• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕೊರೊನಾಕ್ಕೆ ಸೋಮವಾರ ಹಳಿಯಾಳದ ಹವಗಿಯಲ್ಲಿ ವೃದ್ದೆ ಬಲಿ ನಾಲ್ವರಲ್ಲಿ ಸೊಂಕು ದೃಢ

August 25, 2020 by Yogaraj SK Leave a Comment

ಹಳಿಯಾಳ :- ಸೋಮವಾರ ತಾಲೂಕಿನ ಗ್ರಾಮಾಂತರ ಭಾಗದ ನಾಲ್ವರಲ್ಲಿ ಕೊರೊನಾ ಸೊಂಕು ದೃಢಪಟ್ಟಿದ್ದರೇ ಹವಗಿ ಗ್ರಾಮದ ೯೬ ವರ್ಷದ ವೃದ್ದೆ ಕೊರೊನಾಕ್ಕೆ ಕೊನೆಯುಸಿರೆಳೆದಿದ್ದು ಈವರೆಗೆ ಹಳಿಯಾಳ ತಾಲೂಕಿನಲ್ಲಿ ಮೂವರು ಕೊರೊನಾಕ್ಕೆ ಉಸಿರು ಚೆಲ್ಲಿದಂತಾಗಿದೆ.ಅನಾರೋಗ್ಯದಿಂದ ಬಳಲುತ್ತಿದ್ದ ಹವಗಿಯ 96 ವರ್ಷದ ವೃದ್ದೆ ಸೋಮವಾರ ಮೃತಪಟ್ಟಿದ್ದಾಳೆ. ಮಾಹಿತಿ ಪಡೆದ ಹಳಿಯಾಳ ಆರೋಗ್ಯ ಇಲಾಖೆ ಅಧಿಕಾರಿಗಳು ವೃದ್ದೆಯ ಕೊವಿಡ್-19 ಪತ್ತೆಗಾಗಿ ರ‍್ಯಾಪಿಡ್ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ … [Read more...] about ಕೊರೊನಾಕ್ಕೆ ಸೋಮವಾರ ಹಳಿಯಾಳದ ಹವಗಿಯಲ್ಲಿ ವೃದ್ದೆ ಬಲಿ ನಾಲ್ವರಲ್ಲಿ ಸೊಂಕು ದೃಢ

ಶನಿವಾರ-ಭಾನುವಾರ ಎರಡು ದಿನದಲ್ಲಿ ಹಳಿಯಾಳದಲ್ಲಿ 5ಜನರಲ್ಲಿ ಸೊಂಕು ದೃಢ-10 ಜನ ಬಿಡುಗಡೆ.

August 24, 2020 by Yogaraj SK Leave a Comment

ಹಳಿಯಾಳ :- ಶನಿವಾರ 3 ಜನ ಮತ್ತು ಭಾನುವಾರ ಇಬ್ಬರಲ್ಲಿ ಎರಡು ದಿನದಲ್ಲಿ 5ಜನರಲ್ಲಿ ಕೊರೊನಾ ಸೊಂಕು ದೃಢಪಟ್ಟಿದ್ದರೇ ಈ ಎರಡು ದಿನಗಳಲ್ಲಿ 10ಜನ ಕೊರೊನಾ ಸೊಂಕಿನಿAದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.ಹಳಿಯಾಳದಲ್ಲಿ ಈವರೆಗೆ ಕೊರೊನಾ ಒಟ್ಟೂ ಸೊಂಕಿತರ ಸಂಖ್ಯೆ 336 ಕ್ಕೆ ಏರಿಕೆಯಾಗಿದೆ. ಇನ್ನೂ ಪ್ರತಿನಿತ್ಯ ಸೊಂಕಿತರ ಪತ್ತೇ ಪ್ರಮಾಣ ಕಡಿಮೆಯಾಗಿದ್ದರಿಂದ ಕೊವಿಡ್ ಕೇರ್ ಸೆಂಟರಗಳಿAದ ಗುಣಮುಖರಾಗುವವರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿರುವ ಪರಿಣಾಮ ಈವರೆಗೆ 302 … [Read more...] about ಶನಿವಾರ-ಭಾನುವಾರ ಎರಡು ದಿನದಲ್ಲಿ ಹಳಿಯಾಳದಲ್ಲಿ 5ಜನರಲ್ಲಿ ಸೊಂಕು ದೃಢ-10 ಜನ ಬಿಡುಗಡೆ.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹಳಿಯಾಳದಶ್ರೀಕಾಂತಹೂಲಿ_ನಿಧನ

August 21, 2020 by Yogaraj SK Leave a Comment

ಹಳಿಯಾಳ :- ಹಳಿಯಾಳದ ಪುರಸಭೆಯಮಾಜಿ ಅಧ್ಯಕ್ಷರು, ಅಖಿಲ ಭಾರತ ವೀರಶೈವ ಮಹಾಸಭಾದ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿದ್ದ ಶ್ರೀಕಾಂತ ಹೂಲಿಯವರು ಹೃದಯಾಘಾತದಿಂದ ಶುಕ್ರವಾರ ಬೆಳಗಿನ ಜಾವ ಕೊನೆಯುಸಿರೆಳೆದರು. ಹಳಿಯಾಳ ಪಟ್ಟಣದ ಹಿರಿಯ ಚೇತನರಾಗಿದ್ದ ಅವರು ತಮ್ಮ 73 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು. ದುರ್ದೈವ ಎಂದರೇ ಕಳೆದ 2 ತಿಂಗಳ ಹಿಂದೆಯಷ್ಟೇ ಅವರ ಧರ್ಮಪತ್ನಿದ್ರಾಕ್ಷಾಯಿಣಿ ಅನಾರೋಗ್ಯದಿಂದ ನಿಧನರಾಗಿದ್ದರು ಎಂಬುದೇ ನೋವಿನ ಸಂಗತಿಯಾಗಿದೆ‌.ಹೂಲಿ ಅವರು … [Read more...] about ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹಳಿಯಾಳದಶ್ರೀಕಾಂತಹೂಲಿ_ನಿಧನ

ಸಂಗೀತ ಮಾರ್ತಾಂಡ ಪಂಡಿತ ಜಸರಾಜ್ ನಿಧನಕ್ಕೆ ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಸಂತಾಪ

August 20, 2020 by Yogaraj SK Leave a Comment

ಮಂಜುನಾಥ ಮಹಾರಾಜರು

ಹಳಿಯಾಳ :- ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಜನರಿಗೆ ಮನರಂಜನೆಗಾಗಿ ಅಲ್ಲದೇ ಪರಮಾತ್ಮನನ್ನು ತಲುಪಲು ಇರುವ ಮಾರ್ಗವಾಗಿದೆ, ಇಂತಹ ಸಂಗೀತದಲ್ಲಿ ದಿಗ್ಗಜರಾಗಿದ್ದ, ಸಂಗೀತ ಮಾರ್ತಾಂಡ ಜಸರಾಜಜಿ ನಿಧನದಿಂದ ಸಂಗೀತ ಕ್ಷೇತ್ರ ಬಡವಾಗಿದೆ ಎಂದು ಹಳಿಯಾಳದವರಾದ ಬೆಂಗಳೂರಿನ ಗೊಸಾವಿ ಮಹಾಸಂಸ್ಥಾನ ಮಠದ ಮರಾಠಾ ಜಗದ್ಗುರು, ವೇದಾಂತಾಚಾರ್ಯ, ಗಾನಯೋಗಿ ಮಂಜುನಾಥ ಮಹಾರಾಜ ಕಂಬನಿ ಮಿಡಿದಿದ್ದಾರೆ.ಈ ಕುರಿತು ಹಳಿಯಾಳ ಮಾಧ್ಯಮಗಳಿಗೆ ಹೊರಡಿಸಿದ ಶೋಕ ಸಂದೇಶದಲ್ಲಿ ವೇದಿಕೆಯನ್ನು … [Read more...] about ಸಂಗೀತ ಮಾರ್ತಾಂಡ ಪಂಡಿತ ಜಸರಾಜ್ ನಿಧನಕ್ಕೆ ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಸಂತಾಪ

ಹಳಿಯಾಳದಲ್ಲಿ ಬುಧವಾರ ಇಬ್ಬರಲ್ಲಿ ಸೊಂಕು ಪತ್ತೆ- 18 ಜನ ಗುಣಮುಖರಾಗಿ ಬಿಡುಗಡೆ.

August 20, 2020 by Yogaraj SK Leave a Comment

ಹಳಿಯಾಳ :- ಬುಧವಾರ ಹಳಿಯಾಳದಲ್ಲಿ ಇಬ್ಬರಲ್ಲಿ ಸೊಂಕು ದೃಢಪಟ್ಟಿದ್ದರೇ 18 ಜನರು ಕೊರೊನಾ ಸೊಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದು ಸಕ್ರಿಯ ಸೊಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದೆ.ಕೆಕೆ ಹಳ್ಳಿ ಗ್ರಾಮದ 53 ವರ್ಷದ ವ್ಯಕ್ತಿಯಲ್ಲಿ ಹಾಗೂ ಮಂಗಳವಾಡದ 67 ವರ್ಷದ ವೃದ್ದನಲ್ಲಿ ಬುಧವಾರ ಸೊಂಕು ದೃಢಪಟ್ಟಿದೆ. ಈ ಮೂಲಕ ಹಳಿಯಾಳ ತಾಲೂಕಿನಲ್ಲಿ ಈವರೆಗೆ ಒಟ್ಟೂ ಕೊರೊನಾ ಸೊಂಕಿತರ ಸಂಖ್ಯೆ 317ಕ್ಕೆ ಏರಿಕೆಯಾಗಿದೆ.ಇದರಲ್ಲಿ ಕೊರೊನಾದಿಂದ ಸಂಪೂರ್ಣ … [Read more...] about ಹಳಿಯಾಳದಲ್ಲಿ ಬುಧವಾರ ಇಬ್ಬರಲ್ಲಿ ಸೊಂಕು ಪತ್ತೆ- 18 ಜನ ಗುಣಮುಖರಾಗಿ ಬಿಡುಗಡೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar