾರಿಗಳು ಪ್ರತಿ ಸಭೆಯಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕೆಂದರೆ ಗೈರಾಗುತ್ತಿದ್ದಾರೆ. ಇದರಿಂದ ಪ್ರಗತಿಗೆ … [Read more...] about ಬಾರದಿರುವ ಅಧಿಕಾರಿಗಳು, ಸಿಡಿಮಿಡಿಗೊಂಡ ಸದಸ್ಯರು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
*ಪ್ರತಿ ದಿನವೂ ವ್ಯಾಪಾರ. ಸದಸ್ಯರಿಗೆ ಸರ್ವರೀತಿಯಲ್ಲೂ ಸಹಕಾರ*
ಟಿ ಎಸ್ ಎಸ್ ಶಿರಸಿಯ ವ್ಯಾಪಾರಿ ಅಂಗಳವು ಅಡಿಕೆ ಬೆಳೆಗಾರರ ಹಾಗು ವ್ಯಾಪಾರಸ್ಥರ ನೆಚ್ಚಿನ ಹಾಗು ಪೂಜ್ಯ ಸ್ಥಳವಾಗಿದ್ದು, ಪ್ರತಿದಿನದ ಅಡಿಕೆ ಮಾರುಕಟ್ಟೆಯ ಟ್ರೆಂಡ್ ಅನ್ನು ನಿರ್ಧರಿಸುವ ಹಾಗು ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಅತಿದೊಡ್ಡ ಹಣಕಾಸು ವ್ಯವಹಾರ ನಡೆಸುವ ಮಾರುಕಟ್ಟೆಯಾಗಿದೆ.*ಏನಿದು ಪ್ರತಿದಿನ ವ್ಯಾಪಾರ?* ರವಿವಾರ ಹಾಗು ಕೆಲವೇ ಕೆಲ ಸರ್ಕಾರಿ ರಜೆ ಹೊರತು ಪಡಿಸಿದಂತೆ ವಾರದ ಉಳಿದೆಲ್ಲ ದಿನ / ವರ್ಷದ ಬಹುತೇಕ ದಿನ ನಿರಂತರ ಅಡಿಕೆ ವ್ಯಾಪಾರ ನಡೆಯುವ … [Read more...] about *ಪ್ರತಿ ದಿನವೂ ವ್ಯಾಪಾರ. ಸದಸ್ಯರಿಗೆ ಸರ್ವರೀತಿಯಲ್ಲೂ ಸಹಕಾರ*
ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ಕೇಂದ್ರ ಸರ್ಕಾರದ ಉಜ್ವಲಾ ಯೋಜನೆಯು ಅಡುಗೆ ಅನಿಲ ಸಂಪರ್ಕ ಇಲ್ಲದವರಿಗೆ ಉಚಿತವಾಗಿ ಸಂಪರ್ಕ ನೀಡಲಾಗುತ್ತದೆ ಎಂದು ಬಿಜೆಪಿ ಪಕ್ಷದವರು ಸುಳ್ಳು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದು ಯೋಜನೆಯಲ್ಲಿನ ನೀಜಾಂಶವನ್ನು ಜನರಿಗೆ ತಿಳಿಸಿ ಹೊರತು ಸತ್ಯಾಂಶವನ್ನು ಮುಚ್ಚಿಟ್ಟು ಜನರ ಕಣ್ಣಿಗೆ ಮಂಕುಬೂದಿ ಎರಚಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಶನಿವಾರ ಸಾಯಂಕಾಲ ಇಲ್ಲಿಯ ದೇಶಪಾಂಡೆ ಭವನದಲ್ಲಿ … [Read more...] about ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ;ಸಚಿವ ಆರ್.ವಿ.ದೇಶಪಾಂಡೆ
ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಹಳಿಯಾಳ;ನದಿಗೆ ಈಜಲು ತೆರಳಿದ ವಿದ್ಯಾರ್ಥಿಯೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಳಿಯಾಳ ಪಟ್ಟಣದಿಂದ 3 ಕೀಮಿ ಅಂತರದಲ್ಲಿರುವ ಕಳಸಾಪೂರ ಗ್ರಾಮದ ನದಿಯಲ್ಲಿ ಸಂಭವಿಸಿದೆ. ಪಟ್ಟಣದ ಗಾಂಧಿಕೇರಿ ನಿವಾಸಿ ಗೌತಮ ಪರಶುರಾಮ್ ಕುರಿಯಾರ್ (20) ನೀರಿನ ಸೆಳೆತಕ್ಕೆ ಪ್ರಾಣಬಿಟ್ಟ ವಿದ್ಯಾರ್ಥಿಯಾಗಿದ್ದು ಇತ ಶನಿವಾರ ತನ್ನ ಇಬ್ಬರು ಸ್ನೇಹಿತರೊಂದಿಗೆ ಹಳ್ಳಕ್ಕೆ ಹೊಗಿದ್ದು ಸುಮಾರು ಗಂಟೆಗಳ ಕಾಲ ಈಜಿ ಕೊನೆಗೆ ದಡಕ್ಕೆ ಬರುವಾಗ ಗೌತಮ ನೀರಿನಲ್ಲಿ ಕಣ್ಮರೆಯಾಗಿದ್ದಾನೆ. … [Read more...] about ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಯೂನಿಯನ್ ಜಿಮಖಾನಾ ಚುನಾವಣೆ:ಕಾರ್ಯದರ್ಶಿಗಳ ಆಯ್ಕೆ
ಹೊನ್ನಾವರ:ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನ ಯೂನಿಯನ್ ಮತ್ತು ಜಿಮಖಾನಾ ಚುನಾವಣೆ ಶನಿವಾರ ನಡೆಯಿತು. ತರಗತಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳು ಯೂನಿಯನ್ ಕಾರ್ಯದರ್ಶಿಗಳ ಆಯ್ಕೆ ಮಾಡಿದರು.ಬಿಕಾಂ 5ನೇ ಸೆಮ್ನ ರಾಘವೇಂದ್ರ ಸಿ.ನಾಯ್ಕ ಪ್ರಧಾನ ಕಾgರ್ಯದರ್ಶಿಯಾಗಿ,ಬಿ.ಎಸ್ಸಿ.5ನೇ ಸೆಮ್ನ ಎಂ.ಎಚ್.ಶಿವಮೂರ್ತಿ ಕಲಾ ವಿಭಾಗದ ಕಾರ್ಯದರ್ಶಿಯಾಗಿ,ಬಿಬಿಎ 5ನೇ ಸೆಮ್ನ ಫೈಜಲ್ ಶೇಖ್ ಒಳಾಂಗಣ ಕ್ರೀಡಾ ಕಾರ್ಯದರ್ಶಿಯಾಗಿ ಹಾಗೂ ಬಿ.ಕಾಂ. 3ನೇ ಸೆಮ್ನ ವಿನೋದ … [Read more...] about ಯೂನಿಯನ್ ಜಿಮಖಾನಾ ಚುನಾವಣೆ:ಕಾರ್ಯದರ್ಶಿಗಳ ಆಯ್ಕೆ


