ಕಾರವಾರ :ತೆರೆದ ಚರಂಡಿಯಲ್ಲಿ ವ್ಯಕ್ತಿಯೋರ್ವ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಕೋಡಿಬಾಗದ ನಿವಾಸಿಯಾದ ಅನಿಲ ವಾಸುದೇವ ಪಾವಸ್ಕರ (47) ಮೃತ ವ್ಯಕ್ತಿ. ಇಲ್ಲಿನ ಹಳೆ ಮೀನು ಮಾರುಕಟ್ಟೆ ಎದರುಗಡೆ ಇರುವ ತೆರೆದ ಚರಂಡಿಯಲ್ಲಿ ಗುರುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು ಬುಧವಾರ ರಾತ್ರಿಯ ವೇಳೆಯಲ್ಲಿ ಈತನು ಬಿದ್ದಿರುವ ಶಂಕೆಯಿದೆ. ಮಳೆಯಿದ್ದ ಕಾರಣ ಪ್ರಕರಣ ಮುಂಜಾನೆ ಬೆಳಕಿಗೆ ಬಂದಿದೆ. ಈ ಘಟನೆಗೆ ನಗರಸಭೆಯ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು … [Read more...] about *ತೆರೆದ ಚರಂಡಿದಲ್ಲಿ ಬಿದ್ದು ಓರ್ವ ಸಾವು*
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ
ಕಾರವಾರ:2016-17ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದೆ ಹಾಗೂ ಅಲ್ಪಸಂಖ್ಯಾತ ವರ್ಗದ ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಾರವಾರ ಪ್ರವಾಸೋದ್ಯಮ ಇಲಾಖೆ ಕಛೇರಿಯಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಕ್ಷೇಪಣೆಗಳೆನಾದರೂ ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಲಿಖಿತವಾಗಿ ಜುಲೈ 28 ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಕಾರವಾರ ಕಛೇರಿಗೆ … [Read more...] about ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ
ಆಕಸ್ಮಿಕ ವಿದ್ಯುತ್ ಸ್ಪರ್ಶ
ಕಾರವಾರ:ವಿದ್ಯುತ್ ಕಂಬ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಲೈನ್ಮೆನ್ ಒಬ್ಬ ಆಕಸ್ಮಿಕ ವಿದ್ಯುತ್ ಪ್ರವಹಿಸಿ ನೆಲಕ್ಕೆ ಬಿದ್ದು ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಸರಕಾರಿ ಪದವಿ ಪೂರ್ವ ಕಾಲೇಜಿನ ಎದುರು ಇರುವ ವಿದ್ಯುತ್ ಕಂಭದ ಮೇಲೆ ಲೈನ್ಮನ್ ಶಿವಲಿಂಗಯ್ಯ ದುರಸ್ಥಿ ಕಾರ್ಯ ನಡೆಸಿದ್ದರು. ಈ ವೇಳೆ ಆಕಸ್ಮಿಕವಾಗಿ ತಂತಿಗೆ ಕೈ ತಗುಲಿ ಕೆಳಗೆ ಉರುಳಿ ಬಿದ್ದಿದ್ದಾರೆ. ಗಾಯಗೊಂಡ ಅವರನ್ನು ತಕ್ಷಣ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … [Read more...] about ಆಕಸ್ಮಿಕ ವಿದ್ಯುತ್ ಸ್ಪರ್ಶ
ಹಳ್ಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವು
ಕಾರವಾರ:ತಾಲೂಕಿನ ಸಿದ್ಧರದಲ್ಲಿ ಹಳ್ಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ನಡೆದಿದೆ. ಆನಂದು ವಿಷ್ಣು ನಾಯ್ಕ(54) ಮೃತರು. ಬುಧವಾರ ಇಲ್ಲಿನ ಅಜಗೇರಿ ಹಳ್ಳದಲ್ಲಿ ಕಾಲು ಜಾರಿ ಬಿದ್ದು ಈತ ಸಾವನಪ್ಪಿದ್ದಾನೆ. ಈತನ ಹುಡುಕಾಟಕ್ಕೆ ಸ್ಥಳೀಯರು ಪ್ರಯತ್ನಿಸಿದ್ದಾರೂ ಪತ್ತೆಯಾಗಿರಲಿಲ್ಲ. ಗುರುವಾರ ಬಿದ್ದ ಸ್ಥಳದಲ್ಲಿಯೇ ಮೃತದೇಹ ಪತ್ತೆಯಾಗಿದ್ದು ಸ್ಥಳಕ್ಕೆ ಕಾರವಾರ ತಹಶೀಲ್ದಾರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಾರವಾರ ಗ್ರಾಮೀಣ ಠಾಣೆಯಲ್ಲಿ … [Read more...] about ಹಳ್ಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವು
ಅರಣ್ಯ ಅತಿಕ್ರಮಣದಾರರ ಅರ್ಜಿ ವಿಲೆವಾರಿಗೆ ಹೊಸ ಚಿಂತನೆ ಜಾರಿಗೆ
ಕಾರವಾರ:ಅರಣ್ಯ ಅತಿಕ್ರಮಣದಾರರ ಅರ್ಜಿ ವಿಲೆವಾರಿಗೆ ಉತ್ತರ ಕನ್ನಡ ಜಿಲ್ಲಾಡಳಿತ ಹೊಸ ಚಿಂತನೆಯೊಂದನ್ನು ಜಾರಿಗೆ ತಂದಿದೆ. ತಲಾ ತಲಾಂತರಗಳಿಂದ ಭೂಮಿ ಹಕ್ಕು ಪಡೆಯದೇ ಇದ್ದ ಕಾಡಂಚಿನ ಅನುಸೂಚಿತ ಬುಡಕಟ್ಟು ಹಾಗೂ ಪಾರಂಪರಿಕ ಅರಣ್ಯ ವಾಸಿಗಳಿಗೆ ಸರ್ಕಾರ ಭೂಮಿಯ ಹಕ್ಕು ಕೊಡುವ ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿಗೆ ತಂದಿದ್ದು ಮಹತ್ವದ ಮೈಲಿಗಲ್ಲು ಎನ್ನಬಹುದಾಗಿದೆ. ಆರಂಭದಲ್ಲಿ ಕಾಯಿದೆಯಲ್ಲಿನ ಕೆಲವು ಗೊಂದಲಗಳು ಕಾಯಿದೆ ಅನುಷ್ಠಾನಕ್ಕೆ ಕುಂಟಿತವಾದರೂ 2012ರ … [Read more...] about ಅರಣ್ಯ ಅತಿಕ್ರಮಣದಾರರ ಅರ್ಜಿ ವಿಲೆವಾರಿಗೆ ಹೊಸ ಚಿಂತನೆ ಜಾರಿಗೆ

