• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

*TSS SIRSI* market report *22-07-2017* (Rate in ₹ / per Quintal)

July 22, 2017 by Sachin Hegde Leave a Comment

                   min        max       avr *Rashi      41099    44099      43048*⬆ *Bette      31918    36999      35217* *K G          19089   19319      19199**Chali       19090   24098       22806*⬆ *Old Ch    22686    24026       23366* *B Got      10699   17512       16191* *PEPPER  44040     45008         44533*↔ತುಸು ಏರಿಳಿಕೆ ಕಂಡರೂ ಉತ್ತಮ ದರ ಹಾಗು ಉತ್ತಮ ವಿಕ್ರಿ … [Read more...] about *TSS SIRSI* market report *22-07-2017* (Rate in ₹ / per Quintal)

*ಹಣ್ಣು ಮತ್ತು ತರಕಾರಿ ದರಗಳು TSS ಸೂಪರ್ ಮಾರ್ಕೇಟ್ ಶಿರಸಿ* ದಿ:22-07-17 *₹ , ಪ್ರತಿ ಕೇ.ಜಿ ಗೆ

July 22, 2017 by Sachin Hegde Leave a Comment

  *ಗಜರಿ   .............. ....80* *ಹಸಿ ಮೆಣಸು...........80* *ಬಜೆ ಮೆಣಸು...........70* *ಡೊಳ್ಳು ಮೆಣಸು......60* *ಬೀನ್ಸ......................40* *ಡಬಲ್ ಬೀನ್ಸ..........40* *ಬೆಂಡೆಕಾಯಿ............30* *ತೊಂಡೆಕಾಯಿ..........35* *ಬೀಟ್ರೊಟ್     .........35* *ಹಾಗಲಕಾಯಿ..........70* *ಟೊಮಾಟೊ ..........70* *ಡೊಳ್ಳು ಮೆಣಸು......60* *ಕ್ಯಾಬೀಜ................20* *ಹೂ … [Read more...] about *ಹಣ್ಣು ಮತ್ತು ತರಕಾರಿ ದರಗಳು TSS ಸೂಪರ್ ಮಾರ್ಕೇಟ್ ಶಿರಸಿ* ದಿ:22-07-17 *₹ , ಪ್ರತಿ ಕೇ.ಜಿ ಗೆ

ಶಿರಡಿ ಬಾಬಾ ಮೂರ್ತಿ ಪ್ರತಿಷ್ಟಾಪನೆಯ ಸುವರ್ಣ ಮಹೋತ್ಸವ

July 22, 2017 by Sachin Hegde Leave a Comment

ಕಾರವಾರ:ಸಾಯಿಕಟ್ಟಾದಲ್ಲಿನ ಸಾಯಿ ಮಂದಿರದಲ್ಲಿ ಶಿರಡಿ ಬಾಬಾ ಮೂರ್ತಿ ಪ್ರತಿಷ್ಟಾಪನೆಯ ಸುವರ್ಣ ಮಹೋತ್ಸವ ಹಾಗೂ ಗುರುಪೂರ್ಣಿಮೆ ನಡೆಯಿತು. ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾದ್ಯಾಪಕ ಡಾ. ವೆಂಕಟೇಶ ಗಿರಿ ಕಾರ್ಯಕ್ರಮ ಉದ್ಘಾಟಿಸಿದರು. ವೈದ್ಯಾಧಿಕಾರಿ ಡಾ. ಕದಂ, ಪ್ರಮುಖರಾದ ದೇವಿದಾಸ ನಾಯ್ಕ, ಅಶೋಕ ಗಾಂವ್ಕರ್, ಡಿ.ಆರ್. ನಾಯ್ಕ, ಅರುಣ ನಾಯ್ಕ ಇತರರಿದ್ದರು. ಶಿಕ್ಷಕ ಸಂತೋಷ ಶೇಟ್ ನಿರ್ವಹಿಸಿದರು. ಸಾಯಶ್ರೀ ಶೇಟ್ ಪ್ರಾರ್ಥಿಸಿದರು. ಜಿ.ಎಸ್ ನಾಯ್ಕ … [Read more...] about ಶಿರಡಿ ಬಾಬಾ ಮೂರ್ತಿ ಪ್ರತಿಷ್ಟಾಪನೆಯ ಸುವರ್ಣ ಮಹೋತ್ಸವ

ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ

July 22, 2017 by Sachin Hegde Leave a Comment

ಕಾರವಾರ:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯವತಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ನಾಗರಿಕ (ಪುರುಷ ಹಾಗೂ ಮಹಿಳೆ) ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆಯು ಜುಲೈ 23 ರಂದು ಕಾರವಾರ ಹಾಗೂ ಅಂಕೋಲಾ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ. ಈಗಾಗಲೇ ಅರ್ಹ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಿದ್ದು, ಅದನ್ನು ಪಡೆದು ಪರೀಕ್ಷೆಗೆ ಹಾಜರಾಗಬೇಕು. ಜಿಲ್ಲೆಯಲ್ಲಿ ಒಟ್ಟು 9,280 ಅಭ್ಯರ್ಥಿಗಳು ನೋಂದಣಿ … [Read more...] about ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ

ವಕ್ಟ ಕಚೇರಿ ಸ್ಥಳಾಂತರಕ್ಕೆ ವಿರೋಧ

July 22, 2017 by Sachin Hegde Leave a Comment

ಕಾರವಾರ:ಜಿಲ್ಲಾ ಕೇಂದ್ರದಲ್ಲಿದ್ದ ವಕ್ಟ್ ಕಚೇರಿಯನ್ನು ಏಕಾಏಕಿ ಶಿರಸಿಗೆ ವರ್ಗಾಯಿಸಿರುವ ಬಗ್ಗೆ ಜಿಲ್ಲೆಯ ವಿವಿಧ ವಕ್ಟ್ ಸಂಸ್ಥೆಗಳ ಅಧ್ಯಕ್ಷರು ವಿರೋಧ ವ್ಯಕ್ತಪಡಿಸಿದ್ದಾರೆ. ಶಿರಸಿಯಿಂದ ಮರಳಿ ಜಿಲ್ಲಾಕೇಂದ್ರ ಕಾರವಾರಕ್ಕೆ ಈ ಕಚೇರಿ ವರ್ಗಾಯಿಸುವಂತೆ ಶುಕ್ರವಾರ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಹೊರಡಿಸಿದ್ದ ಅಧಿಕೃತ ಜ್ಞಾಪನವನ್ನು ಹೈಕೋರ್ಟ್‍ನಲ್ಲಿ ರಿಟ್ ಪೆಟಿಶನ್ ಸಲ್ಲಿಸಿ … [Read more...] about ವಕ್ಟ ಕಚೇರಿ ಸ್ಥಳಾಂತರಕ್ಕೆ ವಿರೋಧ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,662 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar