ಕಾರವಾರ:ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಸಾವು ನೋವುಗಳು ಸಂಭವಿಸಿದೆ. ಮಂಗಳವಾರ ಬಿಣಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಾಹನ ಸಂಚಾರ ಹದಗೆಟ್ಟಿತ್ತು. ಬುಧವಾರ ಸಂಜೆ ನಗರದಲ್ಲಿ ತೆರೆದ ಚರಂಡಿಯಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ನಡೆದಿದೆ. ಭಾರೀ ಮಳೆ ಇದ್ದ ಕಾರಣ ಈ ಪ್ರಕರಣ ಮರುದಿನ ಬೆಳಕಿಗೆ ಬಂದಿದೆ. ಗುರುವಾರ ಕಾರವಾರದ … [Read more...] about ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹೊನ್ನಾವರ ಜೀವನಧಾರಾ ಟ್ರಸ್ಟ್ನಿಂದ ಮಾನಸಿಕ ರೋಗಿಗೆ ಪುನರ್ವಸತಿ
ಹೊನ್ನಾವರ;ಕೆಲವೇ ದಿನಗಳ ಹಿಂದೆ ನೊಂದಣಿಯಾದ ಜೀವನಧಾರಾ ಟ್ರಸ್ಟ್ (ರಿ.) ರಸ್ತೆಯಲ್ಲಿ ಮಾನಸಿಕ ರೋಗಿಯಾಗಿ ಅಲೆಯುತ್ತಿದ್ದ ಬಿಹಾರಿನ ಮೂಲದ ಮಹಿಳೆಯನ್ನು ಪೋಲೀಸರ ಹಾಗೂ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯ ವೈದ್ಯರ ಸಹಕಾರದಿಂದ ಉಡುಪಿಯ ಕಟಪಾಡಿಯಲ್ಲಿರುವ ಮಾನಸಿಕ ರೋಗಿಗಳ ಶುಶ್ರೂಷೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಹೊನ್ನಾವರದ ಜೀವನಧಾರಾ ಟ್ರಸ್ಟಿನ ಅಧ್ಯಕ್ಷÀ ರೊ|| ಜಾಕಿ ಡಿಸೋಜಾ ರವರು ಇತರ ಎಲ್ಲ ಟ್ರಸ್ಟಿಗಳ ಸಹಕಾರದೊಂದಿಗೆ ಸೇರಿಸಿದ್ದಾರೆ.ಅನಾಥರಾಗಿ ಮಾನಸಿಕ … [Read more...] about ಹೊನ್ನಾವರ ಜೀವನಧಾರಾ ಟ್ರಸ್ಟ್ನಿಂದ ಮಾನಸಿಕ ರೋಗಿಗೆ ಪುನರ್ವಸತಿ
ಸಂಗೀತ ಕಾರ್ಯಕ್ರಮ
ಹೊನ್ನಾವರ :ಇಲ್ಲಿನ ಪುಣ್ಯಕ್ಷೇತ್ರ ಇಡಗುಂಜಿಯಲ್ಲಿ ಮಹಾಗಣಪತಿಯ ಪದತಲದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಯ ಸುಮಾರು 50 ಕ್ಕೂ ಹೆಚ್ಚು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರರ ಭಿನ್ನ ಗಾಯನ, ವಾದನಗಳ ಸಂಗೀತಧಾರೆ ಮಹಾಗಣಪತಿಗೆ ಧಾರೆಧಾರೆಯಾಗಿ (ಗಾನಭಿಷೇಕ) ಅಭಿಷೇಕ ಮಾಡಲಾಯಿತು. ಬೆಳಿಗ್ಗೆ 10.00 ಗಂಟೆಗೆ ಆರಂಭಿಸಿ ರಾತ್ರಿ 2.30 ರವರೆಗೆ ಕಲಾವಿದರು ಕಲಾ ಸೇವೆಯನ್ನು ಶ್ರೀ ದೇವರಿಗೆ ಸಮರ್ಪಿಸಿದರು. ಗಜಾನ ಭಂಡಾರಿಯವರ ಶಹನಾಯಿ ಮಂಗಲ ವಾದ್ಯದೊಂದಿಗೆ ಮಾಲಾಶ್ರೀ … [Read more...] about ಸಂಗೀತ ಕಾರ್ಯಕ್ರಮ
ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ
ಹೊನ್ನಾವರ:ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಬಿಜೆಪಿ ವಿಸ್ತಾರಕರಾಗಿ ಪಟ್ಟಣದ ಪಕ್ಷದ ಪ್ರಮುಖ ಮುಖಂಡರ ಮನೆಮನೆಗೆ ಭೇಟಿ ನೀಡಿ ಪಕ್ಷದ ಪ್ರಚಾರ ನಡೆಸಿದರು. ಮಾಜಿ ಸಚಿವ ಆರ್.ಎನ್.ನಾಯ್ಕ, ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ ಹಾಗೂ ಇತರ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲಕೇರಿ, ಹಿರಿಯ ಮುಖಂಡರಾದ ಉಮೇಶ ನಾಯ್ಕ, ಸೂರಜ್ ನಾಯ್ಕ ಸೋನಿ, ತಾಲೂಕು … [Read more...] about ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ
ಪರ್ಯಾಯ ರಸ್ತೆ ನಿರ್ಮಿಸಬೇಕು ;ಶಾಸಕ ಸತೀಶ ಕೆ. ಸೈಲ್
ಕಾರವಾರ:ಮಲ್ಲಾಪುರದಿಂದ ಕಾರವಾರ ಸುಂಕೇರಿವರೆಗೆ ಕಾಳಿ ನದಿ ತಟದಲ್ಲಿ ಎನ್.ಪಿ.ಸಿ.ಐ.ಎಲ್ ಕೈಗಾದವರು ಪರ್ಯಾಯ ರಸ್ತೆ ನಿರ್ಮಿಸಬೇಕೆಂದು ಶಾಸಕ ಸತೀಶ ಕೆ. ಸೈಲ್ ಒತ್ತಾಯಿಸಿದ್ದಾರೆ.ನಗರೋತ್ಥಾನ ಯೋಜನೆಯಲ್ಲಿ ಕಾಳಿ ನದಿ ದಡದಲ್ಲಿ ಕೋಡಿಬಾಗ ಅಳ್ವೆವಾಡಾದಿಂದ ಸುಂಕೇರಿವರೆಗೆ ರಸ್ತೆ ನಿರ್ಮಾಣಕ್ಕಾಗಿ 5 ಕೋಟಿ ಮೀಸಲಾಗಿಟ್ಟಿದೆ. ಮುಂದೆ ಈ ರಸ್ತೆಯು ಇದೇ ಕಾಳಿ ನದಿ ದಡದಲ್ಲಿ ಮಲ್ಲಾಪುರದವರೆಗೆ ಮುಂದುವರಿದರೆ ಸುರಕ್ಷತೆಗೆ ಪರ್ಯಾಯ ರಸ್ತೆಯ ಜೊತೆಗೆ ಪ್ರದೇಶದಲ್ಲಿ … [Read more...] about ಪರ್ಯಾಯ ರಸ್ತೆ ನಿರ್ಮಿಸಬೇಕು ;ಶಾಸಕ ಸತೀಶ ಕೆ. ಸೈಲ್



