• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

*ತೆರೆದ ಚರಂಡಿದಲ್ಲಿ ಬಿದ್ದು ಓರ್ವ ಸಾವು*

July 21, 2017 by Sachin Hegde Leave a Comment

ಕಾರವಾರ :ತೆರೆದ ಚರಂಡಿಯಲ್ಲಿ ವ್ಯಕ್ತಿಯೋರ್ವ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಕೋಡಿಬಾಗದ ನಿವಾಸಿಯಾದ ಅನಿಲ ವಾಸುದೇವ ಪಾವಸ್ಕರ (47) ಮೃತ ವ್ಯಕ್ತಿ. ಇಲ್ಲಿನ ಹಳೆ ಮೀನು ಮಾರುಕಟ್ಟೆ ಎದರುಗಡೆ ಇರುವ ತೆರೆದ ಚರಂಡಿಯಲ್ಲಿ ಗುರುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು ಬುಧವಾರ ರಾತ್ರಿಯ ವೇಳೆಯಲ್ಲಿ ಈತನು ಬಿದ್ದಿರುವ ಶಂಕೆಯಿದೆ. ಮಳೆಯಿದ್ದ ಕಾರಣ ಪ್ರಕರಣ ಮುಂಜಾನೆ ಬೆಳಕಿಗೆ ಬಂದಿದೆ. ಈ ಘಟನೆಗೆ ನಗರಸಭೆಯ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು … [Read more...] about *ತೆರೆದ ಚರಂಡಿದಲ್ಲಿ ಬಿದ್ದು ಓರ್ವ ಸಾವು*

ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ

July 21, 2017 by Sachin Hegde Leave a Comment

ಕಾರವಾರ:2016-17ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದೆ ಹಾಗೂ ಅಲ್ಪಸಂಖ್ಯಾತ ವರ್ಗದ ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಾರವಾರ ಪ್ರವಾಸೋದ್ಯಮ ಇಲಾಖೆ ಕಛೇರಿಯಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಕ್ಷೇಪಣೆಗಳೆನಾದರೂ ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಲಿಖಿತವಾಗಿ ಜುಲೈ 28 ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಕಾರವಾರ ಕಛೇರಿಗೆ … [Read more...] about ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ

ಆಕಸ್ಮಿಕ ವಿದ್ಯುತ್ ಸ್ಪರ್ಶ

July 21, 2017 by Sachin Hegde Leave a Comment

ಕಾರವಾರ:ವಿದ್ಯುತ್ ಕಂಬ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಲೈನ್‍ಮೆನ್ ಒಬ್ಬ ಆಕಸ್ಮಿಕ ವಿದ್ಯುತ್ ಪ್ರವಹಿಸಿ ನೆಲಕ್ಕೆ ಬಿದ್ದು ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಸರಕಾರಿ ಪದವಿ ಪೂರ್ವ ಕಾಲೇಜಿನ ಎದುರು ಇರುವ ವಿದ್ಯುತ್ ಕಂಭದ ಮೇಲೆ ಲೈನ್‍ಮನ್ ಶಿವಲಿಂಗಯ್ಯ ದುರಸ್ಥಿ ಕಾರ್ಯ ನಡೆಸಿದ್ದರು. ಈ ವೇಳೆ ಆಕಸ್ಮಿಕವಾಗಿ ತಂತಿಗೆ ಕೈ ತಗುಲಿ ಕೆಳಗೆ ಉರುಳಿ ಬಿದ್ದಿದ್ದಾರೆ. ಗಾಯಗೊಂಡ ಅವರನ್ನು ತಕ್ಷಣ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … [Read more...] about ಆಕಸ್ಮಿಕ ವಿದ್ಯುತ್ ಸ್ಪರ್ಶ

ಹಳ್ಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವು

July 21, 2017 by Sachin Hegde Leave a Comment

ಕಾರವಾರ:ತಾಲೂಕಿನ ಸಿದ್ಧರದಲ್ಲಿ ಹಳ್ಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ನಡೆದಿದೆ. ಆನಂದು ವಿಷ್ಣು ನಾಯ್ಕ(54) ಮೃತರು. ಬುಧವಾರ ಇಲ್ಲಿನ ಅಜಗೇರಿ ಹಳ್ಳದಲ್ಲಿ ಕಾಲು ಜಾರಿ ಬಿದ್ದು ಈತ ಸಾವನಪ್ಪಿದ್ದಾನೆ. ಈತನ ಹುಡುಕಾಟಕ್ಕೆ ಸ್ಥಳೀಯರು ಪ್ರಯತ್ನಿಸಿದ್ದಾರೂ ಪತ್ತೆಯಾಗಿರಲಿಲ್ಲ. ಗುರುವಾರ ಬಿದ್ದ ಸ್ಥಳದಲ್ಲಿಯೇ ಮೃತದೇಹ ಪತ್ತೆಯಾಗಿದ್ದು ಸ್ಥಳಕ್ಕೆ ಕಾರವಾರ ತಹಶೀಲ್ದಾರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಾರವಾರ ಗ್ರಾಮೀಣ ಠಾಣೆಯಲ್ಲಿ … [Read more...] about ಹಳ್ಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವು

ಅರಣ್ಯ ಅತಿಕ್ರಮಣದಾರರ ಅರ್ಜಿ ವಿಲೆವಾರಿಗೆ ಹೊಸ ಚಿಂತನೆ ಜಾರಿಗೆ

July 21, 2017 by Sachin Hegde Leave a Comment

ಕಾರವಾರ:ಅರಣ್ಯ ಅತಿಕ್ರಮಣದಾರರ ಅರ್ಜಿ ವಿಲೆವಾರಿಗೆ ಉತ್ತರ ಕನ್ನಡ ಜಿಲ್ಲಾಡಳಿತ ಹೊಸ ಚಿಂತನೆಯೊಂದನ್ನು ಜಾರಿಗೆ ತಂದಿದೆ. ತಲಾ ತಲಾಂತರಗಳಿಂದ ಭೂಮಿ ಹಕ್ಕು ಪಡೆಯದೇ ಇದ್ದ ಕಾಡಂಚಿನ ಅನುಸೂಚಿತ ಬುಡಕಟ್ಟು ಹಾಗೂ ಪಾರಂಪರಿಕ ಅರಣ್ಯ ವಾಸಿಗಳಿಗೆ ಸರ್ಕಾರ ಭೂಮಿಯ ಹಕ್ಕು ಕೊಡುವ ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿಗೆ ತಂದಿದ್ದು ಮಹತ್ವದ ಮೈಲಿಗಲ್ಲು ಎನ್ನಬಹುದಾಗಿದೆ. ಆರಂಭದಲ್ಲಿ ಕಾಯಿದೆಯಲ್ಲಿನ ಕೆಲವು ಗೊಂದಲಗಳು ಕಾಯಿದೆ ಅನುಷ್ಠಾನಕ್ಕೆ ಕುಂಟಿತವಾದರೂ 2012ರ … [Read more...] about ಅರಣ್ಯ ಅತಿಕ್ರಮಣದಾರರ ಅರ್ಜಿ ವಿಲೆವಾರಿಗೆ ಹೊಸ ಚಿಂತನೆ ಜಾರಿಗೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,662 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar